Amrutha K

535Articles

“ವಸಂತ ಕಾಲ ಬಂದಾಗ.. ಮಾವು ಚಿಗುರಲೇ ಬೇಕು..” ಎಂಬ ಹಾಡಿನಂತೆ ಚಿಗುರಿದ ಗಿಡ, ಮರಗಳು ಹಸಿರು ಸೀರೆಯುಟ್ಟಂತೆ, ಕಂಗೊಳಿಸುವ ಪ್ರಕೃತಿ, ಗಾಳಿಗೆ ಕಂಪು ಬೀರುತ್ತಾ ತೂಗಾಡುತ್ತಿರುವ ಬಣ್ಣ ಬಣ್ಣದ ಹೂವುಗಳು, ಹೂವಿನ ಮಕರಂದಕ್ಕೆ ಮುತ್ತಿಡೊ ದುಂಬಿಗಳು, ಕಲರವದಿ ಎಲ್ಲಿಂದಲೋ ಬಂದಂತಹ ಬಣ್ಣ

ಶಿವಮೊಗ್ಗ : ಶಿವಮೊಗ್ಗ ನಗರ ಸೇರಿದಂತೆ ಸುತ್ತ ಮುತ್ತ ಪ್ರದೇಶಗಳಲ್ಲಿ ರಾಶಿರಾಶಿ ಆಲಿಕಲ್ಲು ಸಹಿತ ಸುರಿದ ವರ್ಷಧಾರೆಗೆ ಎಲ್ಲೆಡೆ ತಂಪನೆ ವಾತಾವರಣ ಸೃಷ್ಟಿ ಆಗಿದೆ. ಇದನ್ನೂ ಓದಿ ~ ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ, 7 ತಿಂಗಳಾದರೂ ಔಷಧಿ ಪೂರೈಕೆ ಇಲ್ಲ,

ಬೆಂಗಳೂರು : “ಬಡವನ ಆರೋಗ್ಯವೇ ರಾಷ್ಟ್ರದ ನಿಜವಾದ ಸಂಪತ್ತು. ಆದರೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕನಿಷ್ಠ ಪಕ್ಷ ಕೆಮ್ಮು, ಜ್ವರದಂತಹ ಸಾಮಾನ್ಯ ಕಾಯಿಲೆಗಳಿಗೂ ಔಷಧಿ ಲಭ್ಯವಿಲ್ಲದಿರುವುದು ದುರದೃಷ್ಟಕರ,” ಎಂದು ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ ಅವರು ರಾಜ್ಯ ಸರ್ಕಾರದ

ಶಿವಮೊಗ್ಗ : ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು ಇಂದಿನಿಂದ (ದಿನಾಂಕ : 18.03.2026 ರಿಂದ 02.04.2026 ರವರೆಗೆ) ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸುಗಮವಾಗಿ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ. ಭದ್ರಾವತಿ-15 ಹೊಸನಗರ-7

ಶಿವಮೊಗ್ಗ : ಇನ್ನರ್ ವ್ಹೀಲ್ ಶಿವಮೊಗ್ಗ ನಾರ್ಥ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಶನಿವಾರದಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ತಮ್ಮ ಜೀವನದಲ್ಲಿ ಸಾಧನೆ ಗೈದ ಹಾಗೂ ನಿಸ್ವಾರ್ಥ ಸೇವೆ ಗೈದ ಸ್ತ್ರೀ ರೋಗ ತಜ್ಞೆಯಾದ ಡಾ. ವಿಮಲಾ ಬಾಯಿ, ಮಹಿಳೆಯರನ್ನು

ಶಿವಮೊಗ್ಗ : ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಮ್ಮ ಮುಂದೆ ಇರುವ ಗಂಭೀರ ಸಮಸ್ಯೆಯಾಗಿದೆ. ಜಾಗತಿಕವಾಗಿ, ಗೊಬ್ಬರವಾಗುವ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಇದನ್ನು ಪರಿಹರಿಸುವುದು ಒಂದು ಪ್ರಮುಖ ಮತ್ತು ತುರ್ತು ಸಮಸ್ಯೆಯಾಗಿದೆ ಎಂದು ಬೆಂಗಳೂರಿನ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷೆ

ಶಿವಮೊಗ್ಗ : ಹೋಳಿ ಹಬ್ಬದ ಆಚರಣೆ ಬುಧವಾರ ನಗರದಲ್ಲಿ ಅದ್ದೂರಿಯಾಗಿ ನಡೆಯಿತು. ಯುವಕ ಯುವತಿಯರು ಬಣ್ಣ ಬಳಿದುಕೊಂಡು, ಪರಸ್ಪರ ಎರಚಿಕೊಂಡು ರಂಗು ರಂಗಿನ ಹೋಳಿಯ ಸಂಭ್ರಮದಲ್ಲಿ ಮಿಂದೆದ್ದರು. ಗಾಂಧಿ ಬಜಾ‌ರ್, ಸಿಗೇಹಟ್ಟಿಯಲ್ಲಿ ಕಾಮನ ಪ್ರತಿಕೃತಿ ದಹನ ಮಾಡುವ ಮೂಲಕ ಹೋಳಿ ಹಬ್ಬದ

ಶಿವಮೊಗ್ಗ : ತಾವರೆಚಟ್ನಹಳ್ಳಿ ವಿ ವಿ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ನಾಳೆ (ಮಾ.01 ರಂದು) ಬೆಳಗ್ಗೆ 9.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕುವೆಂಪು ನಗರ, ಸೂಡ ಸಿ &

ಶಿವಮೊಗ್ಗ : ಆವಿಷ್ಕಾರಯುತ ಕಾಲದಲ್ಲಿ ಅನುಭವಾತ್ಮಕ‌ ಕಲಿಕೆ ಮತ್ತು ನಾವೀನ್ಯಯುತ ಚಿಂತನೆಗಳ ಬಗ್ಗೆ ಸದಾ ಜಾಗೃತಿ ಅತ್ಯಗತ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು. ಇದನ್ನೂ ಓದಿ » ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆ,

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಯುವ ಕಾಂಗ್ರೆಸ್ ನ ಪದಾಧಿಕಾರಿಗಳು ಹಾಗೂ ಸಂತೋಷ್ ಲಾಡ್ ಅಭಿಮಾನಿಗಳು ಶಿವಮೊಗ್ಗ ಇವರ ವತಿಯಿಂದ ಯುವಕರ ಆಶಾಕಿರಣ, ಅಹಿಂದ ವರ್ಗದ ನಾಯಕ ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರ ಹುಟ್ಟು ಹಬ್ಬದ ಅಂಗವಾಗಿ 

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...