ಸಾಗರ : ಭಾರಿ ಮಳೆಯಿಂದಾಗಿ ತಾಲೂಕಿನ ವಿವಿಧೆಡೆ ಹಾನಿಗೊಳಗಾದ ಪ್ರದೇಶಗಳಿಗೆ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕತ್ತಲೆ ಬಜಾರಿನ ಜೆ.ಪಿ. ನಗರದ ನಿವಾಸಿ ಕರೀಂ ಸಾಬ್ ಎಂಬುವರ ಮನೆಗೆ ಹಾನಿಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್,
ಸಾಗರ : ಭಾರಿ ಮಳೆಯಿಂದಾಗಿ ತಾಲೂಕಿನ ವಿವಿಧೆಡೆ ಹಾನಿಗೊಳಗಾದ ಪ್ರದೇಶಗಳಿಗೆ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕತ್ತಲೆ ಬಜಾರಿನ ಜೆ.ಪಿ. ನಗರದ ನಿವಾಸಿ ಕರೀಂ ಸಾಬ್ ಎಂಬುವರ ಮನೆಗೆ ಹಾನಿಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್,
ಶಿವಮೊಗ್ಗ : ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಮನೆ ಕುಸಿದಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆಯ ಅಧಿಕಾರಿಗಳ ತಂಡದೊಂದಿಗೆ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ರವರು ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪುನರ್ವಸು ಮಳೆ ಮುಂದುವರಿಯುವ ಲಕ್ಷಣ ತೋರಿದ್ದು, ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ 4 ತಾಲೂಕುಗಳಲ್ಲಿ ಇಂದು (ಜುಲೈ 8 ರಂದು)
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹಲವೆಡೆ ಕಳೆದೆರಡು ದಿನಗಳಿಂದ ಮುಂಗಾರು ಚುರುಕಾಗಿದ್ದು ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಮಕ್ಕಳ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಇಂದು (ಜುಲೈ 7 ರಂದು) ರಜೆ ಘೋಷಣೆ ಮಾಡಿ
ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉತ್ತೇಜನ ನೀಡಲು ಹಾಗೂ ಈ ಸೌಲಭ್ಯವನ್ನು ಎಲ್ಲರೂ ಪಡೆದುಕೊಳ್ಳುವಂತಾಗಲು ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್
ಶಿವಮೊಗ್ಗ : ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು 8 ಕ್ರಸ್ಟ್ ಗೇಟ್ಗಳನ್ನು ಮೇಲೆತ್ತಲಾಗಿದೆ. ಪ್ರಸ್ತುತ 18,051 ಸಾವಿರ ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದನ್ನೂ ಓದಿ » ಮರ ಕಡಿದು ಓಮಿನಿಗೆ ತುಂಬುವಾಗ ಅರಣ್ಯ
ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಚೋರಡಿ ವಲಯ ಅರಣ್ಯ ವ್ಯಾಪ್ತಿಯ ಗಿಳಾಲಗುಂಡಿ ಅರಣ್ಯ ಪ್ರದೇಶದಲ್ಲಿ ಸಾಗುವಾನಿ ಮರ ಕಡಿದು ಓಮಿನಿ ವಾಹನಕ್ಕೆ ತುಂಬಿಸುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಇದನ್ನೂ ಓದಿ » ಪಟಗುಪ್ಪ ಸೇತುವೆ ಬಳಿಯ ಗೋ
ಶಿವಮೊಗ್ಗ : ಹೊಸನಗರ ತಾಲೂಕಿನ ಹೊಸಕೊಪ್ಪ ಗ್ರಾಮದ ಪಟಗುಪ್ಪ ಸೇತುವೆ ಹತ್ತಿರದ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಹಸುವಿನ ಕರುವನ್ನು ಕೊಂದು ಪರಾರಿಯಾಗಿದ್ದ ಪ್ರಕರಣದ ನಾಲ್ವರು ಆರೋಪಿಗಳನ್ನು ಹೊಸನಗರ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ » ಶಿಕಾರಿಪುರಕ್ಕೆ ಶ್ರೀಲಂಕಾ ಸಂಸದರ ನಿಯೋಗ ಭೇಟಿ, ಬಿ.ವೈ.ರಾಘವೇಂದ್ರ
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಸದ ಬಿ.ವೈ.ರಾಘವೇಂದ್ರ ರವರ ಶಿಕಾರಿಪುರದ ನಿವಾಸಕ್ಕೆ ಶ್ರೀಲಂಕಾ ದೇಶದ ಜಾಫ್ನಾ ಮತ್ತು ಕಿಲಿನೊಚ್ಚಿ ಚುನಾವಣಾ ಜಿಲ್ಲೆಯ ಸಂಸದರಾದ ಶ್ರೀಧರನ್ ಶಿವಜ್ಞಾನಂ ರವರು ತಮ್ಮ ಪ್ರಮುಖರ ನಿಯೋಗದೊಂದಿಗೆ ಶನಿವಾರ ಆತ್ಮೀಯವಾಗಿ ಭೇಟಿ ನೀಡಿದ್ದರು. ಇದನ್ನೂ ಓದಿ
ಶಿವಮೊಗ್ಗ : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ಅನುಷ್ಠಾನಗೊಳಿಸುವ ಭಾಗವಾಗಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯು ದಿ:26-12-2023 ರಂದು ಆರಂಭವಾಗಿದ್ದು, ಜಿಲ್ಲೆಯ ಫಲಾನುಭವಿಗಳು ತ್ರೈಮಾಸಿಕ ಬದಲಾಗಿ ಪ್ರತಿ ತಿಂಗಳು 25 ರೊಳಗೆ ಕಡ್ಡಾಯವಾಗಿ ಆನ್ ಲೈನ್ ಪೋರ್ಟಲ್ನಲ್ಲಿ