ತಾಲ್ಲೂಕು8- Page

245Articles

ಶಿವಮೊಗ್ಗ : ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ-2, ಘಟಕ-6ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಜು.05 ರಂದು ಬೆಳಗ್ಗೆ 09.00 ರಿಂದ ಸಂಜೆ 4.00 ಗಂಟೆಯವರೆಗೆ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ » ನೇರ ಸಂದರ್ಶನ: ಬ್ಯಾಂಕ್ ಉದ್ಯೋಗದಲ್ಲಿ

ರಾಜ್ಯ2 months ago

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜು.07 ರಂದು ಬೆಳಿಗ್ಗೆ 10.00 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ » ನೀರಿನ ಕಂದಾಯ ಪಾವತಿಸಲು 7 ದಿನಗಳ ಗಡುವು, ತಪ್ಪಿದ್ದಲ್ಲಿ ನೀರಿನ ಸಂಪರ್ಕ ಕಡಿತ

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು/ಮಾಲೀಕರುಗಳು ನೀರಿನ ಕಂದಾಯ ಬಾಕಿ ಉಳಿಸಿಕೊಂಡಿದ್ದಲ್ಲಿ 7 ದಿನಗಳ ಒಳಗಾಗಿ ಪಾವತಿಸುವುದು ಕಡ್ಡಾಯ. ಇದನ್ನೂ ಓದಿ » ಮಳೆ ಕೊರತೆ: ಮುಂಗಾರು ಹಂಗಾಮಿನ ಬೆಳೆಗೆ ನೀರು ಬಿಡುಗಡೆ ಸಾಧ್ಯವಿಲ್ಲ, ರೈತರಿಗೆ ಸೂಚನೆ

ಶಿವಮೊಗ್ಗ : ಭದ್ರಾ ಜಲಾಶಯದ ಅಚ್ಚುಕಟ್ಟುದಾರರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಪ್ರಸ್ತುತ ಮಳೆ ಕೊರತೆಯಿಂದಾಗಿ ಭದ್ರಾ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿರುವುದಿಲ್ಲ. ಆದ ಕಾರಣ ಮುಂಗಾರು ಹಂಗಾಮಿನ ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ನಾಲೆಯಲ್ಲಿ ನೀರು

ರಾಜ್ಯ2 months ago

ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2026-27 ನೇ ಸಾಲಿನ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ಪಂ. ವರ್ಗಕ್ಕೆ ಸೇರಿದ ಸಾಮಾನ್ಯ ಪದವಿ ಕೋರ್ಸಿನಲ್ಲಿ

ಶಿವಮೊಗ್ಗ : ನಗರದ ಮಿಳಘಟ್ಟದಲ್ಲಿ ನಡೆದಿದ್ದ ವೃದ್ಧೆಯ ಭೀಕರ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಲಾಂಗ್‌ನಿಂದ ಹಲ್ಲೆ ನಡೆಸಿದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಈ ವೇಳೆ ದೊಡ್ಡಪೇಟೆ ಸಿಪಿಐ ಸತ್ಯನಾರಾಯಣ್ ಅವರು ಆತ್ಮರಕ್ಷಣೆಗಾಗಿ ಆರೋಪಿ

ಶಿವಮೊಗ್ಗ : ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕೈಗೊಂಡಿದ್ದು ಸಾರ್ವಜನಿಕರು ಹಾಗೂ ಯುವ ಮತದಾರರು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಅರ್ಹರೆಲ್ಲರೂ ಮತದಾನದ ಹಕ್ಕನ್ನು ಪಡೆದುಕೊಳ್ಳಬೇಕು ಎಂದು

Home2 months ago

ಶಿವಮೊಗ್ಗ : ಕ್ಷೇತ್ರದ ಸಾರ್ವಜನಿಕರ ದೈನಂದಿನ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಬಡಾವಣೆಗಳಲ್ಲಿ ನೈರ್ಮಲ್ಯ ಕಾಪಾಡುವುದು ಹಾಗೂ ಮೂಲಸೌಕರ್ಯಗಳ ಕೊರತೆಯನ್ನು ಆದಷ್ಟು ಬೇಗ ನಿವಾರಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ರವರು ತಿಳಿಸಿದರು. ಇದನ್ನೂ ಓದಿ » 5 ರಿಂದ

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2026-27ನೇ ಸಾಲಿನಲ್ಲಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ನಾವಿನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ

Home2 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಭದ್ರಾಪುರ ಗ್ರಾಮಕ್ಕೆ ಹೋಗುವ ರಸ್ತೆಯ ಓವರ್‌ ಹೆಡ್ ಟ್ಯಾಂಕ್ ಸಮೀಪ ಗಾಂಜಾ ಮಾರಾಟ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಇದನ್ನೂ ಓದಿ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...