ತಾಲ್ಲೂಕು25- Page

245Articles

ಶಿವಮೊಗ್ಗ : ಸರ್ಕಾರದಿಂದಲೇ ಮಂಜೂರಾತಿ ಆದೇಶ ಪತ್ರ ಪಡೆದು, ಖಾತೆ, ಪಹಣಿಯೊಂದಿಗೆ ಭೂಮಿ ಸಾಗುವಳಿ ಮಾಡುತ್ತಿರುವ ರೈತರ ದಾಖಲೆಗಳನ್ನು ವಜಾಗೊಳಿಸುವುದಾಗಿ ಉಪವಿಭಾಗಾಧಿಕಾರಿಗಳು ನೊಟೀಸ್ ನೀಡಿ ರೈತ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನ.ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗ : ಶಿವಮೊಗ್ಗ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಾಗೂ ಶೀತ ವಾತಾವರಣ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಶಿವಮೊಗ್ಗ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳು ಹಾಗೂ ಕಾಲೇಜುಗಳಿಗೆ ಇಂದು (ಜುಲೈ 26) ರ ಶನಿವಾರದಂದು ರಜೆ

Home1 year ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರಿ ಮಳೆ ಜೊತೆಗೆ ಗಾಳಿಯೂ ಇರುವುದರಿಂದ ತಂಡಿ ವಾತಾವರಣ ಸೃಷ್ಟಿಯಾಗಿದೆ. ಹಾಗಾಗಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ತಾಲ್ಲೂಕಿನ ಮೂರು ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ ಶಾಲೆಗಳಿಗೆ ಅನ್ವಯಿಸುವಂತೆ ಮಾತ್ರ ಇಂದು (ಜುಲೈ

ಶಿವಮೊಗ್ಗ : ರಾಷ್ಟ್ರೀಯ ಗೋರ್ ಸೇನಾ ಸಂಘಟನೆಯ ರಾಜ್ಯ ಘಟಕದ ವತಿಯಿಂದ ಭಾನುವಾರ ನಗರದ ಬಂಜಾರ ಭವನದಲ್ಲಿ ವಿಶೇಷ ಸಭೆಯನ್ನ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಶಿವಮೊಗ್ಗ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಇದನ್ನೂ ಓದಿ

Home1 year ago

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಫಾಲ್ಸ್ ನಲ್ಲಿ ಯುವಕನೋರ್ವ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿ ನೀರುಪಾಲಾಗಿರುವ ಘಟನೆಯೊಂದು ಇಂದು (ಜು.20) ನಡೆದಿದೆ. ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ಪ್ರವಾಸಕ್ಕೆಂದು ಯಡೂರಿನ ಅಬ್ಬಿ ಜಲಪಾತದಲ್ಲಿ ನೀರಿಗೆ ಇಳಿದಿದ್ದ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...