ತಾಲ್ಲೂಕು5- Page

107Articles

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1ರ ಘಟಕ 2 ರ ವ್ಯಾಪ್ತಿಯಲ್ಲಿ ಜ.22 ರಂದು ಬೆಳಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ವೀರಭದ್ರೇಶ್ವರ ಟಾಕೀಸ್ ನಿಂದ ಡಿ.ವಿ.ಎಸ್ ಕಾಲೇಜ್ ವರೆಗೆ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿದ್ದು, ಸರ್ ಎಂ.ವಿ.ರಸ್ತೆ,

ಶಿವಮೊಗ್ಗ : ಕಾರಾಗೃಹ ಮತ್ತು ಸುಧಾರಣಾ ಸೇವೆಯ ಮಹಾನಿರ್ದೇಶಕ (ಡಿಜಿಪಿ) ಅಲೋಕ್‌ ಕುಮಾರ್‌ ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ Dog Show, ವಿವಿಧ ತಳಿಯ ಶ್ವಾನ ಪ್ರದರ್ಶನ, ನೋಂದಣಿಗೆ ಕೊನೆಯ ದಿನ ಯಾವಾಗ? ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹಕ್ಕೆ

ಶಿವಮೊಗ್ಗ : ಸಂಸದ ಬಿ.ವೈ.ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಇದನ್ನೂ ಓದಿ » ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು, ಕಾರಣವೇನು? ಕುಂಚೇನಹಳ್ಳಿ ಗ್ರಾಮದ ಸಮೀಪ

Home2 months ago

ಶಿವಮೊಗ್ಗ : ಭದ್ರಾವತಿ-ಶಿವಮೊಗ್ಗ ನಡುವೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ಎಲ್ ಸಿ ನಂ 46 ಮತ್ತು ಎಲ್ ಸಿ ನಂ 42 ಗಳನ್ನು ತೆರೆದು ಪರೀಕ್ಷೆ ಮಾಡಬೇಕಿರುವ ಕಾರಣ ತಾತ್ಕಾಲಿಕವಾಗಿ ಪರ್ಯಾಯ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ

ಶಿವಮೊಗ್ಗ : ಶಿವಮೊಗ್ಗ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿದ್ದು, ಜ.21 ರಂದು ಬೆಳಗ್ಗೆ 9.30 ರಿಂದ ಸಂಜೆ 6.00 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ » ಭದ್ರಾ ಜಲಾಶಯದಿಂದ ತುಂಗ-ಭದ್ರಾ

ಶಿವಮೊಗ್ಗ : ಶ್ರೀ ಜ್ಞಾನೇಶ್ವರಿ ಗೋಶಾಲೆ 10 ವರ್ಷದಿಂದ ಪವಿತ್ರ ಗೋಸೇವೆ ಮಾಡುತ್ತಿದ್ದು, ಅನಾಥ ಗೋವುಗಳು, ನೊಂದ ಗೋವುಗಳಿಗೆ ಆಶ್ರಯತಾಣವಾಗಿದೆ ಎಂದು ಶ್ರೀ ಕ್ಷೇತ್ರ ಕರ್ಕಿಯ ಶ್ರೀ ಸಚ್ಚಿದಾನಂದ ಜ್ಞಾನೇಶ್ವರಿ ಭಾರತೀ ಮಹಾಸ್ವಾಮಿಗಳು ಹೇಳಿದರು. ಇದನ್ನೂ ಓದಿ » ಬಗೆಹರಿಯದ ವಾಹನಗಳ ಪಾರ್ಕಿಂಗ್

ಶಿವಮೊಗ್ಗ : ತಾಲೂಕಿನ ಪುರದಾಳು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್ ಅಭಿಯಾನ ಮತ್ತು ಮಕ್ಕಳ ವಿಶೇಷ ಗ್ರಾಮ ಸಭೆ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ

Home3 months ago

ಶಿವಮೊಗ್ಗ : ವರ್ಷದಲ್ಲಿ 24 ಏಕಾದಶಿಗಳು ಬರಲಿವೆ. ವೈಕುಂಠ ಏಕಾದಶಿಗೆ ವಿಶೇಷ ಮಹತ್ವವಿದೆ. ನಾಡಿನೆಲ್ಲೆಡೆ ಆಚರಿಸುವ ಪವಿತ್ರಾ ವೈಕುಂಠ ಏಕಾದಶಿ ಸಂಭ್ರಮ ಮನೆಮಾಡಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ವೈದಿಕ ಜ್ಯೋತಿಷದ ಪ್ರಕಾರ, ಈ ದಿನದಂದು

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಹೊಸನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ 2019-20 ರಿಂದ 2024-25 ನೇ ಸಾಲಿನವರೆಗೂ ಎಸ್.ಎಫ್.ಸಿ ಯೋಜನೆಯಡಿ ಬಾಕಿ ಉಳಿದಿರುವ ಅನುದಾನದಲ್ಲಿ ಹೊಲಿಗೆ ಯಂತ್ರ ಪಡೆಯಲು ಅಸಕ್ತರಿಂದ ಅರ್ಜಿ ಅಹ್ವಾನಿಸಿದೆ.

ಕ್ರೀಡೆ4 months ago

ಶಿವಮೊಗ್ಗ : ಕ್ರೀಡೆಗಳು ಪ್ರತಿ ವ್ಯಕ್ತಿಯ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಹೆಚ್ಚು ಸಹಕಾರಿಯಾಗಿವೆ ಎಂದು ಜಿಲ್ಲಾಧಿಕಾರಿ ಡಾ. ಗುರುದತ್ತ ಹೆಗಡೆ ಅವರು ಹೇಳಿದರು. ಇಂದು ನಗರದ ಡಿ.ಎ.ಆರ್. ಕವಾಯತು ಮೈದಾನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಪೊಲೀಸ್ ವಾರ್ಷಿಕ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...