ಶಿವಮೊಗ್ಗ : ಶಿವಮೊಗ್ಗದಲ್ಲಿ ಖ್ಯಾತ ಮಧುಮೇಹ ತಜ್ಞರು ಹಾಗೂ ಖ್ಯಾತ ಲೇಖಕರು ಆದ ಡಾ. ಪ್ರೀತಮ್ ಬಿ ಅವರು ಮಧುಮೇಹದ ಬಗ್ಗೆ ನಿರಂತರ ಸಂಶೋಧನೆ ನಡೆಸಿ ಮೂರೂ ಪುಸ್ತಕಗಳನ್ನು ಬರೆದಿದ್ದು, ಇಂದು ಅವರ ಮೂರನೇ ಪುಸ್ತಕವಾದ “ಡಯಾಬಿಟಿಸ್ ರಿವರ್ಸಲ್ ಟಿಪ್ಸ್, ಸರಳವಾಗಿ ಮನೆಯಲ್ಲಿ
ಶಿವಮೊಗ್ಗ : ಶಿವಮೊಗ್ಗದಲ್ಲಿ ಖ್ಯಾತ ಮಧುಮೇಹ ತಜ್ಞರು ಹಾಗೂ ಖ್ಯಾತ ಲೇಖಕರು ಆದ ಡಾ. ಪ್ರೀತಮ್ ಬಿ ಅವರು ಮಧುಮೇಹದ ಬಗ್ಗೆ ನಿರಂತರ ಸಂಶೋಧನೆ ನಡೆಸಿ ಮೂರೂ ಪುಸ್ತಕಗಳನ್ನು ಬರೆದಿದ್ದು, ಇಂದು ಅವರ ಮೂರನೇ ಪುಸ್ತಕವಾದ “ಡಯಾಬಿಟಿಸ್ ರಿವರ್ಸಲ್ ಟಿಪ್ಸ್, ಸರಳವಾಗಿ ಮನೆಯಲ್ಲಿ
ಶಿವಮೊಗ್ಗ : ನ.14 ಅನ್ನು ವಿಶ್ವ ಮಧುಮೇಹದ ದಿನವಾಗಿ ಆಚರಿಸಲಾಗುತ್ತದೆ. ಇದು ಮಧುಮೇಹದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ತಡೆಗಟ್ಟುವಿಕೆ, ರೋಗ ನಿರ್ಣಯ ಮತ್ತು ಚಿಕಿತ್ಸೆಯ ಮಹತ್ವವನ್ನು ಒತ್ತಿ ಹೇಳಲು ಮೀಸಲಾದ ಒಂದು ಜಾಗತಿಕ ದಿನವಾಗಿದೆ. ನಂಜಪ್ಪ ಲೈಫ್ಕೇರ್ ಆಸ್ಪತ್ರೆಯಲ್ಲಿ ಇಂದು
ಶಿವಮೊಗ್ಗ : ಶಿವಮೊಗ್ಗದ ಜನತೆಗೆ ಮೂಳೆ ಮತ್ತು ಕೀಲು ಸಮಸ್ಯೆಗಾಗಿ ಅಂತರ ರಾಷ್ಟ್ರೀಯ ಮಟ್ಟದ ಚಿಕಿತ್ಸಾ ಸೌಲಭ್ಯ ಒದಗಿಸುವ ಉದ್ದೇಶದಿಂದ ತಿಲಕ್ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಸನ್ ಬೋನ್ ಮತ್ತು ಸ್ಪೈನ್ ಸ್ಪೆಷಾಲಿಟಿ ಆಸ್ಪತ್ರೆಯ
ಶಿವಮೊಗ್ಗ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಅಧೀನದಲ್ಲಿ ಬರುವ ವಿವಿಧ ಕಾರ್ಯಕ್ರಮದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆರ್ಹರಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಿದೆ. ಎನ್ಪಿಎನ್ಸಿಸಿ ಕಾರ್ಯಕ್ರಮದಡಿ ಎಂಬಿಬಿಎಸ್ ವೈದ್ಯರ 10 ಹುದ್ದೆಗಳಿಗೆ 3 ವರ್ಷ
ಶಿವಮೊಗ್ಗ : ಶಿವಮೊಗ್ಗ ಮಾತೃ ವಾತ್ಸಲ್ಯ ಆಸ್ಪತ್ರೆಗೆ ಸುಮಾರು ಮೂವತ್ತೈದು ವರ್ಷಗಳ ಸುದೀರ್ಘ ಅನುಭವವನ್ನು ಹೊಂದಿರುವ ಖ್ಯಾತ ಹಿರಿಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರುಗಳಾದ ಡಾ. ಗೀತಾ ರವಿ ಹಾಗೂ ಡಾ. ಅಮಿತಾ ಹೆಗ್ಡೆಯವರು ಇದೀಗ ಪೂರ್ಣಾವಧಿಯಾಗಿ ಮಾತೃವಾತ್ಸಲ್ಯ ಆಸ್ಪತ್ರೆಯಲ್ಲಿ ಲಭ್ಯವಿರುತ್ತಾರೆ
ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸ್ಪೆಷಾಲಿಟಿ ವಿಭಾಗಗಳು ಮತ್ತು ಆಸ್ಪತ್ರೆಯ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಕಟ್ಟಡದಲ್ಲಿ ಹೃದ್ರೋಗ ವಿಭಾಗವು ಮತ್ತು ನರರೋಗ ವಿಭಾಗವು ಕಾರ್ಯ ನಿರ್ವಹಿಸುತ್ತಿದ್ದು, ಜನರಿಗೆ ಅತ್ಯುತ್ತಮ ಸೇವೆಯನ್ನು ನಿಡಲಾಗುತ್ತಿದ್ದು. ಪ್ರಸ್ತುತ ಸೂಪರ್
ಯೋಗ ವಿದ್ಯೆ ಎಂಬುದೊಂದು ಮಹಾಸಾಗರವಿದ್ದಂತೆ, ಸಾಗರದ ಮೇಲೆ ಅದರ ಸೌಂದರ್ಯವನ್ನು ಅರಿಯಬಹುದಾದರೂ ಅದರ ಸಮೃದ್ಧತೆ, ಸಂಪತ್ತು ಇರುವುದು ಅದರ ತಳಪಾಯದಲ್ಲಿ, ಅದೇ ರೀತಿ ಯೋಗದ ಮಹತ್ವವನ್ನರಿಯಲು ಆಳವಾಗಿ ಇಳಿದು ಅಧ್ಯಯನ ಮಾಡಬೇಕು. ಆಗ ಮಾತ್ರ ಯೋಗ ವಿದ್ಯೆಯ ಒಂದೊಂದು ದಿವ್ಯ ರತ್ನಗಳನ್ನು