Amrutha K

529Articles

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ವ್ಯಾಪ್ತಿಯ ಅಂಗನವಾಡಿಗಳು ಕಂ ಕ್ರಷ್ ಕೇಂದ್ರಗಳಲ್ಲಿ ಖಾಲಿಯಿರುವ 20 ಕಾರ್ಯಕರ್ತೆಯರ ಹಾಗೂ 20 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದನ್ನೂ ಓದಿ » ನಗರದೆಲ್ಲೆಡೆ ಸಂಭ್ರಮದ ವರಮಹಾಲಕ್ಷ್ಮಿ ಹಬ್ಬ, ಕೋಟೆ ಶ್ರೀ

ಶಿವಮೊಗ್ಗ : ಶ್ರಾವಣ ಮಾಸದ ಪ್ರಮುಖ ಹಬ್ಬಗಳಲ್ಲಿ ಒಂದಾದ ವರಮಹಾಲಕ್ಷ್ಮಿ ಹಬ್ಬವನ್ನು ಶುಕ್ರವಾರ ಶಿವಮೊಗ್ಗ ಸೇರಿದಂತೆ ಜಿಲ್ಲೆಯಾದ್ಯಂತ ಮಹಿಳೆಯರು ಸಂಭ್ರಮ, ಸಡಗರದಿಂದ ಆಚರಿಸಿದರು. ಸಂಪತ್ತಿನ ಅಧಿದೇವತೆ ಲಕ್ಷ್ಮಿಯನ್ನು ಒಲಿಸಿಕೊಳ್ಳುವ ಹಬ್ಬ ಎಂದೇ ಪ್ರಸಿದ್ದಿ ಪಡೆದಿದ್ದು, ಎಲ್ಲೆಡೆ ವರಮಹಾಲಕ್ಷ್ಮಿಯ ಹಬ್ಬದ ಸಡಗರ ಕಂಡುಬಂದಿತು.

ಶಿವಮೊಗ್ಗ : ದಿ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ (IIF) ಶಿವಮೊಗ್ಗ ಉಪವಲಯದ ವತಿಯಿಂದ 77ನೇ ರಾಷ್ಟ್ರೀಯ ಫೌಂಡ್ರಿ ದಿನಾಚರಣೆ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಗಸ್ಟ್ 22ರ ಶನಿವಾರದಂದು ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ » ಹಬ್ಬಗಳು ನಮ್ಮ ಭವ್ಯ ಸಂಸ್ಕೃತಿಯ ಪ್ರತಿಬಿಂಬ:

Home3 weeks ago

ಶಿವಮೊಗ್ಗ : ಹಬ್ಬಗಳು ನಮ್ಮ ಭವ್ಯ ಸಂಸ್ಕೃತಿಯ ಪ್ರತಿಬಿಂಬಗಳಾಗಿವೆ. ಇಂತಹ ಧಾರ್ಮಿಕ ಆಚರಣೆಗಳಿಂದ ಮನಸ್ಸಿಗೆ ಅಪಾರ ಶಾಂತಿ ಮತ್ತು ನೆಮ್ಮದಿ ದೊರೆಯುತ್ತದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಅಭಿಮತ ವ್ಯಕ್ತಪಡಿಸಿದರು. ನಗರದ ರವಿ ಟ್ರೇಡರ್ಸ್

ಶಿವಮೊಗ್ಗ : ಮನೆಯಲ್ಲಿ ದೀರ್ಘಕಾಲದವರೆಗೆ ಸಂಪತ್ತು ಮತ್ತು ನೆಮ್ಮದಿ ನೆಲೆಸಲು ಸ್ಥಿರ ಲಗ್ನದಲ್ಲಿ ಮಹಾಲಕ್ಷ್ಮಿಯ ಕಳಶವನ್ನು ಪ್ರತಿಷ್ಠಾಪಿಸಬೇಕು. ಪೂಜೆ ಮಾಡಲು ಇಂದಿನ ಅತ್ಯಂತ ಆಟದ ಮೂರು ಪ್ರಮುಖ ಶುಭ ಮುಹೂರ್ತಗಳು ಹೀಗಿವೆ : ಸಿಂಹ ಲಗ್ನ (ಬೆಳಗ್ಗೆ) : ಬೆಳಗ್ಗೆ 06:53

ಶಿವಮೊಗ್ಗ : ರಕ್ತದಾನಿಗಳು ಸಮಾಜದಲ್ಲಿ ನಿಜವಾದ ಹೀರೋಗಳು, ರಕ್ತದಾನಕ್ಕಿಂತ ಬೇರೆ ದಾನ ಇನ್ನೊಂದಿಲ್ಲ. ಯುವಜನರು ಈ ಮಹತ್ಕಾರ್ಯಕ್ಕೆ ಕೈಜೋಡಿಸಬೇಕು. ಕೇವಲ ಒಂದು ಯುನಿಟ್ ರಕ್ತ ನಾಲ್ಕು ಜನರ ಜೀವವನ್ನು ಉಳಿಸಬಲ್ಲದು, ರಕ್ತವನ್ನು ಕೃತಕವಾಗಿ ತಯಾರಿಸಲು ಇನ್ನೂ ಸಾಧ್ಯವಾಗಿಲ್ಲದ ಕಾರಣ ರಕ್ತಕ್ಕೆ ಬಹಳ

ಶಿವಮೊಗ್ಗ : ಸೌಂಡ್ ಹೀಲಿಂಗ್, ಯೋಗ, ಧ್ಯಾನ ಮತ್ತು ವಿಶ್ರಾಂತಿಯ ಮೂಲಕ ಮಾನಸಿಕ ನೆಮ್ಮದಿ, ಒತ್ತಡ ಹಾಗೂ ಆಂತರಿಕ ಸಮತೋಲನವನ್ನು ಬೆಳೆಸಿಕೊಳ್ಳಬಹುದು ಎಂದು ಅಂತರರಾಷ್ಟ್ರೀಯ ಯೋಗ ಚಿಕಿತ್ಸಕಿ ಹಾಗೂ ಸೌಂಡ್ ಹೀಲರ್ ಸುಚಿರಾ ಗೌಡ ತಿಳಿಸಿದರು. ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು

ಶಿವಮೊಗ್ಗ : ಕೃತಕ ಬುದ್ಧಿಮತ್ತೆಯ ಬಳಕೆ ಕಲಿಯುವಿಕೆ ಇಂದಿನ ದಿನಮಾನದಲ್ಲಿ ಅನಿವಾರ್ಯತೆಯಾಗಿದ್ದು, ಕೃತಕ ಬುದ್ದಿಮತ್ತೆಯ ಬಳಕೆ ನೀವು ಕಲಿತು ವಿದ್ಯಾರ್ಥಿಗಳಿಗೆ ಕಲಿಸಿ ಎಂದು ರೋಟರಿ ಕ್ಲಬ್ ಶಿವಮೊಗ್ಗಡ್ ಅಧ್ಯಕ್ಷರಾದ ಎನ್.ಗೋಪಿನಾಥ್ ನುಡಿದರು. ರೋಟರಿ ಕ್ಲಬ್ ಶಿವಮೊಗ್ಗ ಪಿಯುಸಿ ಶಿಕ್ಷಕರಿಗಾಗಿ ನಗರದ ಹೆಚ್.ಎಸ್.ರುದ್ರಪ್ಪ

ಶಿವಮೊಗ್ಗ : ಮುಂಬರುವ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆ ಸಂಪೂರ್ಣ ಸಜ್ಜಾಗಿದೆ. ಸಾರ್ವಜನಿಕರಲ್ಲಿ ಧೈರ್ಯ ತುಂಬುವ ನಿಟ್ಟಿನಲ್ಲಿ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಅವರ ನೇತೃತ್ವದಲ್ಲಿ ನಗರದಾದ್ಯಂತ

ಶಿವಮೊಗ್ಗ : ತಮ್ಮನ್ನು ಪೊಲೀಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡು ಒಂಟಿ ಮಹಿಳೆಯನ್ನು ವಂಚಿಸಿ ಬಂಗಾರದ ಸರ ಎಗರಿಸಿದ್ದ ಆಂಧ್ರಪ್ರದೇಶ ಮೂಲದ ಇಬ್ಬರು ಅಂತರ್ ರಾಜ್ಯ ಖದೀಮರನ್ನು ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯ ತನಿಖಾ ತಂಡ ಬಂಧಿಸಿದೆ. ಇದನ್ನೂ ಓದಿ » ತ್ರಿವರ್ಣ ಬೆಳಕಿನಲ್ಲಿ ಕಂಗೊಳಿಸಿದ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...