Amrutha K

482Articles

ಶಿವಮೊಗ್ಗ : ಹಬ್ಬದ ಸಂದರ್ಭದಲ್ಲಿ, ಮದುವೆಯ ಸಮಯದಲ್ಲಿ ಚಿನ್ನದ ಬೆಲೆಯು ನಿಸ್ಸಂಶಯವಾಗಿ ಏರುತ್ತದೆ. ಆದ್ದರಿಂದ ಚಿನ್ನವನ್ನು ಖರೀದಿಸುವಾಗ ಅಥವಾ ಮಾರಾಟ ಮಾಡುವಾಗ ಚಿನ್ನದ ಬೆಲೆಗಳ ಪ್ರಸ್ತುತ ಪ್ರವೃತ್ತಿಯನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ಕರ್ನಾಟಕದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ

Home1 year ago

ಶಿವಮೊಗ್ಗ : ಬಕ್ರೀದ್ ಹಬ್ಬದ ಪ್ರಯುಕ್ತ ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಮೈದಾನದಲ್ಲಿ ಶ್ರದ್ಧಾ ಭಕ್ತಿಯ ಸಾಮೂಹಿಕ ಪ್ರಾರ್ಥನೆ ನೆರವೇರಿಸಿ, ಪರಸ್ಪರ ಶುಭಾಶಯ ತಿಳಿಸಿದರು. ಬಕ್ರೀದ್ ಹಬ್ಬ ಮುಸಲ್ಮಾನರಿಗೆ ಪವಿತ್ರ ಹಬ್ಬವಾಗಿದ್ದು, ಇದು ತ್ಯಾಗ ಬಲಿದಾನದ ಸಂಕೇತವಾಗಿದೆ. ಬಕ್ರಿದ್ ಹಬ್ಬವನ್ನು

ಶಿವಮೊಗ್ಗ : ಇತ್ತೀಚೆಗೆ ಬೃಹತ್ ಕೈಗಾರಿಕಾ ಸಚಿವ ಕುಮಾರಸ್ವಾಮಿಯವರು ಭದ್ರಾವತಿ ಕಾರ್ಖಾನೆ ಯನ್ನು ಪುನಶ್ಚೇತನಗೊಳಿಸುವ ಕುರಿತು ಭರವಸೆ ನೀಡಿದ ಬೆನ್ನಲ್ಲೇ  SAIL ನ ನಿಯೋಗವು ಇಂದು ಕಾರ್ಖಾನೆಗೆ ಭೇಟಿ ನೀಡಿರುವುದು ಮಹತ್ವ ಪಡೆದುಕೊಂಡಿದೆ. ಉಕ್ಕು ಪ್ರಾಧಿಕಾರಿದ ಅಧ್ಯಕ್ಷ ಅಮರೇಂದು ಪ್ರಕಾಶ್‌, ಉಕ್ಕು

ಜಾಗತಿಕ ಉದ್ಯಮವಾಗಿರುವ ಬಾಯರ್ (Bayer), ಕೃಷಿ ಮತ್ತು ಆರೋಗ್ಯ ರಕ್ಷಣೆಯ ಜೀವ ವಿಜ್ಞಾನ ಕ್ಷೇತ್ರಗಳಲ್ಲಿ ಪ್ರಮುಖ ಸಾಮರ್ಥ್ಯಗಳನ್ನು ಹೊಂದಿದ್ದು, ಭತ್ತದ ಬೆಳೆಗಾರರು ಕಾಂಡ ಕೊರೆಯುವ ಕೀಟಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತಾಗಲು ವಿನ್ಯಾಸಗೊಳಿಸಲಾದ ಬಿಕೋಟಾ (BICOTA) ಎಂಬ ಹೊಸ ಉತ್ಪನ್ನವನ್ನು ಬಿಡುಗಡೆ ಮಾಡಿರುವುದಾಗಿ ಘೋಷಿಸಿದೆ.

ಶಿವಮೊಗ್ಗ : ಶಿವಮೊಗ್ಗದಲ್ಲಿ ಕಳೆದ 29 ವರ್ಷಗಳಿಂದ ರಂಗಭೂಮಿ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿರುವ ಹೊಂಗಿರಣ ತಂಡವು ಜೂ.09 ರಂದು ಉಡುಪಿಯ ಪ್ರಜ್ಞಾನಂ ಟ್ರಸ್ಟ್‍ನ ಖ್ಯಾತ ನೃತ್ಯಪಟು ವಿದುಷಿ ಸಂಸ್ಕøತಿ ಪ್ರಭಾಕರ್‍ರವರು ಅಭಿನಯಿಸಿರುವ ‘ಹೆಜ್ಜೆಗೊಲಿದ ಬೆಳಕು’ ಏಕವ್ಯಕ್ತಿ ನಾಟಕವನ್ನು ನಗರದ ಕುವೆಂಪು ರಂಗಮಂದಿರದಲ್ಲಿ

ಶಿವಮೊಗ್ಗ : ಅಂತರ ರಾಜ್ಯ ಕಳ್ಳ ಮಂಜುನಾಥ್‌ ಅಲಿಯಾಸ್‌ ಕಲ್ಕೆರೆ ಮಂಜು ಎಂಬಾತನ ಕಾಲಿಗೆ ಇಂದು ಬೆಳಗ್ಗೆ ಶಿವಮೊಗ್ಗ ಜಯನಗರ ಠಾಣೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕಳೆದ ಕೆಲವು ದಿನದಿಂದ ಕಲ್ಕೆರೆ ಮಂಜ ಶಿವಮೊಗ್ಗದಲ್ಲಿ ಓಡಾಡುತ್ತಿರುವ ಸುಳಿವು ಲಭಿಸಿದ್ದು, ಖಚಿತ ಮಾಹಿತಿ

Home1 year ago

ಶಿವಮೊಗ್ಗ : ಶಿವಮೊಗ್ಗ ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘವು 2025ನೇ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ, 10ನೇ ತರಗತಿ (ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ), ದ್ವಿತೀಯ ಪಿಯುಸಿ ಹಾಗೂ 12ನೇ ತರಗತಿ (ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ) ಪರೀಕ್ಷೆಯಲ್ಲಿ

ಶಿವಮೊಗ್ಗ : ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷರೂ, ಮಾಜಿ ಉಪಮುಖ್ಯಮಂತ್ರಿಗಳೂ ಆದ ಕೆ.ಎಸ್.ಈಶ್ವರಪ್ಪನವರಿಗೆ 77ನೇ ವಸಂತ ಪೂರೈಸಿದ ಪ್ರಯುಕ್ತ ಶ್ರೀಗಂಧ ಸಂಸ್ಥೆಯ ವತಿಯಿಂದ ಜೂ.10 ಮತ್ತು 11 ರಂದು ನಗರದ ಶುಭಮಂಗಳ ಕಲ್ಯಾಣ ಮಂಟಪದ ಆವರಣದಲ್ಲಿ ಹಲವು ಧಾರ್ಮಿಕ ಮತ್ತು ಸಾಮಾಜಿಕ

ಶಿವಮೊಗ್ಗ : 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಪ್ ಪಡೆದಿರುವುದು ಕ್ರಿಕೆಟ್ ಪ್ರಿಯರಿಗೆ ಎಲ್ಲಿಲ್ಲದ ಸಂತಸ ತಂದಿದೆ. ಆರ್ ಸಿ ಬಿ ಕೊನೆಗೂ ‘ಈ ಸಲ ಕಪ್

ಗುಜರಾತಿನ ಅಹಮದಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಭರ್ಜರಿ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...