Amrutha K

529Articles

Home12 months ago

ಶಿವಮೊಗ್ಗ : ಮೆಸ್ಕಾಂ ಇಲಾಖೆಯಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ವ್ಯತ್ಯಯವಾಗುತ್ತಿದ್ದು, ಸೆ.16 ಮತ್ತು 17 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯವಾಗುತ್ತಿದೆ. ಇದನ್ನೂ ಓದಿ » ನಗರದ 50ಕ್ಕೂ ಹೆಚ್ಚು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ,

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ನಾಳೆ (ಸೆ.15) ರಂದು ಸೋಮವಾರ ಈದ್ ಮಿಲಾದ್ ಮೆರವಣಿಗೆ ನಡೆಯಲಿದ್ದು, ಅದರ ನಿಮಿತ್ತ ನಗರದ ಪ್ರಮುಖ ವೃತ್ತಗಳು, ರಸ್ತೆಗಳನ್ನು ಹಸಿರು ಬಂಟಿಗ್ಸ್ ತೋರಣದ ಮೂಲಕ ಶೃಂಗರಿಸಲಾಗಿದೆ. ಇದನ್ನೂ ಓದಿ » ನಗರದ 50ಕ್ಕೂ ಹೆಚ್ಚು ಭಾಗಗಳಲ್ಲಿ ವಿದ್ಯುತ್

ಶಿವಮೊಗ್ಗ : ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಸೆ.16 ರಂದು ಬೆಳಗ್ಗೆ 09.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ ವ್ಯಾಪ್ತಿಗೆ ಸೇರಿರುವ ಕೋಪಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ » ಪಾಲಿಕೆ

ರಾಜ್ಯ12 months ago

ಶಿವಮೊಗ್ಗ: ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ನಾಳೆ (ಸೆ.14) ರಂದು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ » ಪಾಲಿಕೆ ನೌಕರರ ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ಚೆನ್ನಿ ವಿದ್ಯುಕ್ತ

ಶಿವಮೊಗ್ಗ : ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಮಹಾನಗರ ಪಾಲಿಕೆ ನೌಕರರ ಸಂಘದಿಂದ ನಗರದ ಕೃಷಿ ಕಾಲೇಜು ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾಗಿರುವ ಮಹಾನಗರ ಪಾಲಿಕೆ ನೌಕರರ ಕ್ರಿಕೆಟ್ ಪಂದ್ಯಾವಳಿಗೆ ಇಂದು ಬೆಳಗ್ಗೆ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-1 ರ ವ್ಯಾಪ್ತಿಯಲ್ಲಿ ಶಂಕರಮಠ ಮಾರ್ಗದಲ್ಲಿ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿದ್ದು, ನಾಳೆ (ಸೆ.13) ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಹಾಗೂ ಮಧ್ಯಾಹ್ನ 3.00 ರಿಂದ ಸಂಜೆ 5.00

ಶಿವಮೊಗ್ಗ : ರಾಜ್ಯ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ನಾಳೆ (ಸೆ.12) ರಂದು ಮಧ್ಯಾಹ್ನ 1.30ಕ್ಕೆ ಜಿಲ್ಲೆಗೆ ಆಗಮಿಸಿ ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಾಗೂ ನಂತರ ನೂತನವಾಗಿ ನಿರ್ಮಿಸಿರುವ ಪರಿವೀಕ್ಷಣಾ ಮಂದಿರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Home1 year ago

ಶಿವಮೊಗ್ಗ : ಶಿವಮೊಗ್ಗ ನಗರದ ಪ್ರಮುಖ ಗಣಪತಿಗಳಲ್ಲಿ ಒಂದಾದ ‘ಓಂ ಗಣಪತಿ’ ವಿಸರ್ಜನಾ ಪೂರ್ವ ಮೆರವಣಿಗೆಯು ಇಂದು (ಸೆ.11) ಅತ್ಯಂತ ಸಂಭ್ರಮದಿಂದ ಶಾಂತಿಯುತವಾಗಿ ನಡೆಯಿತು. ಇಂದು ಅಪರಾಹ್ನ ಸಮಯದ ಸುಮಾರಿಗೆ ಅಶೋಕ ನಗರ ಬಡಾವಣೆಯಿಂದ ಹೊರಟ ಮೆರವಣಿಗೆಯು ನಗರದ ಪ್ರಮುಖ ಸ್ಥಳಗಳ

ಶಿವಮೊಗ್ಗ : ಇಂದು ಶಿವಮೊಗ್ಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್. ರವರು ಶಿವಮೊಗ್ಗ ನಗರದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಗೆ ಅನಿರೀಕ್ಷಿತ ಭೇಟಿ ನೀಡಿ, ಇಲ್ಲಿಯವರೆಗೂ ಶಿವಮೊಗ್ಗ ಜಿಲ್ಲೆಯಲ್ಲಿ ಈ ಚಲನ್ ಮೂಲಕ ವಿಧಿಸಲಾದ ದಂಡದ

Home1 year ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳು ಕೌಶಲ್ಕಾರ್ ಪೋರ್ಟಲ್ ನಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಂಡು ತಮಗೆ ಇಚ್ಛೆಯುಳ್ಳ ಕೌಶಲ್ಯ ಹಾಗೂ ಉದ್ಯಮಶೀಲತಾ ತರಬೇತಿಯನ್ನು ಪಡೆದುಕೊಳ್ಳಲು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೋಂದಣಿ ಪ್ರಕ್ರಿಯೆ ಹೇಗೆ ?

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...