ಶಿವಮೊಗ್ಗ : ಶಿವಮೊಗ್ಗ ತಾವರೆಚಟ್ನಹಳ್ಳಿ ವಿದ್ಯುತ್ ಸ್ವೀಕರಣಾ ಕೇಂದ್ರದ 66 ಕೆವಿ ಕೇಂದ್ರದ ಅಬ್ಬಲಗೆರೆ, ಬೆಳಲಕಟ್ಟೆ, ಗೋಂಧಿಚಟ್ನಹಳ್ಳಿ ಮತ್ತು ಹುಣಸೋಡು ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.30 ರಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ ಕೆಳಕಂಡ
ಶಿವಮೊಗ್ಗ : ಶಿವಮೊಗ್ಗ ತಾವರೆಚಟ್ನಹಳ್ಳಿ ವಿದ್ಯುತ್ ಸ್ವೀಕರಣಾ ಕೇಂದ್ರದ 66 ಕೆವಿ ಕೇಂದ್ರದ ಅಬ್ಬಲಗೆರೆ, ಬೆಳಲಕಟ್ಟೆ, ಗೋಂಧಿಚಟ್ನಹಳ್ಳಿ ಮತ್ತು ಹುಣಸೋಡು ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.30 ರಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ ಕೆಳಕಂಡ
ಶಿವಮೊಗ್ಗ : ಕೇಂದ್ರ ಸರ್ಕಾರವು ಯುವಕರಲ್ಲಿ ಕ್ರೀಡೆ, ಸಾಂಸ್ಕೃತಿಕ ಮತ್ತು ನಾಯಕತ್ವವನ್ನು ಉತ್ತೇಜಿಸುವ ಸಲುವಾಗಿ ಹಾಗೂ ದೇಶದಾದ್ಯಂತ ಜನ ಸಾಮಾನ್ಯರಲ್ಲಿನ ಪ್ರತಿಭೆಗಳನ್ನು ಗುರುತಿಸುವ ಸಲುವಾಗಿ ದೇಶದ ಪ್ರತಿಯೊಂದು ಲೋಕಸಭಾ ಕ್ಷೇತ್ರಗಳಲ್ಲಿ ‘ಸಂಸದ್ ಖೇಲ್ ಮಹೋತ್ಸವ-2025’ ನ್ನು ಆಚರಿಸಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ
ಶಿವಮೊಗ್ಗ : ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಸಂಬಂಧ ಕಾನೂನು ಸುವ್ಯವಸ್ಥೆ ಹಿತ ದೃಷ್ಟಿಯಿಂದ ಇಂದು ಶಿವಮೊಗ್ಗ ನಗರದ ರಾಗಿಗುಡ್ಡ ಮತ್ತು ಸೂಳೆಬೈಲಿನಲ್ಲಿ ಪೊಲೀಸ್ ಪಥ ಸಂಚಲನವನ್ನು (ರೂಟ್ ಮಾರ್ಚ್) ನಡೆಸಲಾಯಿತು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಪ್ರಸಿದ್ಧ
ಶಿವಮೊಗ್ಗ : ಜಿಲ್ಲೆಯಲ್ಲಿ ಇಂದು ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ನಾಳೆ ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಎರಡು ತಾಲ್ಲೂಕುಗಳ ಅಂಗನವಾಡಿ ಕೇಂದ್ರಗಳು ಮತ್ತು ಶಾಲೆ-ಕಾಲೇಜುಗಳಿಗೆ ನಾಳೆ (ಆಗಸ್ಟ್ 28) ರಂದು ರಜೆ ಘೋಷಿಸಲಾಗಿದೆ. ಇದನ್ನೂ
ಶಿವಮೊಗ್ಗ : ಹಿಂದೂ ಸಂಘಟನಾ ಮಹಾ ಮಂಡಳಿಯ ಹಿಂದು ಮಹಾಸಭಾ ಗಣಪತಿಯನ್ನು ಇಂದು ಶಿವಮೊಗ್ಗ ನಗರದ ಭೀಮೇಶ್ವರ ದೇವಾಲಯದಲ್ಲಿ ಪೂಜೆ ಮೂಲಕ ಅತ್ಯಂತ ಯಶಸ್ವಿಯಾಗಿ ಪ್ರತಿಷ್ಠಾಪಿಸಲಾಯಿತು. ಇದಕ್ಕೂ ಮುನ್ನ 4 ಅಡಿ ಎತ್ತರವಿರುವ ಗಣಪತಿಯನ್ನು ಕುಂಬಾರಗುಂಡಿಯಲ್ಲಿರುವ ಮಹೇಶಪ್ಪನವರ ಮನೆಯಿಂದ ಮೆರವಣಿಗೆಯಲ್ಲಿ ತರಲಾಯಿತು.
ಸಾಗರ : ಇತಿಹಾಸ ಪ್ರಸಿದ್ಧವಾದ ಸಾಗರ ಮಾರಿಕಾಂಬಾ ದೇವಿ ಜಾತ್ರೆಯು 2026 ರ ಫೆಬ್ರವರಿ 03 ರಂದು ನಡೆಯಲಿದೆ ಎಂದು ಮಾರಿಕಾಂಬಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ತಿಳಿಸಿದರು. ಸಾಗರದ ಮಾರಿಕಾಂಬಾ ದೇವಸ್ಥಾನದಲ್ಲಿ ಮಾರಿಕಾಂಬಾ ಜಾತ್ರಾ ವಿವರದ ನಾಮಫಲಕ ಅನಾವರಣ, ಜಾತ್ರೆ ನಡೆಸುವ
ಸಾಗರ : ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ, ಇಂದು ಸಾಗರ ನಗರದ ವಿವಿಧ ಪಡೆಗಳ ಪೊಲೀಸರು ಪಥ ಸಂಚಲನ ನಡೆಸಿದರು. ವಿಶೇಷ ಕಾರ್ಯಪಡೆ, ಕ್ಷಿಪ್ರ ಕಾರ್ಯಪಡೆ ಹಾಗೂ ಸ್ಥಳೀಯ ಠಾಣೆಗಳ ಪೊಲೀಸರು ಪಥ ಸಂಚಲನದಲ್ಲಿ ಭಾಗಿಯಾಗಿದ್ದರು ಎಂದು
ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರ ವತಿಯಿಂದ ಆ.29 ರಂದು ಬೆಳಿಗ್ಗೆ 10.00 ಗಂಟೆಗೆ ಸಾಗರ ರಸ್ತೆಯಲ್ಲಿರುವ ಪಂಪಾನಗರದ ಗುತ್ಯಪ್ಪ ಕಾಲೋನಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ. ಇದನ್ನೂ ಓದಿ » ಜಿಲ್ಲೆಯಲ್ಲಿ ಸಡಗರ-ಸಂಭ್ರಮದ
ಶಿವಮೊಗ್ಗ : ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್, ರವೀಂದ್ರ ನಗರ ಗಣಪತಿ ದೇವಾಲಯ, ಬಸವೇಶ್ವರ ದೇವಾಲಯ ಸೇರಿದಂತೆ ನಗರದ ಪ್ರಮುಖ ದೇವಾಲಯಗಳಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿ, ಬೆಳಗ್ಗೆಯೇ ಶುಭ ಮುಹೂರ್ತದಲ್ಲಿ ಪೂಜೆ ಸಲ್ಲಿಸಲಾಯಿತು. ಇನ್ನೂ
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಅತಿಯಾದ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ನಾಳೆ (ಆಗಸ್ಟ್ 18) ರಂದು ರಜೆ