Amrutha K

539Articles

ಶಿವಮೊಗ್ಗ : ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಹೊಸನಗರ ತಾಲೂಕಿನ ವ್ಯಾಪ್ತಿಯ ಹುಲಿಕಲ್ ಘಾಟ್ ರಸ್ತೆ ಕಾಮಗಾರಿ ವೇಳೆ ಸಂಭವಿಸಿದ ಮಣ್ಣು ಕುಸಿತ ಅವಘಡದ ಕುರಿತು ಸಮಗ್ರ ವಿವರ ಪಡೆದು, ತಪ್ಪಿತಸ್ಥರ ವಿರುದ್ದ ಕಾನೂನಾತ್ಮಕ ಕ್ರಮ ವಹಿಸಲಾಗುವುದು ಎಂದು

ಶಿವಮೊಗ್ಗ : ಭದ್ರಾವತಿ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳ ದಂಧೆ ನಡೆಯುತ್ತಿರುವ ಆರೋಪ ಕೇಳಿಬಂದ ಹಿನ್ನಲೆ ಅಕ್ರಮ ಚಟುವಟಿಕೆ ದಂಧೆಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಡ್ರೋಣ್ ಹಾರಿಸಿ 19 ಜನರ ವಿರುದ್ಧ ಎಫ್ಐಆರ್ ದಾಖಲಿಸಿದೆ. ಇದನ್ನೂ ಓದಿ »

ಶಿವಮೊಗ್ಗ : ಬಿರುಗಾಳಿ ಮತ್ತು‌ ಮಳೆಯಿಂದ ಹಾನಿಗೊಳಗಾದ ಅಡಿಕೆ, ತೆಂಗು ತೋಟ ಸೇರಿದಂತೆ ಬೆಳೆ ಹಾನಿಯಾದ ರೈತರಿಗೆ ಮತ್ತು ಮನೆ ಕಳೆದುಕೊಂಡವರಿಗೆ ತಕ್ಷಣವೇ ಸೂಕ್ತ ಪರಿಹಾರ ಬಿಡುಗಡೆ ಮಾಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ

ಶಿವಮೊಗ್ಗ : ಶಿವಮೊಗ್ಗ ವಕೀಲರ ಸಂಘದ 125 ನೇ ಶತಮಾನೋತ್ತರ ರಜತ ಮಹೋತ್ಸವದ ಐತಿಹಾಸಿಕ ಸಂದರ್ಭದ ಅಂಗವಾಗಿ ಇಂದು ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಕೀಲರ ರಾಜ್ಯ ಮಟ್ಟದ ಕ್ರಿಕೆಟ್, ಥ್ರೋಬಾಲ್ ಹಾಗೂ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ – 2026 ಕ್ಕೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.28 ರಂದು ಬೆಳಗ್ಗೆ 10.00 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಇದನ್ನೂ ಓದಿ » ಜೋಗಕ್ಕೆ ಜಿಲ್ಲಾಧಿಕಾರಿಗಳ ಭೇಟಿ, ಕಾಮಗಾರಿಗಳ ಪರಿಶೀಲನೆ ಈ ಉದ್ಯೋಗ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಶುಕ್ರವಾರ ಜೋಗಕ್ಕೆ ಭೇಟಿ ನೀಡಿ, ಪ್ರವಾಸೋದ್ಯಮ ಇಲಾಖೆ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಜೋಗದಲ್ಲಿ

ಶಿವಮೊಗ್ಗ : ಶಿವಮೊಗ್ಗ ನಗರದ ಬೈಪಾಸ್‌ ರಸ್ತೆಯ ಬಳಿಯ ವಾದಿ-ಎ-ವುದಾ ಬಡಾವಣೆ ಒಂದರಲ್ಲಿ ಕಳೆದ (24 ಏಪ್ರಿಲ್) ರಾತ್ರಿ ಅಪ್ರಾಪ್ತ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ದಾಳಿ ವೇಳೆ ಅಪ್ರಾಪ್ತನ ತಲೆಯಲ್ಲಿ ಮಚ್ಚು ಸಿಲುಕಿತ್ತು. ಮಚ್ಚು ಸಿಲುಕಿದ ಸ್ಥಿತಿಯಲ್ಲಿಯೇ ಆತನನ್ನು

ರಿಪ್ಪನ್ ಪೇಟೆ : ಸಮೀಪದ ಹೆದ್ದಾರಿಪುರದ ಕಲ್ಲೂರು ಗ್ರಾಮದ ಬಸವಣ್ಣ ದೇವಸ್ಥಾನದ ಆವರಣದಲ್ಲಿ ವಿಜಯನಗರಕಾಲದ ಅಪರೂಪದ ನಂದಿಗಂಬ ದಾನ ಶಾಸನ ಪತ್ತೆಯಾಗಿದ್ದು, ಸ್ಥಳೀಯ ಇತಿಹಾಸ ಅಧ್ಯಯನಕ್ಕೆ ಮಹತ್ವದ ದಾಖಲೆ ಲಭಿಸಿದೆ. ಸಂಶೋಧಕರಾದ ಆದಿತ್ಯ ನಂಜವಳ್ಳಿ, ಗಣೇಶ್ ಕೆ.ಎನ್ ಹಾಗೂ ಪತ್ರಕರ್ತ ಎನ್.ಕಾರ್ತಿಕ್

ಶಿವಮೊಗ್ಗ : ರೈಲು ಸಂಖ್ಯೆ 16206 ಮೈಸೂರು–ತಾಳಗುಪ್ಪ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 16205 ತಾಳಗುಪ್ಪ–ಮೈಸೂರು ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ 56267 ಅರಸೀಕೆರೆ–ಮೈಸೂರು ಪ್ಯಾಸೆಂಜರ್ ರೈಲುಗಳು 2026 ಏಪ್ರಿಲ್ 29, ಮೇ 4 ಮತ್ತು ಮೇ 6 ರಂದು ರದ್ದುಗೊಳ್ಳಲಿದೆ. ಇದನ್ನೂ

ಶಿವಮೊಗ್ಗ : ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶಿವಮೊಗ್ಗ ಜಿಲ್ಲೆಯು ಒಟ್ಟಾರೆ ಶೇ.96.56 ಫಲಿತಾಂಶ ದಾಖಲಿಸುವ ಮೂಲಕ ರಾಜ್ಯ ಮಟ್ಟದಲ್ಲಿ 9ನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಜಿಲ್ಲೆಯಿಂದ ಒಟ್ಟು 21,692 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 20,946 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ತಾಲ್ಲೂಕುವಾರು

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...