Amrutha K

289Articles

Home7 months ago

ಶಿವಮೊಗ್ಗ : ಬಹುನಿರೀಕ್ಷಿತ ಅಂಬಾರಗೋಡ್ಲು-ಕಳಸವಳ್ಳಿಯ ಸಿಗಂದೂರು ಸೇತುವೆಯನ್ನು ಭಾರತ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮತ್ತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜುಲೈ 14 ರಂದು ಉದ್ಘಾಟನೆ ಮಾಡಲು ಸಜ್ಜಾಗಿದೆ. ಸುಮಾರು 473 ಕೋಟಿ ರೂ.ಗಳ ವೆಚ್ಚದಲ್ಲಿ 2.44

ಶಿವಮೊಗ್ಗ : ರಾಷ್ಟ್ರೋತ್ಥಾನ ಬಳಗ ಶಿವಮೊಗ್ಗದ ವತಿಯಿಂದ ದೇಶ ಅನುಭವಿಸಿದ ಕರಾಳ ತುರ್ತುಪರಿಸ್ಥಿತಿಗೆ 50 ವರ್ಷದ ಹಿನ್ನೆಲೆಯಲ್ಲಿ ಮರುಮುದ್ರಿತ ಭುಗಿಲು ಪುಸ್ತಕದ ಲೋಕಾರ್ಪಣೆ ಮತ್ತು ವೈಚಾರಿಕ ಉಪನ್ಯಾಸ ಕಾರ್ಯಕ್ರಮವನ್ನು ಜುಲೈ 15 ರಂದು ಸಂಜೆ 5.30 ಗಂಟೆಗೆ ನಗರದ ಸಾಗರ ರಸ್ತೆಯಲ್ಲಿರುವ

ಶಿವಮೊಗ್ಗ : ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂ.21ರ ದುರ್ಗಿಗುಡಿ, ಕಾಮಾಕ್ಷಿ ಬೀದಿ, ಗಾರ್ಡನ್ ಏರಿಯ ಹಾಗೂ ಸಾವರ್ ಲೈನ್ ರಸ್ತೆಯ ಬಡಾವಣೆಗಳಿಗೆ ಇಂದು ಬೆಳಗ್ಗೆ (ಜುಲೈ  11) ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ  ಭೇಟಿ ನೀಡಿದರು. ಈ ಸಂದರ್ಭದಲ್ಲಿ

Home7 months ago

ಶಿವಮೊಗ್ಗ : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರ ಕುಟುಂಬದ ವಿರುದ್ದ ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆ ಘೋಷಣೆಯಾಗಿದ್ದ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದ ನಮ್ಮ ಕುಟುಂಬದ ವಿರುದ್ಧ ದಾಖಲಾಗಿದ್ದ ಕೇಸ್ ನಲ್ಲಿ ಏನೂ ಇಲ್ಲ ಎಂಬುದು ಸಾಬೀತಾದಂತಾಗಿದ್ದು ತುಂಬಾ

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.12 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್, ಆಶ್ರಯ

ಶಿವಮೊಗ್ಗ : ಶಿವಮೊಗ್ಗ ನಗರ ಹೊರವಲಯದ ಬೊಮ್ಮನಕಟ್ಟೆಯ ಇ-ಬ್ಲಾಕ್‌ನಲ್ಲಿ ಸ್ನೇಹಿತರ ನಡುವೆ ನಡೆದ ಎಣ್ಣೆ ಪಾರ್ಟಿ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ವರದಿಯಾಗಿದೆ. ಕುಡಿದ ಮತ್ತಿನಲ್ಲಿ ನಡೆದ ಜಗಳದ ಪರಿಣಾಮ ಪವನ್ ಎಂಬ ಯುವಕನ ಹತ್ಯೆಯಾಗಿದೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ

ಪೌರ ಕಾರ್ಮಿಕರ ಹೋರಾಟಕ್ಕೆ ಸಂಬಂಧಿಸಿದಂತೆ ಅಧಿವೇಶನದಲ್ಲಿ ಹಲವು ಬಾರಿ ಚರ್ಚೆ ನಡೆಸಿದರೂ ಮಾಡುತ್ತೇವೆ ಮಾಡುತ್ತೇವೆ ಎಂದು ಭರವಸೆ ನೀಡುತ್ತಿದ್ದಾರೆ. ಆದರೆ ಇದುವರೆಗೂ ಯಾವುದೇ ರೀತಿಯ ಕ್ರಮ ತೆಗೆದುಕೊಂಡಿಲ್ಲ. ಅನೇಕ ಸಂಗತಿಗಳಿಗೆ ಪರಿಹಾರ ಸಿಗಲು ಮುಖ್ಯ ಮಂತ್ರಿಗಳು ಮಧ್ಯ ಪ್ರವೇಶ ಮಾಡಬೇಕು ಎಂದು

ಶಿವಮೊಗ್ಗ : ಅನವರತ ತಂಡ ತನ್ನ ಚಟುವಟಿಯನ್ನು ನಿರಂತರವಾಗಿ ಮಾಡುತ್ತಿದ್ದು, ಅನವರತ ತಂಡದ ನೇತೃತ್ವದಲ್ಲಿ ಸ್ಮಾರ್ಟ್ ಶಿವಮೊಗ್ಗ, ಚರ್ಚೆ ವಿತ್ ಚೆನ್ನಿ, ಸಿಹಿಮೊಗೆ ಸಂಭ್ರಮ, ಯುವೋತ್ಸವ ದೇಸಿ ಕ್ರೀಡೆಗಳ ಹಬ್ಬ ಹಾಗೂ ಪ್ರಜ್ಞಾನಂ ಆರೋಗ್ಯ- ಶಿಕ್ಷಣ ಕಾರ್ಯಕ್ರಮಗಳ ಜೊತೆ “ವಿವೇಕ ವಿದ್ಯಾನಿಧಿ”

ಶಿವಮೊಗ್ಗ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ವ2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಯುಪಿಎಸ್‌ಸಿ/ಕೆಎಎಸ್ ಗೆಜೆಟೆಡ್ ಪ್ರೊಬೇಷನಲ್ ವಸತಿಯುಕ್ತ ಪರೀಕ್ಷಾ ಪೂರ್ವ ತರಬೇತಿಯನ್ನು ಬೆಂಗಳೂರಿನ ಹಜ್ ಭವನದಲ್ಲಿ ಹಾಗೂ ಕೆಪಿಎಸ್‌ಸಿ ಗ್ರೂಪ್ ‘ಸಿ’ ಆರ್‌ಆರ್‌ಬಿ ಮತ್ತು ಎಸ್‌ಎಸ್‌ಸಿ ಪರೀಕ್ಷಾ ಪೂರ್ವ

Home7 months ago

ಶಿವಮೊಗ್ಗ : ಭದ್ರಾ ನಾಲೆ ಅವೈಜ್ಞಾನಿಕ ಕಾಮಗಾರಿ ವಿರುದ್ಧ ವೈಜ್ಞಾನಿಕ ಹೋರಾಟ ಆರಂಭಿಸಿದ್ದೇವೆ. ನಮ್ಮ ಹೋರಾಟ ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು. ಭದ್ರಾ ನಾಲೆ ಸೀಳಿರುವುದನ್ನು ವಿರೋಧಿಸಿ ಇಂದು ಸಾಗರ ರಸ್ತೆಯಲ್ಲಿರುವ ತುಂಗಾ ಮೇಲ್ದಂಡೆ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...