ತಾಲ್ಲೂಕು7- Page

146Articles

ಶಿವಮೊಗ್ಗ : ನೈಋತ್ಯ ರೈಲ್ವೆಯು ರೈಲು ಸಂಖ್ಯೆ 16205/16206 ತಾಳಗುಪ್ಪ–ಮೈಸೂರು–ತಾಳಗುಪ್ಪ ಡೈಲಿ ಎಕ್ಸ್ ಪ್ರೆಸ್ ರೈಲುಗಳ ಹಳೆಯ ಮಾದರಿಯ ಐಸಿಎಫ್ ಬೋಗಿಗಳನ್ನು ತೆಗೆದು ಹಾಕಿ, ಅವುಗಳ ಬದಲಿಗೆ ಅತ್ಯಾಧುನಿಕ ಲಿಂಕ್ ಹಾಫ್ಮನ್ ಬುಶ್ (LHB) ಬೋಗಿಗಳನ್ನು ಅಳವಡಿಸಲು ನಿರ್ಧರಿಸಿದೆ ಎಂದು ರೈಲ್ವೆ

ರಾಜಕೀಯ2 months ago

ಶಿವಮೊಗ್ಗ : ಹೊಸನಗರಕ್ಕೆ ಸ್ವತಂತ್ರ ವಿಧಾನಸಭಾ ಕ್ಷೇತ್ರದ ಸ್ಥಾನಮಾನವನ್ನು ಮತ್ತೆ ನೀಡಬೇಕು ಎಂಬ ಬೇಡಿಕೆ ಮತ್ತೆ ಮುನ್ನಲೆಗೆ ಬಂದಿದೆ. ಇದರ ಅಂಗವಾಗಿ ಭಾನುವಾರ ಆಯೋಜಿಸಲಾಗಿದ್ದ ಐತಿಹಾಸಿಕ ಪಾದಯಾತ್ರೆಗೆ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿರುವ “ನಗರ ಹೋಬಳಿ” ಸಾಕ್ಷಿಯಾಯಿತು. ಹೊಸನಗರ ವಿಧಾನಸಭಾ ಕ್ಷೇತ್ರದ ಮರು

ಶಿವಮೊಗ್ಗ : ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ದುರಸ್ತಿ ಮತ್ತು ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಏಪ್ರಿಲ್ 04 ಮತ್ತು 05 ರಂದು ನಗರದ ದೈನಂದಿನ ನೀರು

Home2 months ago

ಶಿವಮೊಗ್ಗ : ಶಿವಮೊಗ್ಗ ಮಂಡ್ಲಿ 110\11 ಕೆವಿ ವಿದ್ಯುತ್ ಉಪಕೇಂದ್ರದಿಂದ ಎಂ.ಆರ್.ಎಸ್ 220\11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110 ಕೆವಿ ಎಸ್.ಎಸ್-1 ಮಾರ್ಗದಲ್ಲಿ ಏ.04 ರಂದು ಬೆಳಿಗ್ಗೆ 9.00 ಗಂಟೆಯಿಂದ  ಮಧ್ಯಾಹ್ನ 3.00 ಗಂಟೆಯವರೆಗೆ ತ್ರೈಮಾಸಿಕ ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವದರಿಂದ

Home2 months ago

ಶಿವಮೊಗ್ಗ : ನಗರದ ಮಾಚೇನಹಳ್ಳಿಯಲ್ಲಿರುವ 8ನೇ ಪಡೆ, ಕೆ.ಎಸ್.ಆರ್.ಪಿ ಘಟಕದ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಖಾಲಿ ಇರುವ ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ » ಗಣತಿ ಪ್ರಕ್ರಿಯೆಗೆ ದಿನಾಂಕ ನಿಗಧಿ, ಸ್ವಯಂ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಜನಮನದ ಆರಾಧ್ಯ ದೈವ ಶ್ರೀ ಹುಚ್ಚಾರಾಯ ಸ್ವಾಮಿ ರಥೋತ್ಸವವು ಇಂದು ಬೆಳಗ್ಗೆ ಅದ್ದೂರಿಯಾಗಿ ನೆರವೇರಿದ್ದು, ತೇರು ರಥಬೀದಿಯಲ್ಲಿ ವಿಜೃಂಭಣೆಯಿಂದ ಸಂಚರಿಸಿತು. ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಾದಿಗಳ ಹರ್ಷೋದ್ಗಾರದ ನಡುವೆ ಸಾಗಿದ ರಥೋತ್ಸವವು ನಾಡಿನ

ಶಿವಮೊಗ್ಗ : 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅರ್ಹ ಸಾಮಾನ್ಯ ಮತ್ತು ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಿದೆ. ಇದನ್ನೂ ಓದಿ » Job News: ಜಿಲ್ಲೆಯಲ್ಲಿ ಉದ್ಯೋಗ ಮೇಳ,  ಪ್ರತಿಷ್ಠಿತ ಖಾಸಗಿ ಕಂಪನಿಗಳಿಂದ

ರಾಜ್ಯ2 months ago

ಬೆಂಗಳೂರು/ಶಿವಮೊಗ್ಗ : ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿರುವ ಹುಲಿ ಮತ್ತು ಸಿಂಹ ಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮಾ.20 ರಂದು ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಸಾವಿನ ಕುರಿತು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ವಿಧಾನಸಭೆಯ

ರಾಜ್ಯ2 months ago

ಶಿವಮೊಗ್ಗ : ಶಿವಮೊಗ್ಗ ನಗರ ಸೇರಿದಂತೆ ಸುತ್ತ ಮುತ್ತ ಪ್ರದೇಶಗಳಲ್ಲಿ ರಾಶಿರಾಶಿ ಆಲಿಕಲ್ಲು ಸಹಿತ ಸುರಿದ ವರ್ಷಧಾರೆಗೆ ಎಲ್ಲೆಡೆ ತಂಪನೆ ವಾತಾವರಣ ಸೃಷ್ಟಿ ಆಗಿದೆ. ಇದನ್ನೂ ಓದಿ ~ ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ, 7 ತಿಂಗಳಾದರೂ ಔಷಧಿ ಪೂರೈಕೆ ಇಲ್ಲ,

ರಾಜ್ಯ2 months ago

ಶಿವಮೊಗ್ಗ : ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು ಇಂದಿನಿಂದ (ದಿನಾಂಕ : 18.03.2026 ರಿಂದ 02.04.2026 ರವರೆಗೆ) ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸುಗಮವಾಗಿ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ. ಭದ್ರಾವತಿ-15 ಹೊಸನಗರ-7

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...