ತಾಲ್ಲೂಕು10- Page

245Articles

Home3 months ago

ಶಿವಮೊಗ್ಗ : ಬೆಂಗಳೂರು ಮೆಜೆಸ್ಟಿಕ್‌ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್‌) ಸಿಟಿ ರೈಲು ನಿಲ್ದಾಣದಲ್ಲಿ ಯಾರ್ಡ್ ನವೀಕರಣ ಹಾಗೂ ಪ್ರಮುಖ ಸುರಕ್ಷತಾ ಮೇಲ್ದರ್ಜೆ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಈ ಹಿನ್ನೆಲೆ ನೈರುತ್ಯ ರೈಲ್ವೆಯು ಈ ಮಾರ್ಗವಾಗಿ ಸಂಚರಿಸುವ ವಿವಿಧ ರೈಲುಗಳ ಸಂಚಾರದಲ್ಲಿ ಬದಲಾವಾಣೆ

ಶಿವಮೊಗ್ಗ : ಸರ್ಕಾರ ನಿಗಧಿಪಡಿಸಿದ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಅನಿವಾರ್ಯವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಮಂಜುನಾಥ ಸ್ವಾಮಿ ಅವರು ಹೇಳಿದರು. ಇದನ್ನೂ ಓದಿ » ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 16 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ » ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿಯಿಂದ ಅರ್ಹರನ್ನು ಕೈಬಿಡುವುದಿಲ್ಲ, ಜನತೆಗೆ ಸಿ.ಎಸ್.ಚಂದ್ರಭೂಪಾಲ್ ಸ್ಪಷ್ಟನೆ ಈ

Home3 months ago

ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳ ಪಟ್ಟಿಯಿಂದ ಯಾವುದೇ ಕಾರಣಕ್ಕೂ ಅರ್ಹ ಮಹಿಳೆಯರ ಹೆಸರುಗಳನ್ನು ತೆಗೆದುಹಾಕುವುದಿಲ್ಲ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ » ಹುಲಿಕಲ್ ಘಾಟ್‌ನಲ್ಲಿ

ಶಿವಮೊಗ್ಗ : ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಜೂನ್ 12 ರಿಂದ ಅನ್ವಯವಾಗುವಂತೆ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ಈ ಕುರಿತು ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ : ಸೂಡಾ ವತಿಯಿಂದ ವಾಜಪೇಯಿ ಬಡಾವಣೆಯಿಂದ ರೂ.3.70 ಕೋಟಿ ವೆಚ್ಚದಲ್ಲಿ ಸುಮಾರು 1200 ಮೀಟರ್ ಉದ್ದದ ರಿಂಗ್ ರಸ್ತೆ ನಿರ್ಮಾಣ ಮಾಡಲಾಗುತ್ತಿದ್ದು ಗೆಜ್ಜೇನಹಳ್ಳಿ-ಸೋಮಿನಕೊಪ್ಪ ರಸ್ತೆಗೆ ಲಿಂಕ್ ಮಾಡಲಾಗುವುದು ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ತಿಳಿಸಿದರು. ಅಟಲ್ ಬಿಹಾರಿ

ರಾಜ್ಯ3 months ago

ಶಿವಮೊಗ್ಗ : ಮನೆಯೊಂದರ ಬೀರುವನ್ನು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳು ಹಾಗೂ ನಗದು ಹಣವನ್ನು ದೋಚಿದ್ದ ಆರೋಪಿಯನ್ನು ಶಿಕಾರಿಪುರ ಪೊಲೀಸರು ಬಂಧಿಸಿದ್ದು, ಕಳುವಾಗಿದ್ದ ವಸ್ತುಗಳನ್ನ ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ » ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ,

ರಾಜ್ಯ3 months ago

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ (ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳ) ಸಂಚಾರವನ್ನು ದಿನಾಂಕ : 15.06.2026 ರಿಂದ ಮಳೆಗಾಲ ಮುಗಿಯುವವರೆಗೂ ನಿಷೇಧಿಸಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ

ಶಿವಮೊಗ್ಗ : ಶಿವಮೊಗ್ಗ ಗ್ರಾಮೀಣ ಮೆಸ್ಕಾಂ ಉಪವಿಭಾಗದ ಸಂತೇಕಡೂರು ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಜೂ.12 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ » ಉದ್ಯೋಗಾಕಾಂಕ್ಷಿಗಳಿಗೆ Good News:

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯು 2026-27ನೇ ಸಾಲಿನ ಎಸ್.ಎಫ್.ಸಿ ನಿಧಿಯ ಯೋಜನೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವಿಶೇಷಚೇತನ ಮತ್ತು ಇತರೆ ಬಡಜನರ ಕಲ್ಯಾಣ ಕಾರ್ಯಕ್ರಮಗಳಿಗೆ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಅಹ್ವಾನಿಸಲಾಗಿದೆ. ಇದನ್ನೂ ಓದಿ » ಆಯನೂರು ಗೇಟ್ ಸರ್ಕಲ್ ಬಳಿ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...