Amrutha K

535Articles

ಶಿವಮೊಗ್ಗ : ಜಿಲ್ಲೆಯಾದ್ಯಂತ ಇರುವ ಆಟೋ ಎಲ್‌ಪಿಜಿ ಮತ್ತು ಸಿಎನ್‌ಜಿ ಬಂಕ್‌ಗಳಲ್ಲಿ ಇಂಧನವನ್ನು ಸರ್ಕಾರ ಹಾಗೂ ತೈಲ ಕಂಪನಿಗಳು ನಿಗದಿಪಡಿಸಿದ ದರದಲ್ಲೇ ಮಾರಾಟ ಮಾಡುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಕಟ್ಟುನಿಟ್ಟಾಗಿ ತಿಳಿಸಿದ್ದಾರೆ. ಇದನ್ನೂ ಓದಿ » ಪಾರದರ್ಶಕ ಹಾಗೂ ನಿಖರ

ರಾಜ್ಯ5 months ago

ಶಿವಮೊಗ್ಗ : ಜನ ಗಣತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮತ್ತು ನಿಖರವಾಗಿ ನಡೆಸುವಂತೆ ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಜಿಲ್ಲಾಧಿಕಾರಿಳಾದ ಪ್ರಭುಲಿಂಗ ಕವಳಿಕಟ್ಟಿಯವರು ನಿರ್ದೇಶನ ನೀಡಿದರು. ಇದನ್ನೂ ಓದಿ » ಐಪಿಎಲ್ ಟಿಕೆಟ್ ನಿರಾಕರಿಸಿದ ಶಾಸಕ ಚೆನ್ನಿ, ಸ್ಪೀಕರ್ ಗೆ ಬರೆದ ಪತ್ರದಲ್ಲೇನಿದೆ? ನಗರದ

ಶಿವಮೊಗ್ಗ : ಕಳೆದ ವರ್ಷ ಐಪಿಎಲ್ ಪಂದ್ಯದ ವೇಳೆ ನಡೆದ ದುರಂತದಲ್ಲಿ 11 ಮಂದಿ ಮೃತಪಟ್ಟ ಘಟನೆಯ ಆಕ್ರಂದನ ಇಂದಿಗೂ ನನ್ನ ಕಿವಿಯಲ್ಲಿ ಮಾರ್ದನಿಸುತ್ತಿದೆ. ಆ ನೋವಿನ ನಡುವೆ ನಾವು ಐಪಿಎಲ್ ಟಿಕೆಟ್‌ಗಾಗಿ ಸದನದಲ್ಲಿ ಪಟ್ಟು ಹಿಡಿಯುವುದು ಜನರ ದೃಷ್ಟಿಯಲ್ಲಿ ನಮ್ಮನ್ನು

Home5 months ago

ಶಿವಮೊಗ್ಗ : ನಗರದ ಉಷಾ ನರ್ಸಿಂಗ್ ಹೋಂ ವೃತ್ತದ ಬಳಿ ರಾಂಗ್ ಸೈಡ್​ನಲ್ಲಿ ಆಟೋ ಚಲಾಯಿಸಿಕೊಂಡು ಬಂದ ಆಟೋ ಚಾಲಕರಿಬ್ಬರು ಎದುರುಗಡೆಯಿಂದ ಬರುತ್ತಿದ್ದ ಕಾರಿಗೆ ಸೈಡ್ ನೀಡದೆ ಅನುಚಿತ ವರ್ತನೆ ತೋರಿದವರಿಗೆ ಟ್ರಾಫಿಕ್ ಪೊಲೀಸರು ದಂಡ ವಿಧಿಸಿ, ಎಚ್ಚರಿಕೆ ನೀಡಿರುವ ಘಟನೆ

ಶಿವಮೊಗ್ಗ : ದೇವರಾಜ್ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ.ಕೆ.ಆರ್. ಅವರ ನಿವಾಸ ಹಾಗೂ ಕಚೇರಿ ಸೇರಿದಂತೆ ಆರು ಕಡೆಗಳಲ್ಲಿ ಇಂದು (ಮಂಗಳವಾರ) ಲೋಕಾಯುಕ್ತ ಅಧಿಕಾರಿಗಳು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಯಿತು.

Home5 months ago

ಶಿವಮೊಗ್ಗ : ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಿದ್ಯಾರ್ಥಿನಿಲಯಕ್ಕೆ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಭೇಟಿ ನೀಡಿ ಸೌಲಭ್ಯಗಳನ್ನು ಪರಿಶೀಲಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸಾರ್ವಜನಿಕರಿಗೆ ಸಿಗುತ್ತಿರುವ ವೈದ್ಯಕೀಯ ಸೇವೆಗಳ ಬಗ್ಗೆ ಮಾಹಿತಿ ಪಡೆದರು. ಕೇಂದ್ರದ ಕಾರ್ಯನಿರ್ವಹಣೆ,

ಶಿವಮೊಗ್ಗ : ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ ಮುಂದುವರಿದಿದ್ದು, ಮಂಗಳವಾರ ಮುಂಜಾನೆ ದೇವರಾಜ್ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ.ಕೆ.ಆರ್. ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ

Home5 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.09 ರಂದು ಬೆಳಗ್ಗೆ 10.00 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಈ ನೇರ ಸಂದರ್ಶನದಲ್ಲಿ ಮುತ್ತೂಟ್ ಮನಿ ಮತ್ತು ಮಾರುತಿ ಸುಜುಕಿ (ಅರೇನಾ) ಕಂಪನಿ

ರಾಜ್ಯ5 months ago

ಶಿವಮೊಗ್ಗ : ಜಿಲ್ಲಾ ವಿಶ್ವ ಹಿಂದೂ ಪರಿಷತ್, ಬಜರಂಗದಳದ ವತಿಯಿಂದ ರಾಮನವಮಿ ಹಾಗೂ ಹನುಮ ಜಯಂತಿ ಪ್ರಯುಕ್ತ ಬೃಹತ್ ಶೋಭ ಯಾತ್ರೆಯನ್ನು ನಾಳೆ (ಏ.07 ರ) ಸಂಜೆ 4.00 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಹ ಸಂಯೋಜಕ ಸುರೇಶ್ ಬಾಬು ಹೇಳಿದರು.

ಶಿವಮೊಗ್ಗ : ನಾವೀನ್ಯಯುತ ಚಿಂತನೆ‌ ಮತ್ತು ಅದರ ವಿನ್ಯಾಸ ಸಮಾಜದ ಅಭಿವೃದ್ಧಿಯ ಪ್ರಮುಖ ಬದಲಾವಣೆಯ ಶಕ್ತಿಯಾಗಿದೆ ಎಂದು ಎಐಸಿಟಿಇ ಇನೋವೇಶನ್‌ ಕೇಂದ್ರದ ಪ್ರಾದೇಶಿಕ ಸಂಯೋಜಕರಾದ ಅಶೀಷ್‌ ತ್ರಿಪಾಠಿ ಹೇಳಿದರು. ನಗರದ ಜೆ.ಎನ್‌.ಎನ್‌. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಎಐಸಿಟಿಇ ನೇತೃತ್ವದಲ್ಲಿ ಭಾರತ ಶಿಕ್ಷಣ ಸಚಿವಾಲಯ,

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...