Amrutha K

232Articles

Home5 months ago

ಶಿವಮೊಗ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2025-26ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‌ಪಾಸ್ ವಿತರಣಾ ಕಾರ್ಯವನ್ನು ಜೂ.02 ರಿಂದ ಆರಂಭಿಸಿದ್ದು, ಪ್ರಸಕ್ತ ಸಾಲಿನಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್‌ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್ ಲೈನ್ ಅರ್ಜಿ

ಗುಜರಾತಿನ ಅಹಮದಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡದ

Home5 months ago

ಶಿವಮೊಗ್ಗ : ನಗರದ ಬಿ.ಹೆಚ್. ರಸ್ತೆಯಲ್ಲಿರುವ ಮೇನ್ ಮಿಡ್ಲ್ ಸ್ಕೂಲ್ ಗೆ ತನ್ನದೇ ಆದ ಇತಿಹಾಸವಿದೆ. ಈಗ ಅದು ಆಂಗ್ಲ ಮಾಧ್ಯಮ ಶಾಲೆಯಾಗಿದೆ ಎಂದು ಮೇನ್ ಮಿಡ್ಲ್ ಸ್ಕೂಲ್ ನ ಪ್ರಭಾವಿ ಮುಖ್ಯ ಶಿಕ್ಷಕಿ ಕವಿತಾ.ಆರ್ ಹೇಳಿದರು. ಮಕ್ಕಳಿಗೆ ಮಕ್ಕಳಿಗೆ ನೋಟ್ಸ್

ಶಿವಮೊಗ್ಗ : ಹೋಟೆಲ್ ಮಥುರಾ ಪ್ಯಾರಡೈಸ್ ನ ಮಾಲೀಕರಾದ ಎನ್.ಗೋಪಿನಾಥ್ ರವರಿಗೆ ಅತ್ಯಂತ ಶ್ರೇಷ್ಠ ಪ್ರಶಸ್ತಿಗಳಲ್ಲಿ ಒಂದಾದ ‘ಆತಿಥ್ಯ ರತ್ನ ಪ್ರಶಸ್ತಿ’ ದೊರಕಿದ ಹಿನ್ನೆಲೆಯಲ್ಲಿ ಇಂದು (ಭಾನುವಾರ) ಮಥುರಾ ಪ್ಯಾರಡೈಸ್ ಸಿಬ್ಬಂದಿ ವರ್ಗದವರಿಂದ ಆತ್ಮೀಯವಾಗಿ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮಥುರ ಫುಡ್

ಶಿವಮೊಗ್ಗ : ವಿಶ್ವ ಹಾಲು ದಿನಾಚರಣೆ ಪ್ರಯುಕ್ತ ಕರ್ನಾಟಕ ಸಹಕಾರ ಹಾಲು ಮಹಾಮಂಡಳ ಹಾಗೂ ಶಿಮುಲ್ ವತಿಯಿಂದ ಜೂ.1 ರಂದು 18 ವಿವಿಧ ಮಾದರಿ ನಂದಿನಿ ಕೇಕ್ ಹಾಗೂ ಮಫಿನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದ್ದು, ಮಾರುಕಟ್ಟೆಯಲ್ಲಿ ದೊರೆಯುವ ಬೇರೆ ಖಾಸಗಿ ಬ್ರಾಂಡ್‌ನ

Home5 months ago

ಶಿವಮೊಗ್ಗ : ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಕಾಲದಲ್ಲಿ ದೊರೆಯದೆ ಪೋಷಕರು, ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ. ಹಾಗಾಗಿ ಶೀಘ್ರ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಒದಗಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಯುವ ಕಾಂಗ್ರೆಸ್‌ ಕಾರ್ಯಕರ್ತರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಶಿವಮೊಗ್ಗ : ಯುವನಿಧಿ ಯೋಜನೆಯ ಲಾಭ ಅನರ್ಹರುಗಳು ಪಡೆಯುವುದಕ್ಕೆ ಕಡಿವಾಣ ಹಾಕಿ ಅರ್ಹರಿಗೆ ಮಾತ್ರವೇ ಈ ಯೋಜನೆಯ ಲಾಭ ತಲುಪಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆಯಲ್ಲಿ ರಾಜ್ಯ ಸರ್ಕಾರಕ್ಕೆ ಮನವಿ

ಶಿವಮೊಗ್ಗ : ಕೇಂದ್ರ ಸರ್ಕಾರವು ಎಕರೆಗೆ 30 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 60 ಕ್ವಿಂಟಾಲ್ ಪ್ರಮಾಣದ ಎಫ್.ಎ.ಕ್ಯೂ ಗುಣಮಟ್ಟದ ಹಸಿಶುಂಠಿಯನ್ನು ಕ್ವಿಂಟಾಲ್‌ಗೆ ರೂ.2,445 ಗಳಂತೆ ಬೆಲೆಯಲ್ಲಿ ಖರೀದಿಸುತ್ತಿದ್ದು, ರಾಜ್ಯ ಸರ್ಕಾರವು ಹಸಿಶುಂಠಿ ಖರೀದಿಸಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ

ಶಿವಮೊಗ್ಗ : ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ನಟ ಕಮಲಹಾಸನ್ ಹೇಳಿಕೆಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಕಮಲಹಾಸನ್ ಪ್ರತಿ ಕೃತಿ ದಹಿಸಿ  ನಗರದ ಬಸ್ ನಿಲ್ದಾಣದ ಅಶೋಕ ವೃತ್ತದ ಬಳಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್.ಹೆಚ್.ಎಸ್

Home5 months ago

ಸಾಗರಕಟ್ಟೆ ಮತ್ತು ಕೃಷ್ಣರಾಜನಗರ ಯಾರ್ಡ್‌ಗಳ ನಡುವೆ ನಡೆಯುವ ಟ್ರ್ಯಾಕ್ ನಿರ್ವಹಣಾ ಕೆಲಸದ ಹಿನ್ನೆಲೆಯಲ್ಲಿ ಕೆಳಕಂಡ ರೈಲು ಸೇವೆಗಳನ್ನು ಮಾರ್ಗಮಧ್ಯೆ ನಿಯಂತ್ರಿಸಲಾಗುವುದು/ಸಮಯದಲ್ಲಿ ಬದಲಾವಣೆ ಮಾಡಲಾಗುವುದು ಎಂದು ನೈರುತ್ಯ  ರೈಲ್ವೆ ಮೈಸೂರು ವಿಭಾಗದ  ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರೈಲು ಸಂಖ್ಯೆ 16222

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...