Amrutha K

529Articles

Home8 months ago

ಶಿವಮೊಗ್ಗ : ಜಗತ್ತಿಗೆ ತ್ಯಾಗ, ಪ್ರೀತಿಯ ಸಂದೇಶ ಸಾರಿದ ಸಂತ ಏಸು ಕ್ರಿಸ್ತರ ಜನ್ಮ ದಿನವನ್ನು ಕ್ರೈಸ್ತ ಬಾಂಧವರು ಇಂದು (ಗುರುವಾರ) ಶಿವಮೊಗ್ಗ ನಗರದಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು. ಇದನ್ನೂ ಓದಿ » ಬಗೆಹರಿಯದ ವಾಹನಗಳ ಪಾರ್ಕಿಂಗ್ ಸಮಸ್ಯೆ, ರಸ್ತೆ ಬದಿಯ ವಾಹನಗಳ

ಸಿನಿಮಾ8 months ago

ಶಿವಮೊಗ್ಗ : ‘ಮಾರ್ಕ್’ ಸಿನಿಮಾವು ಕಿಚ್ಚ ಸುದೀಪ್ ಅಭಿನಯಿಸಿದ ಒಂದು ಕನ್ನಡ ಚಲನಚಿತ್ರವಾಗಿದೆ. ಕಿಚ್ಚ ಸುದೀಪ್ ಅಭಿನಯದ ಈ ಚಿತ್ರವು ನಾಳೆ (ಡಿಸೆಂಬರ್ 25, 2025) ರಂದು ತೆರೆಕಾಣಲಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ನಗರದಲ್ಲಿ ಕಿಚ್ಚನ ಅಭಿಮಾನಿಗಳಿಂದ ಅದ್ದೂರಿಯಾಗಿ ಕಾರ್ಯಕ್ರಮ ನಡೆಯಿತು.

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ರಸ್ತೆ ಬದಿಯ ವಾಹನ ನಿಲುಗಡೆ ಸಮಸ್ಯೆಯನ್ನು ಬಗೆಹರಿಸಲು ಕೆಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದರೂ ಸಹ ಸಮಸ್ಯೆ ಸಂಪೂರ್ಣ ಬಗೆಹರಿಯದೇ, ವಾಹನ ಸವಾರರು ನಗರದ ಪ್ರಮುಖ ರಸ್ತೆಗಳಲ್ಲಿ ಸಮಸ್ಯೆಯನ್ನು ಎದುರಿಸುವಂತಾಗಿದೆ. ನಗರದ ಶಂಕರಮಠ ರಸ್ತೆಯಲ್ಲಿ ವಾಹನ ನಿಲುಗಡೆ ಮಾಡುವುದು,

ಶಿವಮೊಗ್ಗ : ಶಿವಮೊಗ್ಗ ನಗರದ ಸವಳಂಗ ರಸ್ತೆಯಲ್ಲಿನ ರೈಲ್ವೆ ಮೇಲ್ಸೇತುವೆ ವಾಹನಗಳ ಸಂಚಾರಕ್ಕೆ ಮುಕ್ತವಾಗಿರುವ ಬೆನ್ನಲೇ ಉಪಾ ನರ್ಸಿಂಗ್ ಹೋಂ ಬಳಿ ಅಕ್ಕಮಹಾದೇವಿ ವೃತ್ತದಲ್ಲಿ ನಾಲ್ಕು ಕಡೆಯ ರಸ್ತೆಗಳಲ್ಲೂ ವಾಹನಗಳ ಸಂಚಾರ ದಟ್ಟವಾಗಿರುವ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗುತ್ತಿದೆ.

ಕ್ರೀಡೆ9 months ago

ಶಿವಮೊಗ್ಗ : ಕ್ರೀಡೆಗಳು ಪ್ರತಿ ವ್ಯಕ್ತಿಯ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಹೆಚ್ಚು ಸಹಕಾರಿಯಾಗಿವೆ ಎಂದು ಜಿಲ್ಲಾಧಿಕಾರಿ ಡಾ. ಗುರುದತ್ತ ಹೆಗಡೆ ಅವರು ಹೇಳಿದರು. ಇಂದು ನಗರದ ಡಿ.ಎ.ಆರ್. ಕವಾಯತು ಮೈದಾನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಪೊಲೀಸ್ ವಾರ್ಷಿಕ

ಶಿವಮೊಗ್ಗ : ‘ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು..’ ಎಂಬಂತೆ ಗೊಂಬೆಗಳು ಕೇವಲ ಆಟಿಕೆಯ ವಸ್ತುಗಳಾಗದೇ ಜೀವನ ಪಾಠವನ್ನು ಕಲಿಸುವುದರ ಜೊತೆಗೆ ಎಲ್ಲಾ ಹಂತದಲ್ಲಿಯೂ ತನ್ನದೇ ಆದ ಛಾಪನ್ನು ಮೂಡಿಸಿದೆ. ಆಡಿಸುವಾತನ ಕೈ ಚಳಕದಲಿ ಎಲ್ಲ ಅಡಗಿದೆ, ಆತನ ಕರುಣೆಯೇ

Home9 months ago

ಶಿವಮೊಗ್ಗ : ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮಗಳು ವಿದ್ಯಾರ್ಥಿ ವಿದ್ಯಾರ್ಥಿಗಳ ಜೊತೆ ಉತ್ತಮ ಬಾಂಧವ್ಯವನ್ನು ಹಾಗೂ ಉತ್ತಮ ಮೌಲ್ಯವನ್ನು ವೃದ್ಧಿಸಿಕೊಳ್ಳಲು ಸಹಕಾರಿಯಾಗಿವೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಎಸ್.ಎನ್.ನಾಗರಾಜ್ ಹೇಳಿದರು. ಇಂದು ಜಯಪ್ರಕಾಶ್ ನಾರಾಯಣ್ ಪದವಿ ಪೂರ್ವ ಕಾಲೇಜ್

Home10 months ago

ಶಿಕಾರಿಪುರ : ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ಇರುವಕ್ಕಿಯ ಅಂತಿಮ ವರ್ಷದ ಬಿ.ಎಸ್ಸಿ (ಆನರ್ಸ್) ಕೃಷಿ ವಿದ್ಯಾರ್ಥಿಗಳು ಬಸವೇಶ್ವರ ದೇವಸ್ಥಾನ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ, ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ

ಶಿವಮೊಗ್ಗ : ಶಿವಮೊಗ್ಗ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ 16 ಕಾರ್ಯಕರ್ತೆಯರು ಮತ್ತು 93 ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ

ಶಿವಮೊಗ್ಗ : ನಗರದ ಕೋಟೆ ಶ್ರೀಸೀತಾ ರಾಮಾಂಜನೇಯ ಸ್ವಾಮಿ ದೇವಾಲಯದಿಂದ ಸಮೀಪದ ಮಹೇಂದ್ರಗಿರಿ ಕ್ಷೇತ್ರ ಪಿಳ್ಳಂಗಿರಿಗೆ ನಾಳೆ (ನ.16 ರಂದು) 26ನೇ ವರ್ಷದ ಶ್ರೀರಂಗ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ನಾಳೆ ಬೆಳಗ್ಗೆ 6.30ಕ್ಕೆ ಕೋಟೆ ರಸ್ತೆಯ ದೇವಾಲಯ ಆವರಣದಿಂದ ಪಾದಯಾತ್ರೆ ಹೊರಡಲಿದ್ದು, ಬೆಳಗ್ಗೆ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...