ಶಿವಮೊಗ್ಗ : ಶಿವಮೊಗ್ಗ ನಗರದ ನವುಲೆ ಕೆ.ಎಸ್.ಸಿ.ಎ. ಕ್ರೀಡಾಂಗಣದಲ್ಲಿ ಕರ್ನಾಟಕ ಹಾಗೂ ಗೋವಾ ತಂಡಗಳ ನಡುವೆ ರಣಜಿ ಟ್ರೋಫಿ ಪಂದ್ಯವನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ವತಿಯಿಂದ ಅ.25 ರಿಂದ 28 ರವೆಗೆ ಆಯೋಜಿಸಲಾಗಿದೆ ಎಂದು
ಶಿವಮೊಗ್ಗ : ಶಿವಮೊಗ್ಗ ನಗರದ ನವುಲೆ ಕೆ.ಎಸ್.ಸಿ.ಎ. ಕ್ರೀಡಾಂಗಣದಲ್ಲಿ ಕರ್ನಾಟಕ ಹಾಗೂ ಗೋವಾ ತಂಡಗಳ ನಡುವೆ ರಣಜಿ ಟ್ರೋಫಿ ಪಂದ್ಯವನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ವತಿಯಿಂದ ಅ.25 ರಿಂದ 28 ರವೆಗೆ ಆಯೋಜಿಸಲಾಗಿದೆ ಎಂದು
‘ಡಿಡಿಡಿ’ (ಧೈರ್ಯಂ, ಧರ್ಮಂ, ದೇಶಂ) ಸಿನಿಮಾಕ್ಕೆ ಕಥೆ, ನಿರ್ದೇಶನ ಅಲ್ಲದೆ ಕೆಬಿಎಂ ಪ್ರೊಡಕ್ಷನ್ಸ್ ಅಡಿಯಲ್ಲಿ ಕೆ.ಬಿ.ಮಂಜುನಾಥ್ ನಿರ್ಮಾಣ ಮಾಡಿದ್ದಾರೆ. ಮಹೇಶ್ ಹಾಗೂ ಚಂದ್ರಣ್ಣ ಸಹ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ “DDD” ಚಿತ್ರದ ಟ್ರೇಲರ್ ಮತ್ತು ನಾಲ್ಕು ಹಾಡುಗಳ ಬಿಡುಗಡೆ
ಶಿವಮೊಗ್ಗ : ಶಿವಮೊಗ್ಗದ ಒಡ್ಡಿನಕೊಪ್ಪ ಗ್ರಾಮದಲ್ಲಿ ದೀಪಾವಳಿ ಹಬ್ಬದ ಹಿನ್ನೆಲೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ರಾತ್ರೋರಾತ್ರಿ ಬಾಗಿಲಿನ ಬೀಗ ಮುರಿದು ನಗದು, ಚಿನ್ನಾಭರಣವನ್ನು ಕಳ್ಳತನ ಮಾಡಲಾಗಿದ್ದು, ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ » ದೀಪಾವಳಿ ಸಂಭ್ರಮದ ನಡುವೆಯೂ
ಶಿವಮೊಗ್ಗ : ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಎಲ್ಲೆಡೆ ಜೋರಾಗಿದೆ. ದೀಪಾವಳಿ ಹಬ್ಬದ ಸಂಭ್ರಮದ ಆಚರಣೆಯಲ್ಲಿನ ಜನತೆಗೆ ಇಂದು ಬೆಳಗ್ಗೆಯೇ ವರುಣನ ದರ್ಶನವಾಗಿದ್ದು , ನಗರದ ಬಹುತೇಕ ಕಡೆ ತಂಡಿ ವಾತಾವರಣದ ಜೊತೆ ಗಾಳಿಯೊಂದಿಗೆ ತುಂತುರು
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಶಿವಮೊಗ್ಗ – ಭದ್ರಾವತಿ ನಡುವೆ ಬರುವ ಎಲ್ಸಿ.ನಂ: 35,38 ಮತ್ತು 38/ಎ ಗಳನ್ನು ಮುಚ್ಚಲು ಅದಕ್ಕಾಗಿ ಎಲ್ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಅ.19 ರಿಂದ ಅ.25ರವರೆಗೆ ವಿವಿಧ ದಿನಗಳಂದು ತಾತ್ಕಾಲಿಕವಾಗಿ ವಾಹನಗಳು ಮತ್ತು ಸಾರ್ವಜನಿಕರು ಸಮೀಪದ
ಶಿಕಾರಿಪುರ : ಶಿಕಾರಿಪುರ ಜಮೀನಿನಲ್ಲಿ ಗಾಂಜಾ ಬೆಳೆ ಬೆಳೆದಿದ್ದ ಆರೋಪದ ಮೇರೆಗೆ, ಓರ್ವನನ್ನು ಪೊಲೀಸರು ಬಂಧಿಸಿದ ಘಟನೆ ಶಿಕಾರಿಪುರ ತಾಲೂಕಿನ ದಿಂಡದಹಳ್ಳಿ ಗ್ರಾಮದಲ್ಲಿ ಶುಕ್ರವಾರ (ಅಕ್ಟೋಬರ್ 17) ರಂದು ನಡೆದಿದೆ. ಬಂಧಿತ ಆರೋಪಿ ಬಸವರಾಜ್, 34 ವರ್ಷ ದಿಂಡದ ಹಳ್ಳಿ ಎಂದು
ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ಫೀಡರ್ ಎಎಫ್-8, ಎಎಫ್-12 ಮತ್ತು ಎಎಫ್-13 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇಂದು (ಅ.18 ರಂದು) ಬೆಳಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ
ಶಿವಮೊಗ್ಗ : ದೀಪಾವಳಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಕಾಲೇಜು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ, ತಾವರೆಕೊಪ್ಪ ಹುಲಿ-ಸಿಂಹಧಾಮ ವೀಕ್ಷಣೆಯನ್ನು ಅ.21 ಮಂಗಳವಾರದಂದು ಸಹ ತೆರೆದಿರುತ್ತದೆ. ಇದನ್ನು ಓದಿ » ಹೊನ್ನಾಳಿ ರಸ್ತೆಯ ರೈಲ್ವೆ ಮೇಲ್ಸೇತುವೆ ರಸ್ತೆ
ಶಿವಮೊಗ್ಗ : ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯ ರೈಲ್ವೆ ಮೇಲ್ಸೇತುವೆ ಬಳಿಯ ರಸ್ತೆಯ ಕಾಮಗಾರಿಯ ಪ್ರಗತಿಯ ಕುರಿತು ಸ್ಥಳಕ್ಕೆ ಇಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಭೇಟಿ ನೀಡಿ ಕಾಮಗಾರಿಯ ಪರಿಶೀಲನೆ ನಡೆಸಿದರು. ಈ ಕಾಮಗಾರಿಗೆ ಸಂಬಂಧಪಟ್ಟಂತೆ ಮಾನ್ಯ ಲೋಕೋಪಯೋಗಿ ಸಚಿವರ
ಶಿವಮೊಗ್ಗ : ಲಾಲ್ ಬಹುದ್ದೂರು ಶಾಸ್ತ್ರೀ ಮಧ್ಯಂತರ ಯಂತ್ರಗಾರಕ್ಕೆ ವಿದ್ಯುತ್ ಸರಬರಾಜಾಗುವ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ದುರಸ್ಥಿ ಮತ್ತು ನಿರ್ವಹಣೆ ಸಂಬಂಧ ಈ ಕೆಳಗಿನ ಪ್ರದೇಶಗಳಲ್ಲಿ ಇಂದು (ಅ.14 ರಂದು) ದೈನಂದಿನ ಕುಡಯುವ ನೀರಿನ ಸರಬರಾಜು ವ್ಯತ್ಯಯವಾಗುತ್ತಿದೆ. ಶಾಂತಿನಗರ,