Amrutha K

349Articles

ಶಿವಮೊಗ್ಗ : ಇ-ಸ್ವತ್ತು ಮಾಡಿಕೊಡಲು ರೂ.3,000/-ಗಳ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಶಿವಮೊಗ್ಗ ತಾಲ್ಲೂಕು, ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಕುಮಾರ್ ನಾಯ್ಕ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಸಂಬಂದ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಅಧಿಕಾರಿಗಳು, ಟ್ರ್ಯಾಪ್

ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ಥರ ಏಳು ದಶಕದ ಕನಸಾದ ಸೇತುವೆ ನಿರ್ಮಾಣದ ಬೇಡಿಕೆ ಈಡೇರಿದ ನಂತರ, ಕೆಎಸ್‌ಆರ್‌ಟಿಸಿಯ ಶಿವಮೊಗ್ಗ ವಿಭಾಗವು ಈಗ ಹೆಚ್ಚುವರಿ ಬಸ್ ಸೇವೆಗಳನ್ನು ಯೋಜಿಸುತ್ತಿದೆ. ಈ ಹಿಂದೆ ಸಿಗಂದೂರಿಗೆ ಕೇವಲ ಮೂರು ಬಸ್‌ಗಳು ಮಾತ್ರ ಇದ್ದವು. ಕೇಂದ್ರ

ಶಿವಮೊಗ್ಗ : ರಾಜ್ಯ ಸರ್ಕಾರದ ಐದನೇಯ ಗ್ಯಾರಂಟಿ ಯೋಜನೆಯಾದ ಯುವನಿಧಿ -2025ರ ಯೋಜನೆಯ ನೋಂದಣಿ ಅಭಿಯಾನ ಆರಂಭವಾಗಿದ್ದು, 2023, 2024 ಮತ್ತು 2025ರಲ್ಲಿ ಯಾವುದೇ ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೋಮಾ ಉತ್ತೀರ್ಣ ಅಭ್ಯರ್ಥಿಗಳು ಫಲಿತಾಂಶ ಪ್ರಕಟವಾದ 180 ದಿನಗಳ ನಂತರವೂ ಸಾರ್ವಜನಿಕ/ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ -06ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.17 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್,

ಶಿವಮೊಗ್ಗ : ಇಡೀ ವಿಶ್ವದಲ್ಲಿ ಭಾರತದ ಪ್ಲಾಸ್ಟಿಕ್ ಸರ್ಜರಿಗೆ ವಿಶೇಷ ಇತಿಹಾಸ ಇದೆ. ಇವತ್ತು ಪ್ಲಾಸ್ಟಿಕ್ ಸರ್ಜರಿಯ ಬಗ್ಗೆ ಜನರಲ್ಲಿ ಕೆಲ ತಪ್ಪು ಕಲ್ಪನೆಗಳು ಇದೆ. ಪ್ಲಾಸ್ಟಿಕ್ ಸರ್ಜರಿಯಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಸುವುದಿಲ್ಲ ಎಂದು ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ

ಶಿವಮೊಗ್ಗ : ಸಿಗಂದೂರಿನಲ್ಲಿರುವ ಎರಡು ಲಾಂಚ್ ಗಳನ್ನು ತೇಲುವ ಹೋಟೆಲ್ ಗಳಾಗಿ ಪರಿವರ್ತಿಸಬೇಕೆಂದು ಯೋಜನೆ ಮಾಡಿರುವುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಂಚ್ ಗೆ ಬೋಟ್ ವ್ಯವಸ್ಥೆ ಮಾಡಿ ಬೋಟ್ ಮೂಲಕ ಪ್ರವಾಸಿಗರು ಸುತ್ತಾಡಿ

ರಾಜ್ಯ9 months ago

ಶಿವಮೊಗ್ಗ : ಸಿಗಂದೂರು ಸೇತುವೆ ಸಾರ್ವಜನಿಕ ಸೇವೆಗೆ ಅಡಿ ಇಡಲು ಸಿದ್ಧವಾಗಿದ್ದು, ಭಾರೀ ಮಳೆಯ ನಡುವೆಯೇ ಸೇತುವೆಯ ಮಧ್ಯ ಭಾಗದಲ್ಲಿ ಪೂಜಾ ಕೈಂಕರ್ಯಗಳು, ಹೋಮ – ಹವನಗಳು ನೆರವೇರಿದವು. ಬಹುನಿರೀಕ್ಷಿತ ಅಂಬಾರಗೋಡ್ಲು-ಕಳಸವಳ್ಳಿಯ ಸಿಗಂದೂರು ಕೇಬಲ್ ಆಧಾರಿತ ಸೇತುವೆಯನ್ನು ಭಾರತ ಸರ್ಕಾರದ ರಸ್ತೆ

Home9 months ago

ಶಿವಮೊಗ್ಗ : ಬಹುಕೋಟಿ ವೆಚ್ಚದ ಸಿಗಂದೂರು (ಅಂಬರಗೋಡ್ಲು – ಕಳಸವಳ್ಳಿ) ಸೇತುವೆ ಉದ್ಘಾಟನೆಗೆ ಕೌಂಟ್ ಡೌನ್ ಶುರುವಾಗಿದ್ದು, ನಾಳೆ (ಜುಲೈ 14) ರಂದು ಅಧಿಕೃತವಾಗಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಂದ ಲೋಕಾರ್ಪಣೆಗೊಳ್ಳಲು ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ. ಸುಮಾರು 473.00

Home9 months ago

ಶಿವಮೊಗ್ಗ : ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರ ಎಂಸಿಎಫ್-17 ಮತ್ತು 18ರ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.13 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ,

ಶಿವಮೊಗ್ಗ : ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಶಿವಮೊಗ್ಗದ ಪ್ರಸಿದ್ಧ ಶ್ರೀ ಕೋಟೆ ಮಾರಿಕಾಂಬ ದೇವಸ್ಥಾನದಲ್ಲಿ ಶಿವರಾಜ್ ಕುಮಾರ್ ಅವರಿಗೆ ಹೆಚ್ಚಿನ ಆರೋಗ್ಯ, ಆಯಸ್ಸು, ಯಶಸ್ಸು ನೀಡಲೆಂದು ಗ್ರಾಮ ದೇವತೆ ಕೋಟೆ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...