Amrutha K

529Articles

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ದಸರಾ ಅಂಗವಾಗಿ ನಡೆಯವ ಅಂಬಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಸಕ್ರೇಬೈಲು ಆನೆ ಬಿಡಾರದ ಆನೆಗಳು ಶಿವಮೊಗ್ಗ ನಗರಕ್ಕೆ ಆಗಮಿಸಿವೆ. ದಸರಾ ಸಂಭ್ರಮದ ಪ್ರಮುಖ ಆಕರ್ಷಣೆಯಾಗಿರುವ ಶ್ರೀ ತಾಯಿ ಚಾಮುಂಡೇಶ್ವರಿ ದೇವಿಯ ಅದ್ದೂರಿ ಅಂಬಾರಿ ಉತ್ಸವಕ್ಕೆ

Home11 months ago

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ ಆಯೋಜಿಸಲಾಗಿರುವ ಶಿವಮೊಗ್ಗ ದಸರಾ – 2025 ರ ಅಂಗವಾಗಿ, ಇಂದು ಮಹಾನಗರ ಪಾಲಿಕೆ ಆವರಣದಲ್ಲಿ  ಪರಿಸರ ದಸರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ವೇಳೆ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ, ಪರಿಸರ

ರಾಜ್ಯ11 months ago

ಶಿವಮೊಗ್ಗ : ಪೌರ ಕಾರ್ಮಿಕರ ವಸತಿ ಭಾಗ್ಯ ಯೋಜನೆಗೆ ಹಣದ ಕೊರತೆಯಿಂದ ನಿಂತುಹೋದ ಕಾರ್ಯಕ್ಕೆ ಶಕ್ತಿ ತುಂಬಲು 2.00 ಕೋಟಿ ರೂ.ಗಳನ್ನು ಶಾಸಕರ ಅನುದಾನದಿಂದ ನೀಡುವುದಾಗಿ ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಘೋಷಿಸಿದ್ದಾರೆ. ನಗರದ ಕುವೆಂಪು ರಂಗಮಂದಿರದಲ್ಲಿ ಮಂಗಳವಾರ ಮಹಾನಗರ ಪಾಲಿಕೆ ಮತ್ತು

ರಾಜ್ಯ11 months ago

ಶಿವಮೊಗ್ಗ : ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾದ ಅದ್ದೂರಿ ಆಚರಣೆಗೆ ಭರದ ಸಿದ್ದತೆ ನಡೆದಿದ್ದು, 11 ದಿನಗಳ ಕಾಲ ಅತ್ಯಂತ ಸಡಗರ-ಸಂಭ್ರಮ-ವಿಜೃಂಭಣೆಯಿಂದ ದಸರಾವನ್ನು ಆಚರಿಸಲು ಮಹಾನಗರ ಪಾಲಿಕೆ ಸಕಲ ರೀತಿಯಲ್ಲೂ ಸನ್ನದ್ಧವಾಗಿದೆ. ಮೈಸೂರು ಬಿಟ್ಟರೆ ಶಿವಮೊಗ್ಗ ದಸರಾವೇ ರಾಜ್ಯದಲ್ಲಿ ಅತ್ಯಂತ ಹೆಸರಾಗಿದೆ.

ಶಿವಮೊಗ್ಗ : ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ ರವರು ನಾಳೆ (ಸೆ.20) ರಂದು ಶಿವಮೊಗ್ಗ ಜಿಲ್ಲೆಗೆ ಆಗಮಿಸಲಿದ್ದಾರೆ. ಇದನ್ನೂ ಓದಿ ಸೆ.21ಕ್ಕೆ ನಮೋ ಯುವ ರನ್ ಮ್ಯಾರಥಾನ್, ಗಿನ್ನೀಸ್‌

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಆಚರಣೆಯ  ಭಾಗವಾಗಿಯೇ ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ಸೆ.21 ರಂದು ಬೆಳಗ್ಗೆ 6.30 ಕ್ಕೆ ʼನಶೆ ಮುಕ್ತ ಭಾರತಕ್ಕಾಗಿ ಎಂಬ ಘೋಷಣೆʼಯಡಿಯಲ್ಲಿ ನಮೋ ಯುವ ರನ್ ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಯುವ

Home12 months ago

ಆನಂದಪುರ : ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಶಿಕಾರಿಪುರದಿಂದ ಆನಂದಪುರ ಮಾರ್ಗವಾಗಿ ಸಂಚರಿಸುವ ನೂತನ ಕೆಎಸ್‌ಆರ್‌ಟಿಸಿ ಸರ್ಕಾರಿ ಬಸ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಚಾಲನೆ ನೀಡಿದ್ದಾರೆ. ಇದನ್ನೂ ಓದಿ » ಉದ್ಯೋಗಾಕಾಂಕ್ಷಿಗಳಿಗೆ Good News: ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ ಸಮೀಪದ ಬೈರಾಪುರದಲ್ಲಿ ಹೊಸ

Home12 months ago

ಶಿವಮೊಗ್ಗ : ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಸೆ.22 ರಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 3.00 ರವರೆಗೆ ಈ ಕೆಳಕಂಡ ವ್ಯಾಪ್ತಿಗೆ ಸೇರಿರುವ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಪಿಯರ್‌ಲೈಟ್, ಪೇಪರ್ ಪ್ಯಾಕೇಜ್,ಕೆ.ಆರ್.

ಶಿವಮೊಗ್ಗ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಅಧೀನದಲ್ಲಿ ಬರುವ ವಿವಿಧ ಕಾರ್ಯಕ್ರಮದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆರ್ಹರಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಿದೆ. ಎನ್‌ಪಿಎನ್‌ಸಿಸಿ ಕಾರ್ಯಕ್ರಮದಡಿ ಎಂಬಿಬಿಎಸ್ ವೈದ್ಯರ 10 ಹುದ್ದೆಗಳಿಗೆ 3 ವರ್ಷ

ಶಿವಮೊಗ್ಗ : ಶ್ರೀ ಗುರು ಸಿದ್ದರಾಮೇಶ್ವರ ಭೋವಿ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾ ಸಭೆಯು ಸೆ.04 ರಂದು ಭಾನುವಾರ ನಗರದ ಬಾಲರಾಜ್‌ ರಸ್ತೆಯಲ್ಲಿರುವ ಭೋವಿ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಕೌಶಿಕ್‌ ಚಂದನ್‌ ವಾರ್ಷಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಶ್ರೀ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...