Amrutha K

543Articles

ಶಿವಮೊಗ್ಗ : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ಅನುಷ್ಠಾನಗೊಳಿಸುವ ಭಾಗವಾಗಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯು ದಿ:26-12-2023 ರಂದು ಆರಂಭವಾಗಿದ್ದು, ಜಿಲ್ಲೆಯ ಫಲಾನುಭವಿಗಳು ತ್ರೈಮಾಸಿಕ ಬದಲಾಗಿ ಪ್ರತಿ ತಿಂಗಳು 25 ರೊಳಗೆ ಕಡ್ಡಾಯವಾಗಿ ಆನ್ ಲೈನ್ ಪೋರ್ಟಲ್‌ನಲ್ಲಿ

Home2 months ago

ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ಪರಿಷ್ಕರಿಸಿ ಸಿದ್ದಪಡಿಸಲು ವಿಶೇಷ ಸಮಗ್ರ ಪರಿಷ್ಕರಣೆ-2026ನ್ನು ದೇಶದ 13 ರಾಜ್ಯಗಳಲ್ಲಿ ಆರಂಭಿಸಿದ್ದು, ಕರ್ನಾಟಕವು ಮುಂಚೂಣಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು. ಇದನ್ನೂ ಓದಿ » ಎಸ್.ಸಿ./ಎಸ್.ಟಿ. ಪಡಿತರ ಚೀಟಿದಾರರಿಗೆ ಕ್ಯಾಸ್ಟ್

ಶಿವಮೊಗ್ಗ : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಬೆಂಗಳೂರು ಇವರ ಆದೇಶದಲ್ಲಿ ಎಸ್.ಸಿ./ಎಸ್.ಟಿ. ಪಡಿತರ ಚೀಟಿ ಫಲಾನುಭವಿಗಳ ಮ್ಯಾಪಿಂಗ್ ಕಾರ್ಯವನ್ನು ಅತಿ ತುರ್ತಾಗಿ ಪೂರ್ಣಗೊಳಿಸುವಂತೆ ಸೂಚಿಸಿದ್ದು, ಜಿಲ್ಲೆಯ ಪಡಿತರ ಚೀಟಿಯಲ್ಲಿರುವ ಎಲ್ಲಾ ಕುಟುಂಬ ಸದಸ್ಯರು ತಮ್ಮ ಜಾತಿ

ರಾಜ್ಯ2 months ago

ಶಿವಮೊಗ್ಗ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜುಲೈ ತಿಂಗಳ ಮೂರನೆಯ ವಾರದಿಂದ 35 ದಿನಗಳ ಕಾಲ ನಿರುದ್ಯೋಗಿ ಯುವತಿಯರಿಗೆ ಹಾಗೂ ಮಹಿಳೆಯರಿಗೆ ಉಚಿತವಾಗಿ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರವನ್ನು

ಶಿವಮೊಗ್ಗ : ಕ್ಷೇತ್ರದ ಬಡ ಹಾಗೂ ಆಶ್ರಯ ರಹಿತ ಕುಟುಂಬಗಳ ಹಕ್ಕುಪತ್ರದ ಬೇಡಿಕೆಗೆ ನ್ಯಾಯ ಒದಗಿಸುವುದು ಹಾಗೂ ಬಡಾವಣೆಗಳ ಮೂಲಸೌಕರ್ಯಗಳ ಕೊರತೆಯನ್ನು ನಿವಾರಿಸುವುದು ನಮ್ಮ ನಗರಾಭಿವೃದ್ಧಿ ಯೋಜನೆಯ ಮಹತ್ವಾಕಾಂಕ್ಷಿ ಅಜೆಂಡಾವಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ತಿಳಿಸಿದರು. ಇದನ್ನೂ ಓದಿ

Home2 months ago

ಶಿವಮೊಗ್ಗ : ನಗರದ ಮೂಲಸೌಕರ್ಯ ಅಭಿವೃದ್ಧಿಯ ಜೊತೆಗೆ ಶಿವಮೊಗ್ಗ ನಗರವನ್ನು ಸಾಂಸ್ಕೃತಿಕವಾಗಿ ಅತ್ಯಂತ ಸುಂದರ ಉದ್ಯಾನ ನಗರಿಯನ್ನಾಗಿ ರೂಪಿಸುವುದು ನಮ್ಮ ಸಾಂಸ್ಕೃತಿಕ ನಗರಿಯ ಹಿರಿಮೆಯನ್ನು ಹೆಚ್ಚಿಸುವ ಮೊದಲ ಆದ್ಯತೆಯಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ತಿಳಿಸಿದರು. ಇದನ್ನೂ ಓದಿ » ನೇರ

ಶಿವಮೊಗ್ಗ : ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ-2, ಘಟಕ-6ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಜು.05 ರಂದು ಬೆಳಗ್ಗೆ 09.00 ರಿಂದ ಸಂಜೆ 4.00 ಗಂಟೆಯವರೆಗೆ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ » ನೇರ ಸಂದರ್ಶನ: ಬ್ಯಾಂಕ್ ಉದ್ಯೋಗದಲ್ಲಿ

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜು.07 ರಂದು ಬೆಳಿಗ್ಗೆ 10.00 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ » ನೀರಿನ ಕಂದಾಯ ಪಾವತಿಸಲು 7 ದಿನಗಳ ಗಡುವು, ತಪ್ಪಿದ್ದಲ್ಲಿ ನೀರಿನ ಸಂಪರ್ಕ ಕಡಿತ

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು/ಮಾಲೀಕರುಗಳು ನೀರಿನ ಕಂದಾಯ ಬಾಕಿ ಉಳಿಸಿಕೊಂಡಿದ್ದಲ್ಲಿ 7 ದಿನಗಳ ಒಳಗಾಗಿ ಪಾವತಿಸುವುದು ಕಡ್ಡಾಯ. ಇದನ್ನೂ ಓದಿ » ಮಳೆ ಕೊರತೆ: ಮುಂಗಾರು ಹಂಗಾಮಿನ ಬೆಳೆಗೆ ನೀರು ಬಿಡುಗಡೆ ಸಾಧ್ಯವಿಲ್ಲ, ರೈತರಿಗೆ ಸೂಚನೆ

ಶಿವಮೊಗ್ಗ : ಭದ್ರಾ ಜಲಾಶಯದ ಅಚ್ಚುಕಟ್ಟುದಾರರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಪ್ರಸ್ತುತ ಮಳೆ ಕೊರತೆಯಿಂದಾಗಿ ಭದ್ರಾ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿರುವುದಿಲ್ಲ. ಆದ ಕಾರಣ ಮುಂಗಾರು ಹಂಗಾಮಿನ ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ನಾಲೆಯಲ್ಲಿ ನೀರು

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...