ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಾಳೆ (ಏ.14 ರಂದು) ನಗರದ ಕುವೆಂಪು ರಂಗಮಂದಿರದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್
ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಾಳೆ (ಏ.14 ರಂದು) ನಗರದ ಕುವೆಂಪು ರಂಗಮಂದಿರದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್
ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ಮತ್ತು ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್ (ಬಾಳೆಬರೆ ಘಾಟ್) ರಸ್ತೆಯಲ್ಲಿ ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಡಳಿತ ಆದೇಶಿಸಿದೆ. ಇದನ್ನೂ ಓದಿ » ಹುಲಿಕಲ್
ಶಿವಮೊಗ್ಗ : ಕಳೆದ 5 ದಿನಗಳಿಂದ ಬೂಟ್ಕ್ಯಾಂಪ್ನ ವಿವಿಧ ಕ್ರಿಯಾಶೀಲ ಚಟುವಟಿಕೆಗಳು ಮತ್ತು ಉಪನ್ಯಾಸಗಳಿಂದ ಪ್ರೇರಣೆ ಪಡೆದ ವಿದ್ಯಾರ್ಥಿಗಳು, ತಮ್ಮದೇ ಸೃಜನಶೀಲ ಯೋಜನೆಗಳನ್ನು ರೂಪಿಸಿ, ಅವುಗಳಿಗೆ ನಾವೀನ್ಯತೆ ಹಾಗೂ ಉದ್ಯಮಶೀಲತೆಯ ಸ್ಪರ್ಶ ನೀಡುವಲ್ಲಿ ಸಫಲರಾಗಿದ್ದರು. ಒಂದು ನಾವೀನ್ಯ ಆಲೋಚನೆಯಿಂದ ಹೊಸ ಉದ್ಯಮ
ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಏ.12 ರಂದು ಬೆಳಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಈ ಕೆಳಗಿನ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಉಷಾ ನರ್ಸಿಂಗ್ ಹೋಂ ವೃತ್ತದಲ್ಲಿನ
ಶಿವಮೊಗ್ಗ : ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ವಾರ್ಡ್ ಅನ್ನು ಸುಸಜ್ಜಿತವಾಗಿ ರೂಪಿಸುವ ಮತ್ತು ನಾಗರಿಕರಿಗೆ ಉತ್ತಮ ಮೂಲಸೌಕರ್ಯ ಒದಗಿಸುವ ಸಂಕಲ್ಪದೊಂದಿಗೆ, ನಗರದ ವಿವಿಧ ಭಾಗಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ರಸ್ತೆ ಸೇರಿದಂತೆ ಹಲವರು ಅಭಿವೃದ್ಧಿ ಕಾಮಗಾರಿಗಳಿಗೆ ಇಂದು (ಶುಕ್ರವಾರ) ಶಿವಮೊಗ್ಗ ನಗರ
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಲಿಕಲ್ ಬಾಳೆಬರೆ ಘಾಟಿ ಬಳಿ ಕಾಮಗಾರಿ ನಡೆಯುತ್ತಿದ್ದ ವೇಳೆ ಸಂಭವಿಸಿದ ಮಣ್ಣು ಕುಸಿತದ ಘಟನೆಯಲ್ಲಿ ಮೂರು ಜನ ಕಾರ್ಮಿಕರು ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಶುಕ್ರವಾರ ಬೆಳಿಗ್ಗೆ ಶಾಸಕರಾದ ಆರಗ ಜ್ಞಾನೇಂದ್ರ ಮತ್ತು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ
ಶಿವಮೊಗ್ಗ : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಅಧೀನದ ಎನ್.ಪಿ.ಎನ್.ಸಿ.ಡಿ. ಕಾರ್ಯಕ್ರಮದಲ್ಲಿ ಆಯನೂರು ಸಮುದಾಯ ಆರೋಗ್ಯ ಕೇಂದ್ರ ಮತ್ತು ಸಾಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿಯಿರುವ ಪ್ರಯೋಗಶಾಲಾ ತಂತ್ರಜ್ಞರ 2 ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇರನೇಮಕಾತಿ ಮಾಡಿಕೊಳ್ಳಲು ನೇರ ಸಂದರ್ಶನಕ್ಕೆ
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಯುವನಿಧಿ ಗ್ಯಾರಂಟಿ ಯೋಜನೆಯ ಪ್ರಚಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ.ಕೆ.ಡಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ನಾಳೆ ನಗರದ ಈ
ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ನಾಳೆ (ಏ.11 ರಂದು) ಬೆಳಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ » ಬಂಕ್ ಮಾಲೀಕರಿಗೆ
ಶಿವಮೊಗ್ಗ : ನಗರ ವಿಧಾನಸಭಾ ಕ್ಷೇತ್ರದ ಸಾರ್ವಜನಿಕ ಮೂಲಭೂತ ಸೌಕರ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಅಧಿಕೃತವಾಗಿ ಚಾಲನೆ ನೀಡಿದರು. ಇದನ್ನೂ ಓದಿ » ಐಪಿಎಲ್ ಟಿಕೆಟ್ ನಿರಾಕರಿಸಿದ ಶಾಸಕ ಚೆನ್ನಿ, ಸ್ಪೀಕರ್ ಗೆ