Amrutha K

543Articles

Home2 months ago

ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2026-27 ನೇ ಸಾಲಿನ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ಪಂ. ವರ್ಗಕ್ಕೆ ಸೇರಿದ ಸಾಮಾನ್ಯ ಪದವಿ ಕೋರ್ಸಿನಲ್ಲಿ

Home2 months ago

ಶಿವಮೊಗ್ಗ : ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಜು.03 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ » ಮತದಾರರ ಪಟ್ಟಿ

ಶಿವಮೊಗ್ಗ : ನಗರದ ಮಿಳಘಟ್ಟದಲ್ಲಿ ನಡೆದಿದ್ದ ವೃದ್ಧೆಯ ಭೀಕರ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಲಾಂಗ್‌ನಿಂದ ಹಲ್ಲೆ ನಡೆಸಿದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಈ ವೇಳೆ ದೊಡ್ಡಪೇಟೆ ಸಿಪಿಐ ಸತ್ಯನಾರಾಯಣ್ ಅವರು ಆತ್ಮರಕ್ಷಣೆಗಾಗಿ ಆರೋಪಿ

Home2 months ago

ಶಿವಮೊಗ್ಗ : ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕೈಗೊಂಡಿದ್ದು ಸಾರ್ವಜನಿಕರು ಹಾಗೂ ಯುವ ಮತದಾರರು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಅರ್ಹರೆಲ್ಲರೂ ಮತದಾನದ ಹಕ್ಕನ್ನು ಪಡೆದುಕೊಳ್ಳಬೇಕು ಎಂದು

ಶಿವಮೊಗ್ಗ : ಕ್ಷೇತ್ರದ ಸಾರ್ವಜನಿಕರ ದೈನಂದಿನ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಬಡಾವಣೆಗಳಲ್ಲಿ ನೈರ್ಮಲ್ಯ ಕಾಪಾಡುವುದು ಹಾಗೂ ಮೂಲಸೌಕರ್ಯಗಳ ಕೊರತೆಯನ್ನು ಆದಷ್ಟು ಬೇಗ ನಿವಾರಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ರವರು ತಿಳಿಸಿದರು. ಇದನ್ನೂ ಓದಿ » 5 ರಿಂದ

Home2 months ago

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2026-27ನೇ ಸಾಲಿನಲ್ಲಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ನಾವಿನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ

ರಾಜ್ಯ2 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಭದ್ರಾಪುರ ಗ್ರಾಮಕ್ಕೆ ಹೋಗುವ ರಸ್ತೆಯ ಓವರ್‌ ಹೆಡ್ ಟ್ಯಾಂಕ್ ಸಮೀಪ ಗಾಂಜಾ ಮಾರಾಟ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಇದನ್ನೂ ಓದಿ

ಆರೋಗ್ಯ2 months ago

ಶಿವಮೊಗ್ಗ : ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ನಗರದ ಬಸ್ ನಿಲ್ದಾಣದ ಆವರಣದಲ್ಲಿ ಕೋಟ್ಪಾ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ದಾಳಿ ನಡೆಸಲಾಯಿತು. ಇದನ್ನೂ ಓದಿ » ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಪರಿಸರ ಸ್ನೇಹಿ: ಕೆ.ಜೆ.ಜಾರ್ಜ್ ಕಾರ್ಯಾಚರಣೆ ವೇಳೆ ನಿಯಮ ಬಾಹಿರವಾಗಿ

ಶಿವಮೊಗ್ಗ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ ಜನರಲ್ಲಿ ತಪ್ಪು ಕಲ್ಪನೆ ಮೂಡಿಸಲಾಗುತ್ತಿದೆ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಪರಿಸರ ಸ್ನೇಹಿಯಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಇದನ್ನೂ ಓದಿ » ಎಸ್‌ಐಆರ್ ಕುರಿತು ಆತಂಕ ಬೇಡ, ಜನರಿಗೆ ಸ್ಪಷ್ಟ

ರಾಜ್ಯ2 months ago

ಶಿವಮೊಗ್ಗ : ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸ್ಪಷ್ಟ ಮಾಹಿತಿ ನೀಡುವ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಇದನ್ನೂ ಓದಿ » Job News: ಜೂ.30, ಉದ್ಯೋಗಾಕಾಂಕ್ಷಿಗಳಿಗೆ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...