Amrutha K

423Articles

ಶಿವಮೊಗ್ಗ : ತಾಲೂಕಿನ ಪುರದಾಳು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್ ಅಭಿಯಾನ ಮತ್ತು ಮಕ್ಕಳ ವಿಶೇಷ ಗ್ರಾಮ ಸಭೆ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ

ಶಿವಮೊಗ್ಗ : ವರ್ಷದಲ್ಲಿ 24 ಏಕಾದಶಿಗಳು ಬರಲಿವೆ. ವೈಕುಂಠ ಏಕಾದಶಿಗೆ ವಿಶೇಷ ಮಹತ್ವವಿದೆ. ನಾಡಿನೆಲ್ಲೆಡೆ ಆಚರಿಸುವ ಪವಿತ್ರಾ ವೈಕುಂಠ ಏಕಾದಶಿ ಸಂಭ್ರಮ ಮನೆಮಾಡಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ವೈದಿಕ ಜ್ಯೋತಿಷದ ಪ್ರಕಾರ, ಈ ದಿನದಂದು

ಆರೋಗ್ಯ5 months ago

ಶಿವಮೊಗ್ಗ : ಶಿವಮೊಗ್ಗದಲ್ಲಿ ಖ್ಯಾತ ಮಧುಮೇಹ ತಜ್ಞರು ಹಾಗೂ ಖ್ಯಾತ ಲೇಖಕರು ಆದ ಡಾ. ಪ್ರೀತಮ್ ಬಿ ಅವರು ಮಧುಮೇಹದ ಬಗ್ಗೆ ನಿರಂತರ ಸಂಶೋಧನೆ ನಡೆಸಿ ಮೂರೂ ಪುಸ್ತಕಗಳನ್ನು ಬರೆದಿದ್ದು, ಇಂದು ಅವರ ಮೂರನೇ ಪುಸ್ತಕವಾದ “ಡಯಾಬಿಟಿಸ್ ರಿವರ್ಸಲ್ ಟಿಪ್ಸ್, ಸರಳವಾಗಿ ಮನೆಯಲ್ಲಿ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಹೊಸನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ 2019-20 ರಿಂದ 2024-25 ನೇ ಸಾಲಿನವರೆಗೂ ಎಸ್.ಎಫ್.ಸಿ ಯೋಜನೆಯಡಿ ಬಾಕಿ ಉಳಿದಿರುವ ಅನುದಾನದಲ್ಲಿ ಹೊಲಿಗೆ ಯಂತ್ರ ಪಡೆಯಲು ಅಸಕ್ತರಿಂದ ಅರ್ಜಿ ಅಹ್ವಾನಿಸಿದೆ.

ಶಿವಮೊಗ್ಗ : ಜಗತ್ತಿಗೆ ತ್ಯಾಗ, ಪ್ರೀತಿಯ ಸಂದೇಶ ಸಾರಿದ ಸಂತ ಏಸು ಕ್ರಿಸ್ತರ ಜನ್ಮ ದಿನವನ್ನು ಕ್ರೈಸ್ತ ಬಾಂಧವರು ಇಂದು (ಗುರುವಾರ) ಶಿವಮೊಗ್ಗ ನಗರದಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು. ಇದನ್ನೂ ಓದಿ » ಬಗೆಹರಿಯದ ವಾಹನಗಳ ಪಾರ್ಕಿಂಗ್ ಸಮಸ್ಯೆ, ರಸ್ತೆ ಬದಿಯ ವಾಹನಗಳ

Home5 months ago

ಶಿವಮೊಗ್ಗ : ‘ಮಾರ್ಕ್’ ಸಿನಿಮಾವು ಕಿಚ್ಚ ಸುದೀಪ್ ಅಭಿನಯಿಸಿದ ಒಂದು ಕನ್ನಡ ಚಲನಚಿತ್ರವಾಗಿದೆ. ಕಿಚ್ಚ ಸುದೀಪ್ ಅಭಿನಯದ ಈ ಚಿತ್ರವು ನಾಳೆ (ಡಿಸೆಂಬರ್ 25, 2025) ರಂದು ತೆರೆಕಾಣಲಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ನಗರದಲ್ಲಿ ಕಿಚ್ಚನ ಅಭಿಮಾನಿಗಳಿಂದ ಅದ್ದೂರಿಯಾಗಿ ಕಾರ್ಯಕ್ರಮ ನಡೆಯಿತು.

Home5 months ago

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ರಸ್ತೆ ಬದಿಯ ವಾಹನ ನಿಲುಗಡೆ ಸಮಸ್ಯೆಯನ್ನು ಬಗೆಹರಿಸಲು ಕೆಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದರೂ ಸಹ ಸಮಸ್ಯೆ ಸಂಪೂರ್ಣ ಬಗೆಹರಿಯದೇ, ವಾಹನ ಸವಾರರು ನಗರದ ಪ್ರಮುಖ ರಸ್ತೆಗಳಲ್ಲಿ ಸಮಸ್ಯೆಯನ್ನು ಎದುರಿಸುವಂತಾಗಿದೆ. ನಗರದ ಶಂಕರಮಠ ರಸ್ತೆಯಲ್ಲಿ ವಾಹನ ನಿಲುಗಡೆ ಮಾಡುವುದು,

ಶಿವಮೊಗ್ಗ : ಶಿವಮೊಗ್ಗ ನಗರದ ಸವಳಂಗ ರಸ್ತೆಯಲ್ಲಿನ ರೈಲ್ವೆ ಮೇಲ್ಸೇತುವೆ ವಾಹನಗಳ ಸಂಚಾರಕ್ಕೆ ಮುಕ್ತವಾಗಿರುವ ಬೆನ್ನಲೇ ಉಪಾ ನರ್ಸಿಂಗ್ ಹೋಂ ಬಳಿ ಅಕ್ಕಮಹಾದೇವಿ ವೃತ್ತದಲ್ಲಿ ನಾಲ್ಕು ಕಡೆಯ ರಸ್ತೆಗಳಲ್ಲೂ ವಾಹನಗಳ ಸಂಚಾರ ದಟ್ಟವಾಗಿರುವ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗುತ್ತಿದೆ.

ಶಿವಮೊಗ್ಗ : ಕ್ರೀಡೆಗಳು ಪ್ರತಿ ವ್ಯಕ್ತಿಯ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಹೆಚ್ಚು ಸಹಕಾರಿಯಾಗಿವೆ ಎಂದು ಜಿಲ್ಲಾಧಿಕಾರಿ ಡಾ. ಗುರುದತ್ತ ಹೆಗಡೆ ಅವರು ಹೇಳಿದರು. ಇಂದು ನಗರದ ಡಿ.ಎ.ಆರ್. ಕವಾಯತು ಮೈದಾನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಪೊಲೀಸ್ ವಾರ್ಷಿಕ

ಶಿವಮೊಗ್ಗ : ‘ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು..’ ಎಂಬಂತೆ ಗೊಂಬೆಗಳು ಕೇವಲ ಆಟಿಕೆಯ ವಸ್ತುಗಳಾಗದೇ ಜೀವನ ಪಾಠವನ್ನು ಕಲಿಸುವುದರ ಜೊತೆಗೆ ಎಲ್ಲಾ ಹಂತದಲ್ಲಿಯೂ ತನ್ನದೇ ಆದ ಛಾಪನ್ನು ಮೂಡಿಸಿದೆ. ಆಡಿಸುವಾತನ ಕೈ ಚಳಕದಲಿ ಎಲ್ಲ ಅಡಗಿದೆ, ಆತನ ಕರುಣೆಯೇ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...