ತಾಲ್ಲೂಕು18- Page

245Articles

ಶಿವಮೊಗ್ಗ : ತಾವರೆಚಟ್ನಹಳ್ಳಿ ವಿ ವಿ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ನಾಳೆ (ಮಾ.01 ರಂದು) ಬೆಳಗ್ಗೆ 9.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕುವೆಂಪು ನಗರ, ಸೂಡ ಸಿ &

ಶಿವಮೊಗ್ಗ : ಮಹಾ ಶಿವರಾತ್ರಿ ಆಚರಣೆಯ ಅಂಗವಾಗಿ ಇಂದು (ಫೆ.15 ರ ಭಾನುವಾರ) ಶಿವಮೊಗ್ಗ ನಗರದ ವಿವಿಧ ಶಿವನ ದೇವಾಲಯಗಳು ವಿಶೇಷ ಅಲಂಕಾರ ಮತ್ತು ಪೂಜೆಯೊಂದಿಗೆ ಭಕ್ತರನ್ನು ಸೆಳೆದವು. ಶಿವನ ದರ್ಶನ ಪಡೆದ ಭಕ್ತರು ಭಕ್ತಿಯ ಭಾವದಲ್ಲಿ ಮಿಂದೆದ್ದರು. ಶಿವನ ದೇವಾಲಯಗಳನ್ನು

ಶಿವಮೊಗ್ಗ : ಮಹಾ ಶಿವರಾತ್ರಿ ಆಚರಣೆಯ ಅಂಗವಾಗಿ ಇಂದು (ಫೆ.15 ರ ಭಾನುವಾರ) ಶಿವಮೊಗ್ಗ ನಗರದ ವಿವಿಧ ಶಿವನ ದೇವಾಲಯಗಳು ವಿಶೇಷ ಅಲಂಕಾರ ಮತ್ತು ಪೂಜೆಯೊಂದಿಗೆ ಭಕ್ತರನ್ನು ಸೆಳೆದವು. ಹೊಳೆಹೊನ್ನೂರು ರಸ್ತೆಯ ಶ್ರೀ ಅರಕೇಶ್ವರ ದೇವಸ್ಥಾನದಲ್ಲಿ ಮುಂಜಾನೆ ಶಿವನಿಗೆ ಅಭಿಷೇಕ ಹಾಗೂ

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗದ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಬ್ಬರನ್ನು ಬಂಧಿಸಲಾಗಿದೆ. ಇದನ್ನೂ ಓದಿ » ಶ್ರೀ ಅರಕೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ

ಶಿವಮೊಗ್ಗ : ಹೊಳೆಹೊನ್ನೂರು ರಸ್ತೆಯ ರೈಲ್ವೆ ಗೇಟ್ ಹತ್ತಿರದ ಶ್ರೀ ಅರಕೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಫೆ.15 ರಂದು ಶಿವರಾತ್ರಿ ಪ್ರಯುಕ್ತ ನಾದಮಯ ಶಿವರಾತ್ರಿ ಕಾರ್ಯಕ್ರಮವನ್ನು ಹಲವಾರು ರಾಜ್ಯ ಪ್ರಶಸ್ತಿ ವಿಜೇತರಾದ ದೀಪಿಕಾ ಶ್ರೀಕಾಂತ್ ತಂಡದವರಿಂದ ರಾತ್ರಿ 8.00 ಗಂಟೆಯಿಂದ 12.00 ಗಂಟೆಯವರೆಗೆ

ಶಿವಮೊಗ್ಗ : ಶಿವಮೊಗ್ಗ ನಗರದ ಹರಕೆರೆ ಶ್ರೀ ರಾಮೇಶ್ವರ ಸ್ವಾಮಿ ಮತ್ತು ಸೂಳೆಬೈಲ್ ಬೆಟ್ಟದ ಮಲ್ಲೇಶ್ವರ ದೇವಸ್ಥಾನದಲ್ಲಿ ಫೆ.15 ರಂದು ಶಿವರಾತ್ರಿ ಹಬ್ಬದ ಪ್ರಯುಕ್ತ ಸಾವಿರಾರು ಭಕ್ತಾದಿಗಳು ದೇವಸ್ಥಾನಕ್ಕೆ ಬಂದು ಹೋಗುವುದರಿಂದ ಶಿವಮೊಗ್ಗ-ತೀರ್ಥಹಳ್ಳಿ ರಸ್ತೆಯಲ್ಲಿ ಫೆ.15 ರ ಬೆಳಗ್ಗಿನ ಜಾವ 4.00

Home7 months ago

ಶಿವಮೊಗ್ಗ : ಇತ್ತೀಚೆಗೆ ಕನ್ನಡ ಸಂಗೀತ ಲೋಕದಲ್ಲಿ ಹೊಸ ಆಲ್ಬಂ ಸಾಂಗ್‌ಗಳ ಅಲೆ ಜೋರಾಗಿದೆ. ಅದಕ್ಕೆ ಮತ್ತಷ್ಟು ಮೆರಗು ನೀಡುವಂತೆ ಎಸ್.ಆರ್.ಎನ್ ಅವರ ಮೂರನೇ ಟ್ರ್ಯಾಕ್ ‘ಯಾರ್ ನೀ’ ಎಂಬ ಮ್ಯೂಸಿಕ್ ನ ಟ್ರೀಸರ್ ಈಗಾಗಲೇ ಬಿಡುಗಡೆಯಾಗಿದ್ದು, ಫೆ.14 ರಂದು (ನಾಳೆ)

ಸಾಗರ : ಇಂದಿನಿಂದ ಫೆ.11 ರವರೆಗೆ ನಡೆಯುವ ಇಲ್ಲಿನ ಇತಿಹಾಸ ಪ್ರಸಿದ್ದ ಶ್ರೀ ಮಾರಿಕಾಂಬೆ ಜಾತ್ರೆಗೆ ಸಕಲ ಸಿದ್ಧತೆ ನಡೆದಿದೆ. ಜಾತ್ರೆ ಹಿನ್ನೆಲೆಯಲ್ಲಿ ಧಾರ್ಮಿಕ ವಿಧಿವಿಧಾನಗಳು ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಸೋಮವಾರ ರಾತ್ರಿಯಿಂದಲೇ ತವರು ಮನೆಯಲ್ಲಿ ಅಮ್ಮನವರ ಪ್ರತಿಷ್ಟಾಪನಾ ಕಾರ್ಯ ನಡೆಯಲಿದೆ.

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1ರ ಘಟಕ 2 ರ ವ್ಯಾಪ್ತಿಯಲ್ಲಿ ಜ.22 ರಂದು ಬೆಳಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ವೀರಭದ್ರೇಶ್ವರ ಟಾಕೀಸ್ ನಿಂದ ಡಿ.ವಿ.ಎಸ್ ಕಾಲೇಜ್ ವರೆಗೆ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿದ್ದು, ಸರ್ ಎಂ.ವಿ.ರಸ್ತೆ,

Home7 months ago

ಶಿವಮೊಗ್ಗ : ಕಾರಾಗೃಹ ಮತ್ತು ಸುಧಾರಣಾ ಸೇವೆಯ ಮಹಾನಿರ್ದೇಶಕ (ಡಿಜಿಪಿ) ಅಲೋಕ್‌ ಕುಮಾರ್‌ ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ Dog Show, ವಿವಿಧ ತಳಿಯ ಶ್ವಾನ ಪ್ರದರ್ಶನ, ನೋಂದಣಿಗೆ ಕೊನೆಯ ದಿನ ಯಾವಾಗ? ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹಕ್ಕೆ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...