Amrutha K

543Articles

ಶಿವಮೊಗ್ಗ : ಭದ್ರಾವತಿ ತೋಟಗಾರಿಕೆ ಇಲಾಖೆಯು 2026-27ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ವಿಮೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ. ಇದನ್ನೂ ಓದಿ » ಸಾಗರದಲ್ಲಿ ಕಂಟ್ರೋಲ್‌ ರೂಂ ಶುರು, ಮಳೆ ಹಾನಿ

ಸಾಗರ : ಭಾರಿ ಮಳೆಯಿಂದಾಗಿ ತಾಲೂಕಿನ ವಿವಿಧೆಡೆ ಹಾನಿಗೊಳಗಾದ ಪ್ರದೇಶಗಳಿಗೆ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕತ್ತಲೆ ಬಜಾರಿನ ಜೆ.ಪಿ. ನಗರದ ನಿವಾಸಿ ಕರೀಂ ಸಾಬ್ ಎಂಬುವರ ಮನೆಗೆ ಹಾನಿಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್,

Home2 months ago

ಶಿವಮೊಗ್ಗ : ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಮನೆ ಕುಸಿದಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆಯ ಅಧಿಕಾರಿಗಳ ತಂಡದೊಂದಿಗೆ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ರವರು ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ

ರಾಜ್ಯ2 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪುನರ್ವಸು ಮಳೆ ಮುಂದುವರಿಯುವ ಲಕ್ಷಣ ತೋರಿದ್ದು, ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ 4 ತಾಲೂಕುಗಳಲ್ಲಿ ಇಂದು (ಜುಲೈ 8 ರಂದು)

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹಲವೆಡೆ ಕಳೆದೆರಡು ದಿನಗಳಿಂದ ಮುಂಗಾರು ಚುರುಕಾಗಿದ್ದು ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಮಕ್ಕಳ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಇಂದು (ಜುಲೈ 7 ರಂದು) ರಜೆ ಘೋಷಣೆ ಮಾಡಿ

ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉತ್ತೇಜನ ನೀಡಲು ಹಾಗೂ ಈ ಸೌಲಭ್ಯವನ್ನು ಎಲ್ಲರೂ ಪಡೆದುಕೊಳ್ಳುವಂತಾಗಲು ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್

ಶಿವಮೊಗ್ಗ : ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು 8 ಕ್ರಸ್ಟ್ ಗೇಟ್‌ಗಳನ್ನು ಮೇಲೆತ್ತಲಾಗಿದೆ. ಪ್ರಸ್ತುತ 18,051 ಸಾವಿರ ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದನ್ನೂ ಓದಿ » ಮರ ಕಡಿದು ಓಮಿನಿಗೆ ತುಂಬುವಾಗ ಅರಣ್ಯ

ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಚೋರಡಿ ವಲಯ ಅರಣ್ಯ ವ್ಯಾಪ್ತಿಯ ಗಿಳಾಲಗುಂಡಿ ಅರಣ್ಯ ಪ್ರದೇಶದಲ್ಲಿ ಸಾಗುವಾನಿ ಮರ ಕಡಿದು ಓಮಿನಿ ವಾಹನಕ್ಕೆ ತುಂಬಿಸುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಇದನ್ನೂ ಓದಿ » ಪಟಗುಪ್ಪ ಸೇತುವೆ ಬಳಿಯ ಗೋ

ಶಿವಮೊಗ್ಗ : ಹೊಸನಗರ ತಾಲೂಕಿನ ಹೊಸಕೊಪ್ಪ ಗ್ರಾಮದ ಪಟಗುಪ್ಪ ಸೇತುವೆ ಹತ್ತಿರದ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಹಸುವಿನ ಕರುವನ್ನು ಕೊಂದು ಪರಾರಿಯಾಗಿದ್ದ ಪ್ರಕರಣದ ನಾಲ್ವರು ಆರೋಪಿಗಳನ್ನು ಹೊಸನಗರ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ » ಶಿಕಾರಿಪುರಕ್ಕೆ ಶ್ರೀಲಂಕಾ ಸಂಸದರ ನಿಯೋಗ ಭೇಟಿ, ಬಿ.ವೈ.ರಾಘವೇಂದ್ರ

ರಾಜಕೀಯ2 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಸದ ಬಿ.ವೈ.ರಾಘವೇಂದ್ರ ರವರ ಶಿಕಾರಿಪುರದ ನಿವಾಸಕ್ಕೆ ಶ್ರೀಲಂಕಾ ದೇಶದ ಜಾಫ್ನಾ ಮತ್ತು ಕಿಲಿನೊಚ್ಚಿ ಚುನಾವಣಾ ಜಿಲ್ಲೆಯ ಸಂಸದರಾದ ಶ್ರೀಧರನ್ ಶಿವಜ್ಞಾನಂ ರವರು ತಮ್ಮ ಪ್ರಮುಖರ ನಿಯೋಗದೊಂದಿಗೆ ಶನಿವಾರ ಆತ್ಮೀಯವಾಗಿ ಭೇಟಿ ನೀಡಿದ್ದರು. ಇದನ್ನೂ ಓದಿ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...