Amrutha K

539Articles

Home3 months ago

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ.05 ರಂದು ಬೆಳಿಗ್ಗೆ 10.00 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ಖಾಸಗಿ ಪ್ರತಿಷ್ಠಿತ ಕಂಪನಿಯಾದ ಎನ್‌ಐಡಿಇಸಿ ಇಂಡಸ್ಟ್ರೀಯಲ್ ಆಟೋ ಮಷಿನ್ ಇಂಡಿಯಾ ಪ್ರೈ.ಲಿ. ಮತ್ತು

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಗೋವುಗಳ ರಕ್ಷಣೆಗೆ ವಿನೂತನ ಚಿಂತನೆಯೊಂದಿಗೆ ಪ್ರಾರಂಭವಾದ “ಗೋವರ್ಧನ ಟ್ರಸ್ಟ್” ಶಿವಮೊಗ್ಗದ ವತಿಯಿಂದ ಜೂ.01 ರಿಂದ ಜೂ.30 ರವರಿಗೆ ಒಂದು ತಿಂಗಳು ಪೂರ್ತಿ ಗೋ ಜಾಗೃತಿ ಮೂಡಿಸುವ ಸಲುವಾಗಿ “ಗೋ ಸೇವಾ ಮಾಸ ಅಭಿಯಾನ” ಎಂಬ ಕಾರ್ಯಕ್ರಮವನ್ನು

ಶಿವಮೊಗ್ಗ : ಬೆಲೆ ಕಟ್ಟಲಾಗದ ಗ್ಯಾರಂಟಿಯಾದ ಶಿಕ್ಷಣವನ್ನು ಇಡೀ ದೇಶಕ್ಕೇ ಮಾದರಿಯಾಗಿ ನಮ್ಮ ರಾಜ್ಯ ನೀಡುತ್ತಿದ್ದು, ಜೂನ್ 01 ರಂದು ಒಂದು ಸಾವಿರ ಕೆಪಿಎಸ್ ಶಾಲೆಗಳಿಗೆ ಶಿವಮೊಗ್ಗದ ಅಲ್ಲಮ ಪ್ರಭು‌ ಮೈದಾನದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಶಂಕುಸ್ಥಾಪನೆ ನೆರವೇರಿಸುವರು ಎಂದು ಶಾಲಾ

ರಾಜ್ಯ3 months ago

ಶಿವಮೊಗ್ಗ : ಜಿಲ್ಲೆಯಲ್ಲಿ ಬಿಡಾಡಿ ಗೋವುಗಳನ್ನು ಗುರುತಿಸಿ ಗೋಶಾಲೆಗೆ ಕಳುಹಿಸಬೇಕು. ಹಾಗೂ ಕಾನೂನು ಬಾಹಿರವಾಗಿ ಪ್ರಾಣಿಗಳ ಸಾಗಾಣಿಕೆ ಮಾಡುವುದು ಮತ್ತು ವಧೆಯನ್ನು‌ ಕಟ್ಟುನಿಟ್ಟಾಗಿ ತಡೆಗಟ್ಟಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಸೂಚನೆ ನೀಡಿದರು. ಮೇ 28 ರಂದು ರಾಜ್ಯಾದ್ಯಂತ ಬಕ್ರೀದ್ ಹಬ್ಬವನ್ನು

ಶಿವಮೊಗ್ಗ : ಸಾರ್ವಜನಿಕರ ರಕ್ಷಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುವ ಪೊಲೀಸ್ ಇಲಾಖೆಯ ಮೂಲಭೂತ ಸೌಕರ್ಯಗಳನ್ನು ಬಲಪಡಿಸುವ ಉದ್ದೇಶದಿಂದ, 2025-26ನೇ ಸಾಲಿನ ವಿಧಾನ ಪರಿಷತ್ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ, ಶಿವಮೊಗ್ಗ ನಗರದ ಜಯನಗರ ಪೊಲೀಸ್

ರಾಜ್ಯ3 months ago

ಶಿವಮೊಗ್ಗ : ತ್ಯಾವರೆಕೊಪ್ಪದ ಹುಲಿ-ಸಿಂಹ ಧಾಮದಲ್ಲಿ ಸಾಮಾನ್ಯವಾಗಿ ಪ್ರತಿ ಮಂಗಳವಾರ ವಾರದ ರಜೆಯಾಗಿದ್ದು, ಆ ದಿನ ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶವಿರುವುದಿಲ್ಲ. ಆದರೆ, ಪ್ರಸ್ತುತ ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಮೃಗಾಲಯಕ್ಕೆ ಭೇಟಿ ನೀಡುತ್ತಿರುವ

ರಾಜ್ಯ3 months ago

ಶಿವಮೊಗ್ಗ : ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣವಾದ ಸಕ್ರೆಬೈಲು ಆನೆ ಬಿಡಾರಕ್ಕೆ ಸಾರ್ವಜನಿಕರ ಪ್ರವೇಶವನ್ನು ಮೇ 21 ರಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ನಿಷೇಧಿಸಿ ಶಿವಮೊಗ್ಗ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಮೇ 18 ರಂದು

ಶಿವಮೊಗ್ಗ : ನಗರದ ಶ್ರೀ ಬಸವೇಶ್ವರ ಸ್ವಾಮಿ ಪಟ್ಟಣ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ವೀರಶೈವ ಲಿಂಗಾಯತ ಸಮಾಜದ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಮೇ 17 ರಂದು ನಗರದಲ್ಲಿ ಆಯೋಜಿಸಿದ್ದ ಶ್ರೀ ಪಂಚ ಪೀಠಾಧೀಶ್ವರರ ಅಡ್ಡ ಪಲ್ಲಕ್ಕಿ ಮಹೋತ್ಸವವೂ

ಶಿವಮೊಗ್ಗ : ಆನ್‌ಲೈನ್ ಔಷಧ ಮಾರಾಟವನ್ನು ವಿರೋಧಿಸಿ, ಔಷಧಿ ವ್ಯಾಪಾರಿಗಳ ಸಮಸ್ಯೆಗಳ ಬಗೆಹರಿಸುವಂತೆ ಒತ್ತಾಯಿಸಿ ಮೆಡಿಕಲ್ ಶಾಪ್‌ಗಳನ್ನು ಬಂದ್ ಮಾಡುವಂತೆ ಶಿವಮೊಗ್ಗ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘ ನೀಡಿದ ಕರೆಗೆ ಶಿವಮೊಗ್ಗದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಿವಮೊಗ್ಗದಲ್ಲಿ 1 ಸಾವಿರಕ್ಕೂ ಹೆಚ್ಚು

ಶಿವಮೊಗ್ಗ : ಊರಗಡೂರು-ಸೂಳೆಬೈಲ್ ನಲ್ಲಿ ತಡರಾತ್ರಿ ಅಕ್ರಮವಾಗಿ ಗೋ ಸಾಗಾಟ ತಡೆಯಲು ಹೋದವರ ಜೊತೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಶಿವಮೊಗ್ಗ ನಗರ ಹೊರವಲಯದ ಸೂಳೆಬೈಲ್ ನಲ್ಲಿ ಈ ಘಟನೆ ನಡೆದಿದೆ. ಶಿವಮೊಗ್ಗ ಏರ್ಪೋರ್ಟ್ ರಸ್ತೆಯಿಂದ ನಗರದ ಒಳಗಡೆ ಗೋವುಗಳನ್ನು ವಾಹನದಲ್ಲಿ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...