ತಾಲ್ಲೂಕು20- Page

245Articles

ಶಿವಮೊಗ್ಗ : ಶಿವಮೊಗ್ಗ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ 16 ಕಾರ್ಯಕರ್ತೆಯರು ಮತ್ತು 93 ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ

ಶಿವಮೊಗ್ಗ : ನಗರದ ಕೋಟೆ ಶ್ರೀಸೀತಾ ರಾಮಾಂಜನೇಯ ಸ್ವಾಮಿ ದೇವಾಲಯದಿಂದ ಸಮೀಪದ ಮಹೇಂದ್ರಗಿರಿ ಕ್ಷೇತ್ರ ಪಿಳ್ಳಂಗಿರಿಗೆ ನಾಳೆ (ನ.16 ರಂದು) 26ನೇ ವರ್ಷದ ಶ್ರೀರಂಗ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ನಾಳೆ ಬೆಳಗ್ಗೆ 6.30ಕ್ಕೆ ಕೋಟೆ ರಸ್ತೆಯ ದೇವಾಲಯ ಆವರಣದಿಂದ ಪಾದಯಾತ್ರೆ ಹೊರಡಲಿದ್ದು, ಬೆಳಗ್ಗೆ

ಶಿಕಾರಿಪುರ : ಪಟ್ಟಣದ 110/11 ಕೆ.ವಿ ವಿದ್ಯುತ್ ವಿತರಣಾ ಘಟಕದಲ್ಲಿ ತ್ರೈಮಾಸಿಕ ನಿರ್ವಹಣೆ ಕೆಲಸದಿಂದಾಗಿ ಶಿಕಾರಿಪುರದ ಐಪಿ ಲಿಮಿಟ್ ವ್ಯಾಪ್ತಿಯಲ್ಲಿ ಇಂದು (ನ.13 ರ ಗುರುವಾರ) ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ  ಕೆಳಕಂಡ ವಿವಿಧ ಭಾಗಗಳಲ್ಲಿ ವಿದ್ಯುತ್

Home10 months ago

ಶಿವಮೊಗ್ಗ : ಶಿವಮೊಗ್ಗ ನಗರದ ವಾತ್ಸಲ್ಯ ಆಟೋ ನಿಲ್ದಾಣದ ಆಟೋ ಚಾಲಕರಾದ ಹರೀಶ್ ಬಿನ್ ಹನುಮಂತಪ್ಪ, ಗೊಂಧಿ ಚಟ್ನಳ್ಳಿ ಇವರ ಆಟೋದಲ್ಲಿ ಮಂಗಳವಾರ (ನ.11 ರಂದು)  ಪ್ರಯಾಣಿಕರೊಬ್ಬರು ತಮ್ಮ ಬ್ಯಾಗನ್ನು ಆಟೋದಲ್ಲೇ ಬಿಟ್ಟು ಹೋಗಿದ್ದು, ಆಟೋ ಚಾಲಕರು ಆ ಬ್ಯಾಗ್ ನ್ನು

Home10 months ago

ಶಿಕಾರಿಪುರ : ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ಇರುವಕ್ಕಿಯ ಅಂತಿಮ ವರ್ಷದ ಬಿ ಎಸ್ ಸಿ ಆನರ್ಸ್ ಕೃಷಿ ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ರಸಗೊಬ್ಬರ

ಶಿಕಾರಿಪುರ : ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾ ಲಯ, ಇರುವಕ್ಕಿ, ಅಂತಿಮ ವರ್ಷದ ಬಿ.ಎಸ್ಸಿ (ಆನರ್ಸ್‌) ಷಿ ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ಹಿತ್ತಲ ಗ್ರಾಮದ ರೈತರಿಗೆ ಮಣ್ಣು ಮಾದರಿ ತೆಗೆಯುವ

ರಾಜ್ಯ10 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಶಿವಮೊಗ್ಗ – ಭದ್ರಾವತಿ ನಡುವೆ ಬರುವ ಎಲ್‌ಸಿ.ನಂ: 42,46 ಮತ್ತು 47 ಗಳನ್ನು ಮುಚ್ಚಲು ಅದಕ್ಕಾಗಿ ಎಲ್‌ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಅ.28 ರಿಂದ ನ.03 ರವರೆಗೆ ವಿವಿಧ ದಿನಗಳಂದು ವಾಹನಗಳು ಮತ್ತು ಸಾರ್ವಜನಿಕರು ತಾತ್ಕಾಲಿಕವಾಗಿ

ಶಿಕಾರಿಪುರ : ಶಿಕಾರಿಪುರ ಪಟ್ಟಣದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿನ ಹಳೆಯ ವಿದ್ಯುತ್‌ ಕಂಬಗಳನ್ನು ತೆರವುಗೊಳಿಸಿ ಹೊಸ ಸ್ಟನ್‌ಲೈನ್ ಪೋಲ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇಂದು (ಅ.26 ರಂದು) ಭಾನುವಾರ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ

ಶಿವಮೊಗ್ಗ : ಸೊರಬದ ಬಂಗಾರಧಾಮದಲ್ಲಿ ಇಂದು (ಅ.26 ರಂದು) ಎಸ್‌.ಬಂಗಾರಪ್ಪ ಫೌಂಡೇಷನ್‌, ಶ್ರೀ ಎಸ್.ಬಂಗಾರಪ್ಪ ವಿಚಾರ ವೇದಿಕೆ ಇವರ ಸಹಯೋಗದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ 93ನೇ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬಂಗಾರಪ್ಪನವರು ಸಮಾಜವಾದಿ ಚಿಂತಕರಾಗಿದ್ದರು. ಅಭಿವೃದ್ಧಿಯ ಹರಿಕಾರರಾಗಿದ್ದರು. ಬಂಧುವಾಗಿ ಹಲವಾರು

ರಾಜ್ಯ10 months ago

ಶಿವಮೊಗ್ಗ : ಶಿವಮೊಗ್ಗ ನಗರದ ನವುಲೆ ಕೆ.ಎಸ್.ಸಿ.ಎ. ಕ್ರೀಡಾಂಗಣದಲ್ಲಿ ಕರ್ನಾಟಕ ಹಾಗೂ ಗೋವಾ ತಂಡಗಳ ನಡುವೆ ರಣಜಿ ಟ್ರೋಫಿ ಪಂದ್ಯವನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ವತಿಯಿಂದ ಅ.25 ರಿಂದ 28 ರವೆಗೆ ಆಯೋಜಿಸಲಾಗಿದೆ ಎಂದು

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...