ತಾಲ್ಲೂಕು14- Page

208Articles

ರಾಜ್ಯ4 months ago

ಶಿವಮೊಗ್ಗ : ಶಿವಮೊಗ್ಗ ನಗರ ಸೇರಿದಂತೆ ಸುತ್ತ ಮುತ್ತ ಪ್ರದೇಶಗಳಲ್ಲಿ ರಾಶಿರಾಶಿ ಆಲಿಕಲ್ಲು ಸಹಿತ ಸುರಿದ ವರ್ಷಧಾರೆಗೆ ಎಲ್ಲೆಡೆ ತಂಪನೆ ವಾತಾವರಣ ಸೃಷ್ಟಿ ಆಗಿದೆ. ಇದನ್ನೂ ಓದಿ ~ ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ, 7 ತಿಂಗಳಾದರೂ ಔಷಧಿ ಪೂರೈಕೆ ಇಲ್ಲ,

ಶಿವಮೊಗ್ಗ : ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು ಇಂದಿನಿಂದ (ದಿನಾಂಕ : 18.03.2026 ರಿಂದ 02.04.2026 ರವರೆಗೆ) ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸುಗಮವಾಗಿ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ. ಭದ್ರಾವತಿ-15 ಹೊಸನಗರ-7

Home4 months ago

ಶಿವಮೊಗ್ಗ : ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಮ್ಮ ಮುಂದೆ ಇರುವ ಗಂಭೀರ ಸಮಸ್ಯೆಯಾಗಿದೆ. ಜಾಗತಿಕವಾಗಿ, ಗೊಬ್ಬರವಾಗುವ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಇದನ್ನು ಪರಿಹರಿಸುವುದು ಒಂದು ಪ್ರಮುಖ ಮತ್ತು ತುರ್ತು ಸಮಸ್ಯೆಯಾಗಿದೆ ಎಂದು ಬೆಂಗಳೂರಿನ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷೆ

Home5 months ago

ಶಿವಮೊಗ್ಗ : ತಾವರೆಚಟ್ನಹಳ್ಳಿ ವಿ ವಿ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ನಾಳೆ (ಮಾ.01 ರಂದು) ಬೆಳಗ್ಗೆ 9.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕುವೆಂಪು ನಗರ, ಸೂಡ ಸಿ &

Home5 months ago

ಶಿವಮೊಗ್ಗ : ಮಹಾ ಶಿವರಾತ್ರಿ ಆಚರಣೆಯ ಅಂಗವಾಗಿ ಇಂದು (ಫೆ.15 ರ ಭಾನುವಾರ) ಶಿವಮೊಗ್ಗ ನಗರದ ವಿವಿಧ ಶಿವನ ದೇವಾಲಯಗಳು ವಿಶೇಷ ಅಲಂಕಾರ ಮತ್ತು ಪೂಜೆಯೊಂದಿಗೆ ಭಕ್ತರನ್ನು ಸೆಳೆದವು. ಶಿವನ ದರ್ಶನ ಪಡೆದ ಭಕ್ತರು ಭಕ್ತಿಯ ಭಾವದಲ್ಲಿ ಮಿಂದೆದ್ದರು. ಶಿವನ ದೇವಾಲಯಗಳನ್ನು

ಶಿವಮೊಗ್ಗ : ಮಹಾ ಶಿವರಾತ್ರಿ ಆಚರಣೆಯ ಅಂಗವಾಗಿ ಇಂದು (ಫೆ.15 ರ ಭಾನುವಾರ) ಶಿವಮೊಗ್ಗ ನಗರದ ವಿವಿಧ ಶಿವನ ದೇವಾಲಯಗಳು ವಿಶೇಷ ಅಲಂಕಾರ ಮತ್ತು ಪೂಜೆಯೊಂದಿಗೆ ಭಕ್ತರನ್ನು ಸೆಳೆದವು. ಹೊಳೆಹೊನ್ನೂರು ರಸ್ತೆಯ ಶ್ರೀ ಅರಕೇಶ್ವರ ದೇವಸ್ಥಾನದಲ್ಲಿ ಮುಂಜಾನೆ ಶಿವನಿಗೆ ಅಭಿಷೇಕ ಹಾಗೂ

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗದ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಬ್ಬರನ್ನು ಬಂಧಿಸಲಾಗಿದೆ. ಇದನ್ನೂ ಓದಿ » ಶ್ರೀ ಅರಕೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ

ಶಿವಮೊಗ್ಗ : ಹೊಳೆಹೊನ್ನೂರು ರಸ್ತೆಯ ರೈಲ್ವೆ ಗೇಟ್ ಹತ್ತಿರದ ಶ್ರೀ ಅರಕೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಫೆ.15 ರಂದು ಶಿವರಾತ್ರಿ ಪ್ರಯುಕ್ತ ನಾದಮಯ ಶಿವರಾತ್ರಿ ಕಾರ್ಯಕ್ರಮವನ್ನು ಹಲವಾರು ರಾಜ್ಯ ಪ್ರಶಸ್ತಿ ವಿಜೇತರಾದ ದೀಪಿಕಾ ಶ್ರೀಕಾಂತ್ ತಂಡದವರಿಂದ ರಾತ್ರಿ 8.00 ಗಂಟೆಯಿಂದ 12.00 ಗಂಟೆಯವರೆಗೆ

Home5 months ago

ಶಿವಮೊಗ್ಗ : ಶಿವಮೊಗ್ಗ ನಗರದ ಹರಕೆರೆ ಶ್ರೀ ರಾಮೇಶ್ವರ ಸ್ವಾಮಿ ಮತ್ತು ಸೂಳೆಬೈಲ್ ಬೆಟ್ಟದ ಮಲ್ಲೇಶ್ವರ ದೇವಸ್ಥಾನದಲ್ಲಿ ಫೆ.15 ರಂದು ಶಿವರಾತ್ರಿ ಹಬ್ಬದ ಪ್ರಯುಕ್ತ ಸಾವಿರಾರು ಭಕ್ತಾದಿಗಳು ದೇವಸ್ಥಾನಕ್ಕೆ ಬಂದು ಹೋಗುವುದರಿಂದ ಶಿವಮೊಗ್ಗ-ತೀರ್ಥಹಳ್ಳಿ ರಸ್ತೆಯಲ್ಲಿ ಫೆ.15 ರ ಬೆಳಗ್ಗಿನ ಜಾವ 4.00

ರಾಜ್ಯ5 months ago

ಶಿವಮೊಗ್ಗ : ಇತ್ತೀಚೆಗೆ ಕನ್ನಡ ಸಂಗೀತ ಲೋಕದಲ್ಲಿ ಹೊಸ ಆಲ್ಬಂ ಸಾಂಗ್‌ಗಳ ಅಲೆ ಜೋರಾಗಿದೆ. ಅದಕ್ಕೆ ಮತ್ತಷ್ಟು ಮೆರಗು ನೀಡುವಂತೆ ಎಸ್.ಆರ್.ಎನ್ ಅವರ ಮೂರನೇ ಟ್ರ್ಯಾಕ್ ‘ಯಾರ್ ನೀ’ ಎಂಬ ಮ್ಯೂಸಿಕ್ ನ ಟ್ರೀಸರ್ ಈಗಾಗಲೇ ಬಿಡುಗಡೆಯಾಗಿದ್ದು, ಫೆ.14 ರಂದು (ನಾಳೆ)

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...