ತಾಲ್ಲೂಕು5- Page

75Articles

Home5 months ago

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಆಚರಣೆಯ  ಭಾಗವಾಗಿಯೇ ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ಸೆ.21 ರಂದು ಬೆಳಗ್ಗೆ 6.30 ಕ್ಕೆ ʼನಶೆ ಮುಕ್ತ ಭಾರತಕ್ಕಾಗಿ ಎಂಬ ಘೋಷಣೆʼಯಡಿಯಲ್ಲಿ ನಮೋ ಯುವ ರನ್ ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಯುವ

ಶಿವಮೊಗ್ಗ : ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಸೆ.22 ರಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 3.00 ರವರೆಗೆ ಈ ಕೆಳಕಂಡ ವ್ಯಾಪ್ತಿಗೆ ಸೇರಿರುವ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಪಿಯರ್‌ಲೈಟ್, ಪೇಪರ್ ಪ್ಯಾಕೇಜ್,ಕೆ.ಆರ್.

ಶಿವಮೊಗ್ಗ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಅಧೀನದಲ್ಲಿ ಬರುವ ವಿವಿಧ ಕಾರ್ಯಕ್ರಮದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆರ್ಹರಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಿದೆ. ಎನ್‌ಪಿಎನ್‌ಸಿಸಿ ಕಾರ್ಯಕ್ರಮದಡಿ ಎಂಬಿಬಿಎಸ್ ವೈದ್ಯರ 10 ಹುದ್ದೆಗಳಿಗೆ 3 ವರ್ಷ

Home5 months ago

ಶಿವಮೊಗ್ಗ : ಮೆಸ್ಕಾಂ ಇಲಾಖೆಯಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ವ್ಯತ್ಯಯವಾಗುತ್ತಿದ್ದು, ಸೆ.16 ಮತ್ತು 17 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯವಾಗುತ್ತಿದೆ. ಇದನ್ನೂ ಓದಿ » ನಗರದ 50ಕ್ಕೂ ಹೆಚ್ಚು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ,

Home5 months ago

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ನಾಳೆ (ಸೆ.15) ರಂದು ಸೋಮವಾರ ಈದ್ ಮಿಲಾದ್ ಮೆರವಣಿಗೆ ನಡೆಯಲಿದ್ದು, ಅದರ ನಿಮಿತ್ತ ನಗರದ ಪ್ರಮುಖ ವೃತ್ತಗಳು, ರಸ್ತೆಗಳನ್ನು ಹಸಿರು ಬಂಟಿಗ್ಸ್ ತೋರಣದ ಮೂಲಕ ಶೃಂಗರಿಸಲಾಗಿದೆ. ಇದನ್ನೂ ಓದಿ » ನಗರದ 50ಕ್ಕೂ ಹೆಚ್ಚು ಭಾಗಗಳಲ್ಲಿ ವಿದ್ಯುತ್

ಶಿವಮೊಗ್ಗ : ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಸೆ.16 ರಂದು ಬೆಳಗ್ಗೆ 09.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ ವ್ಯಾಪ್ತಿಗೆ ಸೇರಿರುವ ಕೋಪಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ » ಪಾಲಿಕೆ

ಶಿವಮೊಗ್ಗ: ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ನಾಳೆ (ಸೆ.14) ರಂದು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ » ಪಾಲಿಕೆ ನೌಕರರ ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ಚೆನ್ನಿ ವಿದ್ಯುಕ್ತ

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-1 ರ ವ್ಯಾಪ್ತಿಯಲ್ಲಿ ಶಂಕರಮಠ ಮಾರ್ಗದಲ್ಲಿ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿದ್ದು, ನಾಳೆ (ಸೆ.13) ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಹಾಗೂ ಮಧ್ಯಾಹ್ನ 3.00 ರಿಂದ ಸಂಜೆ 5.00

ಶಿವಮೊಗ್ಗ : ರಾಜ್ಯ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ನಾಳೆ (ಸೆ.12) ರಂದು ಮಧ್ಯಾಹ್ನ 1.30ಕ್ಕೆ ಜಿಲ್ಲೆಗೆ ಆಗಮಿಸಿ ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಾಗೂ ನಂತರ ನೂತನವಾಗಿ ನಿರ್ಮಿಸಿರುವ ಪರಿವೀಕ್ಷಣಾ ಮಂದಿರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಶಿವಮೊಗ್ಗ : ಇಂದು ಶಿವಮೊಗ್ಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್. ರವರು ಶಿವಮೊಗ್ಗ ನಗರದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಗೆ ಅನಿರೀಕ್ಷಿತ ಭೇಟಿ ನೀಡಿ, ಇಲ್ಲಿಯವರೆಗೂ ಶಿವಮೊಗ್ಗ ಜಿಲ್ಲೆಯಲ್ಲಿ ಈ ಚಲನ್ ಮೂಲಕ ವಿಧಿಸಲಾದ ದಂಡದ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...