Amrutha K

361Articles

ಶಿವಮೊಗ್ಗ : ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ ವಿದ್ಯುತ್ ಉಪಕರಣಗಳ ದುರಸ್ಥಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 30 ರಂದು ಬೆಳ್ಳಗ್ಗೆ 9.00 ರಿಂದ 06.00 ರವರೆಗೆ ಈ ವ್ಯಾಪ್ತಿಯ ಬಿ.ಹೆಚ್.ರಸ್ತೆ, ಹಳೆ ಪೋಸ್ಟ್ ಆಫೀಸ್ ರಸ್ತೆ, ಸಿ.ಎಲ್.ರಾಮಣ್ಣ ರಸ್ತೆ, ಅಶೋಕರಸ್ತೆ,

ಶಿವಮೊಗ್ಗ : ಚಿನ್ನಕೊಳ್ಳುವವರಿಗೆ ಇದು ಗುಡ್ ನ್ಯೂಸ್. ಭಾರಿ ಏರಿಕೆಯಾಗಿದ್ದಂತಹ ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆಯಾಗಿದೆ. ಇಂದಿನ 22 ಕ್ಯಾರೆಟ್ ಮತ್ತು 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ ಗೆ ಸುಮಾರು ರೂ.600 ರಷ್ಟು ಇಳಿಕೆಯಾಗಿದೆ. 22 ಕ್ಯಾರೆಟ್

ಶಿವಮೊಗ್ಗ : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರ 77ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಜೂನ್ 10 ಮತ್ತು 11 ರಂದು ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರ ಭಕ್ತರ ಬಳಗದ ಸಂಚಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿವಮೊಗ್ಗ ನಗರ

ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಸರ್ಕಾರವು ಮೂವರನ್ನು ನೇಮಕ ಮಾಡಿದೆ. ನಗರದ ನವುಲೆಯಲ್ಲಿರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವ ವಿದ್ಯಾನಿಲಯದ ಆಡಳಿತ ಮಂಡಳಿ ಸದಸ್ಯರನ್ನಾಗಿ

ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-09ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 30 ರಂದು ಬೆಳ್ಳಗ್ಗೆ 10.00 ರಿಂದ 06.00 ಗಂತೆಯವರೆಗೆ ಈ ವ್ಯಾಪ್ತಿಯ ವಿನೋಬನಗರ 60 ಅಡಿ ರಸ್ತೆ, ಶುಭಮಂಗಳ, ಶಿವಾಲಯ

ಶಿವಮೊಗ್ಗ : ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನಲ್ಲಿ ವಿವಿಧ ಯೋಜನೆಯಡಿ ಸಹಾಯಧನ ಪಡೆದುಕೊಳ್ಳಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದ್ದು, ರೈತರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಬಾಳೆ,

ಶಿವಮೊಗ್ಗ : ಕೃಷಿ ಮಾರಾಟ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ 2019-20 ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಡಿ ಶಿವಮೊಗ್ಗ ನಗರದ ಎಪಿಎಂಸಿ ಪ್ರಾಂಗಣದಲ್ಲಿ ನೂತನವಾಗಿ ನಿರ್ಮಿಸಿರುವ ವಾಣಿಜ್ಯ ಸಂಕೀರ್ಣವನ್ನು ಬುಧವಾರದಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ

ಶಿವಮೊಗ್ಗ : ದಿನದಿಂದ ದಿನಕ್ಕೆ ಚಿನ್ನದ ಬೆಲೆಯಲ್ಲಿ ಏರಿಳಿತ ಆಗುತ್ತಲೇ ಇದೆ. ಎಷ್ಟೇ ಏರಿಳಿತ ಆದರೂ ಸಹ ಜನರ ಚಿನ್ನದ ಮೇಲೆ ಪ್ರೀತಿ ಕಡಿಮೆ ಆಗುವುದಿಲ್ಲ. ಹಬ್ಬದ ಸಂದರ್ಭದಲ್ಲಿ, ಮದುವೆಯ ಸಮಯದಲ್ಲಿ ಚಿನ್ನದ ಬೆಲೆಯು ನಿಸ್ಸಂಶಯವಾಗಿ ಏರುತ್ತದೆ. ಆದ್ದರಿಂದ ಚಿನ್ನವನ್ನು ಖರೀದಿಸುವಾಗ

ಶಿವಮೊಗ್ಗ : ಹೊಳೆಹೊನ್ನೂರು ರಸ್ತೆಯಲ್ಲಿರುವ ಪಿಳ್ಳಯ್ಯನಗಿರಿ (ಮಹೇಂದ್ರ ಗಿರಿ) ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಆವರಣದಲ್ಲಿರುವ ಶ್ರೀಹನುಮಂತ ದೇವರ ಸನ್ನಿಧಿಯಲ್ಲಿ ಇಂದು (ಮಂಗಳವಾರ) ಅಮವಾಸ್ಯೆ ಪ್ರಯುಕ್ತ ಪವಿತ್ರ ತೀರ್ಥಸ್ನಾನ ನೆರವೇರಿತು. ಅಮವಾಸ್ಯೆ ಅಂಗವಾಗಿ ಹನುಮಂತ ದೇವರ ದರ್ಶನ ಪಡೆದ ನಂತರ ಭಕ್ತರು ಸರತಿ

ಶಿವಮೊಗ್ಗ : ಶಿವಮೊಗ್ಗದಲ್ಲಿರುವ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನವು ಬಹಳ ಆಧ್ಯಾತ್ಮಿಕವಾದುದು. ಇದು ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯಕ್ಕೆ ಸೇರಿದ್ದಾಗಿದ್ದು, ಈ ದೇವಸ್ಥಾನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ವೆಂಕಟರಮಣನ ಜೊತೆಗೆ ಶ್ರೀ ಲಕ್ಷ್ಮಿ ದೇವತೆ ಮತ್ತು ಶ್ರೀ ಗಣಪತಿ, ಆಂಜನೇಯ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...