ಕ್ರೀಡೆ

7Articles

ರಾಜಕೀಯ5 months ago

ಶಿವಮೊಗ್ಗ : ಕಳೆದ ವರ್ಷ ಐಪಿಎಲ್ ಪಂದ್ಯದ ವೇಳೆ ನಡೆದ ದುರಂತದಲ್ಲಿ 11 ಮಂದಿ ಮೃತಪಟ್ಟ ಘಟನೆಯ ಆಕ್ರಂದನ ಇಂದಿಗೂ ನನ್ನ ಕಿವಿಯಲ್ಲಿ ಮಾರ್ದನಿಸುತ್ತಿದೆ. ಆ ನೋವಿನ ನಡುವೆ ನಾವು ಐಪಿಎಲ್ ಟಿಕೆಟ್‌ಗಾಗಿ ಸದನದಲ್ಲಿ ಪಟ್ಟು ಹಿಡಿಯುವುದು ಜನರ ದೃಷ್ಟಿಯಲ್ಲಿ ನಮ್ಮನ್ನು

Home10 months ago

ಶಿವಮೊಗ್ಗ : ಕರ್ನಾಟಕ ಮತ್ತು ಗೋವಾ ತಂಡಗಳ ನಡುವಿನ ರಣಜಿ ಟ್ರೋಫಿ ಪಂದ್ಯಾ ವಳಿಯ ಮೊದಲ ದಿನ ಆಟ ಕ್ರೀಡಾ ಪ್ರೇಮಿ ಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿತು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡವು ದಿನದ ಆಟ ಮುಗಿಯುವ

ಶಿವಮೊಗ್ಗ : ಶಿವಮೊಗ್ಗ ನಗರದ ನವುಲೆ ಕೆ.ಎಸ್.ಸಿ.ಎ. ಕ್ರೀಡಾಂಗಣದಲ್ಲಿ ಕರ್ನಾಟಕ ಹಾಗೂ ಗೋವಾ ತಂಡಗಳ ನಡುವೆ ರಣಜಿ ಟ್ರೋಫಿ ಪಂದ್ಯವನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ವತಿಯಿಂದ ಅ.25 ರಿಂದ 28 ರವೆಗೆ ಆಯೋಜಿಸಲಾಗಿದೆ ಎಂದು

Home1 year ago

ಶಿವಮೊಗ್ಗ : ಜೇಸಿಸ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ವತಿಯಿಂದ ನಾಳೆ (ಆ.10) ರಂದು ಹೊನ್ನಾಳಿ ರಸ್ತೆಯಲ್ಲಿರುವ ಗೊಂಧಿ ಚಟ್ನಳ್ಳಿಯಲ್ಲಿ ‘ಕೆಸರು ಗದ್ದೆ ಕ್ರೀಡೋತ್ಸವ’ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್‌ನ ಅಧ್ಯಕ್ಷ ಚಂದ್ರಹಾಸ್ ಶೆಟ್ಟಿ ತಿಳಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ

Home1 year ago

ಶಿವಮೊಗ್ಗ : 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಪ್ ಪಡೆದಿರುವುದು ಕ್ರಿಕೆಟ್ ಪ್ರಿಯರಿಗೆ ಎಲ್ಲಿಲ್ಲದ ಸಂತಸ ತಂದಿದೆ. ಆರ್ ಸಿ ಬಿ ಕೊನೆಗೂ ‘ಈ ಸಲ ಕಪ್

ಗುಜರಾತಿನ ಅಹಮದಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಭರ್ಜರಿ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹೊಸ ದಾಖಲೆ ನಿರ್ಮಿಸಿದೆ. ಪ್ರಥಮ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 8 ವಿಕೆಟ್ ಗಳಿಂದ ಪಂಜಾಬ್

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...