Amrutha K

543Articles

ಶಿವಮೊಗ್ಗ : ಸೌಂಡ್ ಹೀಲಿಂಗ್, ಯೋಗ, ಧ್ಯಾನ ಮತ್ತು ವಿಶ್ರಾಂತಿಯ ಮೂಲಕ ಮಾನಸಿಕ ನೆಮ್ಮದಿ, ಒತ್ತಡ ಹಾಗೂ ಆಂತರಿಕ ಸಮತೋಲನವನ್ನು ಬೆಳೆಸಿಕೊಳ್ಳಬಹುದು ಎಂದು ಅಂತರರಾಷ್ಟ್ರೀಯ ಯೋಗ ಚಿಕಿತ್ಸಕಿ ಹಾಗೂ ಸೌಂಡ್ ಹೀಲರ್ ಸುಚಿರಾ ಗೌಡ ತಿಳಿಸಿದರು. ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು

Home1 month ago

ಶಿವಮೊಗ್ಗ : ಕೃತಕ ಬುದ್ಧಿಮತ್ತೆಯ ಬಳಕೆ ಕಲಿಯುವಿಕೆ ಇಂದಿನ ದಿನಮಾನದಲ್ಲಿ ಅನಿವಾರ್ಯತೆಯಾಗಿದ್ದು, ಕೃತಕ ಬುದ್ದಿಮತ್ತೆಯ ಬಳಕೆ ನೀವು ಕಲಿತು ವಿದ್ಯಾರ್ಥಿಗಳಿಗೆ ಕಲಿಸಿ ಎಂದು ರೋಟರಿ ಕ್ಲಬ್ ಶಿವಮೊಗ್ಗಡ್ ಅಧ್ಯಕ್ಷರಾದ ಎನ್.ಗೋಪಿನಾಥ್ ನುಡಿದರು. ರೋಟರಿ ಕ್ಲಬ್ ಶಿವಮೊಗ್ಗ ಪಿಯುಸಿ ಶಿಕ್ಷಕರಿಗಾಗಿ ನಗರದ ಹೆಚ್.ಎಸ್.ರುದ್ರಪ್ಪ

ಶಿವಮೊಗ್ಗ : ಮುಂಬರುವ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆ ಸಂಪೂರ್ಣ ಸಜ್ಜಾಗಿದೆ. ಸಾರ್ವಜನಿಕರಲ್ಲಿ ಧೈರ್ಯ ತುಂಬುವ ನಿಟ್ಟಿನಲ್ಲಿ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಅವರ ನೇತೃತ್ವದಲ್ಲಿ ನಗರದಾದ್ಯಂತ

ಶಿವಮೊಗ್ಗ : ತಮ್ಮನ್ನು ಪೊಲೀಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡು ಒಂಟಿ ಮಹಿಳೆಯನ್ನು ವಂಚಿಸಿ ಬಂಗಾರದ ಸರ ಎಗರಿಸಿದ್ದ ಆಂಧ್ರಪ್ರದೇಶ ಮೂಲದ ಇಬ್ಬರು ಅಂತರ್ ರಾಜ್ಯ ಖದೀಮರನ್ನು ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯ ತನಿಖಾ ತಂಡ ಬಂಧಿಸಿದೆ. ಇದನ್ನೂ ಓದಿ » ತ್ರಿವರ್ಣ ಬೆಳಕಿನಲ್ಲಿ ಕಂಗೊಳಿಸಿದ

ಶಿವಮೊಗ್ಗ : 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಸಿದ್ಧ ಗಾಜನೂರಿನ ತುಂಗಾ ಜಲಾಶಯವು ತ್ರಿವರ್ಣ ಬೆಳಕಿನಲ್ಲಿ ಕಂಗೊಳಿಸುತ್ತಿದೆ. ರಾಷ್ಟ್ರಧ್ವಜದ ಕೇಸರಿ, ಬಿಳಿ ಮತ್ತು ಹಸಿರು ಬಣ್ಣಗಳ ಎಲ್‌ಇಡಿ ದೀಪಾಲಂಕಾರದಿಂದ ಅಣೆಕಟ್ಟು ಭವ್ಯವಾಗಿ ಮೈದಳೆದಿದೆ. ರಾತ್ರಿ ವೇಳೆಯಲ್ಲಿ ಜಲಾಶಯದ ನೀರಿನ ಮೇಲೆಯೇ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ನಗರದ ನೆಹರು ಕ್ರೀಡಾಂಗಣದಲ್ಲಿ ನೆರವೇರಿದ ಅದ್ಧೂರಿ ಧ್ವಜಾರೋಹಣ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನವರು ರಾಷ್ಟ್ರಧ್ವಜ ಹಾರಿಸಿ, ಧ್ವಜವಂದನೆ ಸಲ್ಲಿಸಿದರು. ಸ್ವಾತಂತ್ರ್ಯ ದಿನಾಚರಣೆಯಲ್ಲಿ

ರಾಜ್ಯ1 month ago

ಶಿವಮೊಗ್ಗ : ‘ವಿಶ್ವದಾದ್ಯಂತ ಆನೆಗಳನ್ನು ಸಂರಕ್ಷಿಸಲು ಒಗ್ಗೂಡುವುದು’ ಎಂಬ ಆಶಯದೊಂದಿಗೆ ಶಿವಮೊಗ್ಗದ ಪ್ರಸಿದ್ಧ ಸಕ್ರೈಬೈಲು ಆನೆ ಬಿಡಾರದಲ್ಲಿ ವಿಶ್ವ ಆನೆ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಮತ್ತು ಸರಳತೆಯಿಂದ ಆಚರಿಸಲಾಯಿತು. ರಾಜ್ಯದ ಎರಡನೇ ಅತಿ ದೊಡ್ಡ ಆನೆ ಬಿಡಾರ ಎಂಬ ಖ್ಯಾತಿ ಪಡೆದಿರುವ

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಆ.14 ರಂದು ಬೆಳಿಗ್ಗೆ 10.00 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಈ ನೇರ ಸಂದರ್ಶನದಲ್ಲಿ ಅರವಿಂದ್ ಮೋಟಾರ್ಸ್ ಪ್ರೈ. ಲಿ. ಹಾಗೂ ಸ್ವತಂತ್ರ ಮೈಕ್ರೋಫಿನ್ ಪ್ರೈ. ಲಿ. ಸಂಸ್ಥೆಗಳು ಭಾಗವಹಿಸಲಿದ್ದು, ಖಾಲಿ

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ವತಿಯಿಂದ ಆಗಸ್ಟ್ 07 ರಂದು ಬೆಳಿಗ್ಗೆ 10.00 ಗಂಟೆಗೆ ಖಾಸಗಿ ರಂಗದ ಪ್ರಮುಖ ಬ್ಯಾಂಕ್ ಆದ ಇಂಡಸ್‌ಲ್ಯಾಂಡ್ ಬ್ಯಾಂಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ

ಶಿವಮೊಗ್ಗ : ನಗರದ ರಸ್ತೆ ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ದೀರ್ಘಕಾಲದಿಂದ ನಿರುಪಯುಕ್ತವಾಗಿ ನಿಲ್ಲಿಸಲಾಗಿದ್ದ ವಾಹನಗಳ ವಿರುದ್ಧ ಶಿವಮೊಗ್ಗ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ನೋಟಿಸ್ ಅಂಟಿಸಿ ಎಚ್ಚರಿಕೆ ನೀಡಿದ್ದ ವಾಹನಗಳನ್ನು ಇದೀಗ ಪೊಲೀಸರು ವಶಕ್ಕೆ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...