ಶಿವಮೊಗ್ಗ : ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಶಿವಮೊಗ್ಗ ನಗರದ ದೈನಂದಿನ ನೀರು ಸರಬರಾಜು ವ್ಯವಸ್ಥೆಯಲ್ಲಿ ವ್ಯತ್ಯಯ ಅಥವಾ ಯಾವುದೇ ಸಮಸ್ಯೆಯಾದಲ್ಲಿ ತಮ್ಮ ವಾರ್ಡ್ ಗೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ತಮ್ಮ ದೂರಗಳನ್ನು ನೀಡಲು
ಶಿವಮೊಗ್ಗ : ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಶಿವಮೊಗ್ಗ ನಗರದ ದೈನಂದಿನ ನೀರು ಸರಬರಾಜು ವ್ಯವಸ್ಥೆಯಲ್ಲಿ ವ್ಯತ್ಯಯ ಅಥವಾ ಯಾವುದೇ ಸಮಸ್ಯೆಯಾದಲ್ಲಿ ತಮ್ಮ ವಾರ್ಡ್ ಗೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ತಮ್ಮ ದೂರಗಳನ್ನು ನೀಡಲು
ಶಿವಮೊಗ್ಗ : ಶಿವಮೊಗ್ಗ ಎಂ.ಆರ್.ಎಸ್. 220/11 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಏ. 21 ರಂದು ಬೆಳಗ್ಗೆ 09.00 ರಿಂದ ಸಂಜೆ 4.30 ರವರೆಗೆ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ » ಏ.23
ಶಿವಮೊಗ್ಗ : ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಸರ್ಕಾರದಿಂದ ಎಂಒಯು ಮಾಡಿಕೊಂಡ ಬ್ಯಾಂಕ್ಗಳು ನೀಡುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ತಿಳಿಸಿದರು. 2025 ರ ಅಕ್ಟೋಬರ್ 12 ರಂದು ಭದ್ರಾವತಿಯ ಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದು ಮುಳುಗಿ ಮರಣ
ಶಿವಮೊಗ್ಗ : ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ.23 ಮತ್ತು 24 ರಂದು ಜಿಲ್ಲೆಯಲ್ಲಿ ಸಿಇಟಿ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಶಿಸ್ತುಬದ್ಧವಾಗಿ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತವು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ತಿಳಿಸಿದರು.
ಶಿವಮೊಗ್ಗ : ತೋಟಗಾರಿಕೆ ಇಲಾಖೆಯ ವತಿಯಿಂದ 2026-27 ನೇ ಸಾಲಿಗೆ ಹಿರಿಯ ಸಹಾಯಕರ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ಅರ್ಹ ರೈತ ಮಕ್ಕಳಿಗೆ ಹಮ್ಮಿಕೊಳ್ಳಲಾಗಿರುವ 10 ತಿಂಗಳ ವಸತಿ ಸಹಿತ ತೋಟಗಾರಿಕೆ ತರಬೇತಿ ಕಾರ್ಯಕ್ರಮದ ಅರ್ಜಿ ಅವಧಿಯನ್ನು ಏ.21 ರವರೆಗೆ ವಿಸ್ತರಿಸಲಾಗಿದೆ.
ಶಿವಮೊಗ್ಗ : ಬಾಳೆಬರೆ ಘಾಟ್ನಲ್ಲಿ ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಈ ಹಿಂದೆ ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು. ಪ್ರಸ್ತುತ ಸಾರ್ವಜನಿಕರ ಹಿತದೃಷ್ಟಿಯಿಂದ, ಘಾಟಿಯ ಎರಡು ಬದಿಗಳಿಂದ ಬರುವ ಬಸ್ಸುಗಳ ಪ್ರಯಾಣಿಕರನ್ನು ಪರಸ್ಪರ ಬದಲಾಯಿಸುವ (ಅದಲು-ಬದಲು) ಮೂಲಕ ಪ್ರಯಾಣ ಮುಂದುವರಿಸಲು ಕೆಲವು ಷರತ್ತುಗಳಿಗೆ ಒಳಪಟ್ಟು
ಶಿವಮೊಗ್ಗ : ಶಿಕಾರಿಪುರದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ- ಹಲವರಿಗೆ ಗಾಯವಾದ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಇದನ್ನೂ ಓದಿ » ಹುಲಿಕಲ್ ಘಾಟ್ ಗೆ ಸಚಿವ ಸತೀಶ್ ಜಾರಕಿಹೋಳಿ ಭೇಟಿ, ಪರಿಶೀಲನೆ ಶಿವಮೊಗ್ಗದ
ಶಿವಮೊಗ್ಗ : ಹೊಸನಗರ ತಾಲೂಕಿನ ಹುಲಿಕಲ್ ಘಾಟ್ನಲ್ಲಿ ರಸ್ತೆ ವಿಸ್ತರಣೆ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದ ಭೀಕರ ರಸ್ತೆ ಕುಸಿತದ ಸ್ಥಳಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ » ಏ.15
ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಏ.15 ಮತ್ತು 16 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ » ನಾಳೆ
ಶಿವಮೊಗ್ಗ : ನಗರದ ಅಣ್ಣಾನಗರ ಚಾನಲ್ ಏರಿಯಾದಲ್ಲಿ ಗಾಂಜಾವನ್ನು ಹುಲ್ಲಿನ ಬಣವೆಯಲ್ಲಿಟ್ಟು ಅಕ್ರಮವಾಗಿ ಮಾರಾಟ ಮಾಡ್ತಿದ್ದ ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿಯನ್ನ ಸೋಮವಾರ ಬಂಧಿಸಿದ್ದಾರೆ. ಇದನ್ನೂ ಓದಿ » ಹುಲಿಕಲ್ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ