ತಾಲ್ಲೂಕು24- Page

245Articles

ಶಿವಮೊಗ್ಗ : ಜಿಲ್ಲೆಯಲ್ಲಿ ಇಂದು ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ನಾಳೆ ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಎರಡು ತಾಲ್ಲೂಕುಗಳ ಅಂಗನವಾಡಿ ಕೇಂದ್ರಗಳು ಮತ್ತು ಶಾಲೆ-ಕಾಲೇಜುಗಳಿಗೆ ನಾಳೆ (ಆಗಸ್ಟ್ 28) ರಂದು ರಜೆ ಘೋಷಿಸಲಾಗಿದೆ. ಇದನ್ನೂ

ಸಾಗರ : ಇತಿಹಾಸ ಪ್ರಸಿದ್ಧವಾದ ಸಾಗರ ಮಾರಿಕಾಂಬಾ ದೇವಿ ಜಾತ್ರೆಯು 2026 ರ ಫೆಬ್ರವರಿ 03 ರಂದು ನಡೆಯಲಿದೆ ಎಂದು ಮಾರಿಕಾಂಬಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ತಿಳಿಸಿದರು. ಸಾಗರದ ಮಾರಿಕಾಂಬಾ ದೇವಸ್ಥಾನದಲ್ಲಿ ಮಾರಿಕಾಂಬಾ ಜಾತ್ರಾ ವಿವರದ ನಾಮಫಲಕ ಅನಾವರಣ, ಜಾತ್ರೆ ನಡೆಸುವ

ಸಾಗರ : ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ, ಇಂದು ಸಾಗರ ನಗರದ ವಿವಿಧ ಪಡೆಗಳ ಪೊಲೀಸರು ಪಥ ಸಂಚಲನ ನಡೆಸಿದರು. ವಿಶೇಷ ಕಾರ್ಯಪಡೆ, ಕ್ಷಿಪ್ರ ಕಾರ್ಯಪಡೆ ಹಾಗೂ ಸ್ಥಳೀಯ ಠಾಣೆಗಳ ಪೊಲೀಸರು ಪಥ ಸಂಚಲನದಲ್ಲಿ ಭಾಗಿಯಾಗಿದ್ದರು ಎಂದು

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಅತಿಯಾದ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ನಾಳೆ (ಆಗಸ್ಟ್ 18) ರಂದು ರಜೆ

ಶಿವಮೊಗ್ಗ : ಶ್ರಾವಣ ಮಾಸದಲ್ಲಿ ಅತ್ಯಂತ ವಿಜೃಂಭಣೆ ವೈಭವದಿಂದ ನಡೆಯುವ ನಗರದ ಪ್ರಸಿದ್ಧ ಗುಡ್ಡೇಕಲ್ ಶ್ರೀ ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವವು ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ಅತ್ಯಂತ ವೈಭವದಲ್ಲಿ ನಡೆಯಲಿದ್ದು, ಇಂದು ಮಳೆಯ ನಡುವೆಯೂ ಭಕ್ತರು

ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-08ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.10 ರಂದು ಬೆಳ್ಳಗ್ಗೆ 09.00 ರಿಂದ ಸಂಜೆ 05.30 ರವರೆಗೆ ಈ ವ್ಯಾಪ್ತಿಯ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ

Home1 year ago

ಶಿವಮೊಗ್ಗ : ಜೇಸಿಸ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ವತಿಯಿಂದ ನಾಳೆ (ಆ.10) ರಂದು ಹೊನ್ನಾಳಿ ರಸ್ತೆಯಲ್ಲಿರುವ ಗೊಂಧಿ ಚಟ್ನಳ್ಳಿಯಲ್ಲಿ ‘ಕೆಸರು ಗದ್ದೆ ಕ್ರೀಡೋತ್ಸವ’ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್‌ನ ಅಧ್ಯಕ್ಷ ಚಂದ್ರಹಾಸ್ ಶೆಟ್ಟಿ ತಿಳಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ

ರಾಜ್ಯ1 year ago

ಭಾರತದಲ್ಲಿನ ನೇಕಾರ ಸಮುದಾಯವನ್ನು ಗುರುತಿಸಲು ಮತ್ತು ಭಾರತದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ನೇಕಾರರ ಅಮೂಲ್ಯ ಕೊಡುಗೆಯನ್ನು ಗೌರವಿಸಲು ಪ್ರತಿ ವರ್ಷ ಆಗಸ್ಟ್ 07 ರಂದು ದೇಶದಾದ್ಯಂತ ರಾಷ್ಟ್ರೀಯ ಕೈಮಗ್ಗ ದಿನವನ್ನು (National Handloom Day) ಆಚರಿಸಲಾಗುತ್ತದೆ. ಭಾರತದ ಶ್ರೀಮಂತ ಮತ್ತು ವೈವಿಧ್ಯಮಯ ಸಾಂಸ್ಕೃತಿಕ

ಶಿವಮೊಗ್ಗ : ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಇವರು ಇಂದು ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಶಿವಮೊಗ್ಗ ತಾಲ್ಲೂಕಿನ ಸಿದ್ಲಿಪುರದಲ್ಲಿ ರೂ.29.5 ಕೋಟಿ‌ ವೆಚ್ಚದಲ್ಲಿ ನೂತನವಾಗಿ‌ ನಿರ್ಮಿಸಲಾಗಿರುವ

Home1 year ago

ಶಿವಮೊಗ್ಗ : ‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತು ಎಚ್ಚರ’. ಇದು ಈ ಬಾರಿಯ ಮೈದೊಳಲು ಗ್ರಾಮದ ಹನುಮಂತ ದೇವರ ಕಾರ್ಣಿಕ ಭವಿಷ್ಯವಾಗಿದೆ. ಪ್ರತಿ ನಾಗರ ಪಂಚಮಿಯಂದು ಇಲ್ಲಿ ಕಾರ್ಣಿಕ ನಡೆಯಲಿದೆ. ವ್ಯಕ್ತಿಯೊಬ್ಬರ ಮೈಮೇಲೆ ಹನುಮಂತ ದೇವರು ಆಹಾವನೆಯಾಗಿ ಪಿಳ್ಳೆಮಟ್ಟಿ ಗುಡ್ಡದಲ್ಲಿ ಕಾರ್ಣಿಕ ನುಡಿಯಲಿದೆ. ಕಂಬವೇರಿ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...