ತಾಲ್ಲೂಕು8- Page

107Articles

ಶಿವಮೊಗ್ಗ : ಕಾಡಾನೆ ಉಪಟಳದಿಂದ ಹಾನಿಗೊಳಗಾದ ಭತ್ತದ ಸಸಿ, ಅಡಿಕೆ ಸಸಿ, ಬಾಳೆ, ಕಬ್ಬು ಹಾಗೂ ಮೆಕ್ಕೆಜೋಳವನ್ನು ತಂದು ಶಿವಮೊಗ್ಗ ವನ್ಯಜೀವಿ ವಲಯದ ಉಪಸಂರಕ್ಷಣಾಧಿಕಾರಿ ಕಛೇರಿ ಎದುರು ಸುರಿದು ಪುರದಾಳು ಗ್ರಾಮದ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು. ಶಿವಮೊಗ್ಗ ಗ್ರಾಮಾಂತರ ವಿಧಾನ

ಶಿವಮೊಗ್ಗ : ಅಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-12, ಎ.ಎಫ್-13 ಮತ್ತು ಎ.ಎಫ್-19 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.27 ರ ಬೆಳಿಗ್ಗೆ 10.00 ರಿಂದ ಸಂಜೆ 5.00 ಗಂಟೆಯವರಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಆಚರಣೆಯ  ಭಾಗವಾಗಿಯೇ ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ಸೆ.21 ರಂದು ಬೆಳಗ್ಗೆ 6.30 ಕ್ಕೆ ʼನಶೆ ಮುಕ್ತ ಭಾರತಕ್ಕಾಗಿ ಎಂಬ ಘೋಷಣೆʼಯಡಿಯಲ್ಲಿ ನಮೋ ಯುವ ರನ್ ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಯುವ

ಶಿವಮೊಗ್ಗ : ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಸೆ.22 ರಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 3.00 ರವರೆಗೆ ಈ ಕೆಳಕಂಡ ವ್ಯಾಪ್ತಿಗೆ ಸೇರಿರುವ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಪಿಯರ್‌ಲೈಟ್, ಪೇಪರ್ ಪ್ಯಾಕೇಜ್,ಕೆ.ಆರ್.

ಶಿವಮೊಗ್ಗ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಅಧೀನದಲ್ಲಿ ಬರುವ ವಿವಿಧ ಕಾರ್ಯಕ್ರಮದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆರ್ಹರಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಿದೆ. ಎನ್‌ಪಿಎನ್‌ಸಿಸಿ ಕಾರ್ಯಕ್ರಮದಡಿ ಎಂಬಿಬಿಎಸ್ ವೈದ್ಯರ 10 ಹುದ್ದೆಗಳಿಗೆ 3 ವರ್ಷ

ಶಿವಮೊಗ್ಗ : ಮೆಸ್ಕಾಂ ಇಲಾಖೆಯಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ವ್ಯತ್ಯಯವಾಗುತ್ತಿದ್ದು, ಸೆ.16 ಮತ್ತು 17 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯವಾಗುತ್ತಿದೆ. ಇದನ್ನೂ ಓದಿ » ನಗರದ 50ಕ್ಕೂ ಹೆಚ್ಚು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ,

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ನಾಳೆ (ಸೆ.15) ರಂದು ಸೋಮವಾರ ಈದ್ ಮಿಲಾದ್ ಮೆರವಣಿಗೆ ನಡೆಯಲಿದ್ದು, ಅದರ ನಿಮಿತ್ತ ನಗರದ ಪ್ರಮುಖ ವೃತ್ತಗಳು, ರಸ್ತೆಗಳನ್ನು ಹಸಿರು ಬಂಟಿಗ್ಸ್ ತೋರಣದ ಮೂಲಕ ಶೃಂಗರಿಸಲಾಗಿದೆ. ಇದನ್ನೂ ಓದಿ » ನಗರದ 50ಕ್ಕೂ ಹೆಚ್ಚು ಭಾಗಗಳಲ್ಲಿ ವಿದ್ಯುತ್

ಶಿವಮೊಗ್ಗ : ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಸೆ.16 ರಂದು ಬೆಳಗ್ಗೆ 09.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ ವ್ಯಾಪ್ತಿಗೆ ಸೇರಿರುವ ಕೋಪಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ » ಪಾಲಿಕೆ

ಶಿವಮೊಗ್ಗ: ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ನಾಳೆ (ಸೆ.14) ರಂದು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ » ಪಾಲಿಕೆ ನೌಕರರ ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ಚೆನ್ನಿ ವಿದ್ಯುಕ್ತ

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-1 ರ ವ್ಯಾಪ್ತಿಯಲ್ಲಿ ಶಂಕರಮಠ ಮಾರ್ಗದಲ್ಲಿ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿದ್ದು, ನಾಳೆ (ಸೆ.13) ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಹಾಗೂ ಮಧ್ಯಾಹ್ನ 3.00 ರಿಂದ ಸಂಜೆ 5.00

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...