ಶಿವಮೊಗ್ಗ : ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವದ ಅಂಗವಾಗಿ ಶಿವಮೊಗ್ಗದಲ್ಲಿ ರಾಷ್ಟ್ರ ಮಟ್ಟದ ಟಗರು ಕಾಳಗ ಪಂದ್ಯಾವಳಿಯನ್ನು ಫೆ.15 ರಂದು ಶಿವಮೊಗ್ಗದ ಅಲ್ಲಮ ಪ್ರಭು ಮೈದಾನ (ಫ್ರೀಡಂ ಪಾರ್ಕ್) ಇಲ್ಲಿ ಆಯೋಜಿಸಲಾಗಿದೆ. ಇದನ್ನೂ ಓದಿ » ಜಾನುವಾರುಗಳ ಜೀವಕ್ಕೆ ಕಂಟಕವಾಯಿತೇ
ಶಿವಮೊಗ್ಗ : ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವದ ಅಂಗವಾಗಿ ಶಿವಮೊಗ್ಗದಲ್ಲಿ ರಾಷ್ಟ್ರ ಮಟ್ಟದ ಟಗರು ಕಾಳಗ ಪಂದ್ಯಾವಳಿಯನ್ನು ಫೆ.15 ರಂದು ಶಿವಮೊಗ್ಗದ ಅಲ್ಲಮ ಪ್ರಭು ಮೈದಾನ (ಫ್ರೀಡಂ ಪಾರ್ಕ್) ಇಲ್ಲಿ ಆಯೋಜಿಸಲಾಗಿದೆ. ಇದನ್ನೂ ಓದಿ » ಜಾನುವಾರುಗಳ ಜೀವಕ್ಕೆ ಕಂಟಕವಾಯಿತೇ
ಶಿವಮೊಗ್ಗ : ಇತ್ತೀಚೆಗೆ ಪ್ಲಾಸ್ಟಿಕ್ ಸಮಸ್ಯೆ ಸರ್ವವ್ಯಾಪಿಯಾಗಿದ್ದು, ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಈ ಪ್ಲಾಸ್ಟಿಕ್ ಜಾನುವಾರುಗಳಿಗಂತೂ ಶಾಪವಾಗಿದೆ. ಇಂದಿಗೂ ಎಷ್ಟೋ ಜಾನುವಾರುಗಳ ಪ್ರಾಣಕಂಟಕಕ್ಕೆ ಪ್ಲಾಸ್ಟಿಕ್ ಕಾರಣವಾಗುತ್ತಿದ್ದು, ಮೇವಿಗೆಂದು ಬಿಟ್ಟ ಸಮಯದಲ್ಲಿ ಹಸುಗಳು ರಸ್ತೆ ಬದಿಯಲ್ಲಿ ಬಿದ್ದಿರುವ ಪ್ಲಾಸ್ಟಿಕ್ ತ್ಯಾಜ್ಯಗಳನ್ನು
ಶಿವಮೊಗ್ಗ : ನಗರದ ಹಳೇ ತುಂಗಾ ಸೇತುವೆಯ ಜಾಗದಲ್ಲಿ ಹೊಸ ಸೇತುವೆಯನ್ನು ನಿರ್ಮಿಸುವುದು ಅತ್ಯಂತ ತುರ್ತು ಅಗತ್ಯವಾಗಿದ್ದು, ಇದಕ್ಕೆ ರೂ.40 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಶಿವಮೊಗ್ಗ ನಗರದಲ್ಲಿನ ವಿವಿಧ
ಶಿವಮೊಗ್ಗ : ಮಲೆನಾಡು ಭಾಗದ ಮೊದಲ ವಸತಿಯುತ ಕೋಚಿಂಗ್ ಸೆಂಟರ್ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿರುವ ಶಿವಮೊಗ್ಗದ ದೇಶ್ ನೀಟ್ ಅಕಾಡೆಮಿಯು ತನ್ನ ಚೊಚ್ಚಲ ಪ್ರಯತ್ನದಲ್ಲಿಯೇ ಅದ್ಭುತ ಸಾಧನೆ ಮಾಡಿದೆ. 2025ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ ದಾಖಲಾತಿ ಪಡೆದ ದೇಶ್ ನೀಟ್ ಅಕಾಡೆಮಿಯ
ಶಿವಮೊಗ್ಗ : ಮಹಾನಗರ ಪಾಲಿಕೆಯ ವಾಣಿಜ್ಯ ಸಂಕೀರ್ಣಗಳನ್ನು ಸಾರ್ವಜನಿಕರ ಉಪಯೋಗಕ್ಕೆ ನೀಡದಿರುವುದು ಮತ್ತು ಗೋವಿಂದಾಪುರ ಮತ್ತು ಗೋಪಿಶೆಟ್ಟಿಕೊಪ್ಪದ ಆಶ್ರಯ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡುವಲ್ಲಿ ಆಗಿರುವ ವಿಳಂಬ ಖಂಡಿಸಿ ಮತ್ತು ಪಾಲಿಕೆಯ ವಿವಿಧ ಅವಾಂತರಗಳನ್ನು ವಿರೋಧಿಸಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ : ಶಿವಮೊಗ್ಗ ನಗರದ ಹಳೇ ಶಿವಪ್ಪನಾಯಕ ಮಾರುಕಟ್ಟೆಯಲ್ಲಿ ಹೂವಿನ ವ್ಯಾಪಾರಿಗಳಿಗೆ ಹೊಸ ಕಟ್ಟಡದಲ್ಲಿ ಸಿಗುವ ಜಾಗದ ಕನಸು ಈಗ ನನಸಾಗಿದೆ. ಮಹಾನಗರ ಪಾಲಿಕೆಯ ಮಲ್ಟಿಲೆವೆಲ್ ಪಾರ್ಕಿಂಗ್ ಕಟ್ಟಡದಲ್ಲಿ ಹೂವಿನ ವ್ಯಾಪಾರಿಗಳಿಗೆ ಅವಕಾಶ ಕಲ್ಪಿಸುವುದರ ಮೂಲಕ ನೆನೆಗುದಿಗೆ ಬಿದ್ದಿದ್ದ ಹೂವಿನ ವ್ಯಾಪಾರಿಗಳ
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ವರ್ಗಾವಣೆ ಮಾಡಲಾಗಿದ್ದು, ಇದೀಗ ಶಿವಮೊಗ್ಗ ಜಿಲ್ಲೆಗೆ ಪ್ರಭು ಕವಲಿಕಟ್ಟಿ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ಆದೇಶ ಮಾಡಲಾಗಿದೆ. ಪ್ರಭು ಕವಲಕಟ್ಟಿ ಅವರು ಈ ಹಿಂದೆ ಬೆಂಗಳೂರು ಮುನಿಸಿಪಲ್ ಅಡ್ಮಿನಿಸ್ಟ್ರೇಷನ್ ನಿರ್ದೇಶಕರಾಗಿದ್ದರು. ಜಿಲ್ಲಾಧಿಕಾರಿಯಾಗಿರುವ ಗುರುದತ್ತ
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಜಿಲ್ಲೆಗೆ ಶಿವಮೊಗ್ಗಕ್ಕೆ ಕೋಲಾರ ಜಿಲ್ಲೆಯ ರಕ್ಷಣಾಧಿಕಾರಿಯಾಗಿರುವ ಬಿ.ನಿಖಿಲ್ ಅವರನ್ನು ವರ್ಗಾಯಿಸಲಾಗಿದೆ. ಜಿಲ್ಲೆಯ ನೂತನ ರಕ್ಷಣಾಧಿಕಾರಿಯಾದ ಬಿ.ನಿಖಿಲ್ ರವರು ಈ ಹಿಂದೆ ಕೋಲಾರ ಜಿಲ್ಲೆಯಲ್ಲಿ ರಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು
ಶಿವಮೊಗ್ಗ : ಶ್ರೀ ಜ್ಞಾನೇಶ್ವರಿ ಗೋಶಾಲೆ 10 ವರ್ಷದಿಂದ ಪವಿತ್ರ ಗೋಸೇವೆ ಮಾಡುತ್ತಿದ್ದು, ಅನಾಥ ಗೋವುಗಳು, ನೊಂದ ಗೋವುಗಳಿಗೆ ಆಶ್ರಯತಾಣವಾಗಿದೆ ಎಂದು ಶ್ರೀ ಕ್ಷೇತ್ರ ಕರ್ಕಿಯ ಶ್ರೀ ಸಚ್ಚಿದಾನಂದ ಜ್ಞಾನೇಶ್ವರಿ ಭಾರತೀ ಮಹಾಸ್ವಾಮಿಗಳು ಹೇಳಿದರು. ಇದನ್ನೂ ಓದಿ » ಬಗೆಹರಿಯದ ವಾಹನಗಳ ಪಾರ್ಕಿಂಗ್
ಶಿವಮೊಗ್ಗ : ತಾಲೂಕಿನ ಪುರದಾಳು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್ ಅಭಿಯಾನ ಮತ್ತು ಮಕ್ಕಳ ವಿಶೇಷ ಗ್ರಾಮ ಸಭೆ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ