ತಾಲ್ಲೂಕು9- Page

245Articles

ಶಿವಮೊಗ್ಗ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ ಜನರಲ್ಲಿ ತಪ್ಪು ಕಲ್ಪನೆ ಮೂಡಿಸಲಾಗುತ್ತಿದೆ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಪರಿಸರ ಸ್ನೇಹಿಯಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಇದನ್ನೂ ಓದಿ » ಎಸ್‌ಐಆರ್ ಕುರಿತು ಆತಂಕ ಬೇಡ, ಜನರಿಗೆ ಸ್ಪಷ್ಟ

ರಾಜ್ಯ2 months ago

ಶಿವಮೊಗ್ಗ : ಕಿರಣ ಕೇಂದ್ರ ವಿದ್ಯಾಲಯ ಶಾಲೆಯಲ್ಲಿ ಡಾಕ್ಟರ್ ವಿಕ್ರಂ ಸಾರಾಬಾಯಿ ವಿಜ್ಞಾನ ಕ್ಲಬ್ ಮತ್ತು ಆರ್ಯಭಟ ಗಣಿತ ಕ್ಲಬ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಗಿಡಕ್ಕೆ ನೀರು ಹಾಕುವುದರ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಇದನ್ನೂ ಓದಿ » Job News: ಜೂ.30,

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 30 ರಂದು ಬೆಳಿಗ್ಗೆ 10.00 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ » ಕುಡಿಯುವ ನೀರಿನ ಸಮರ್ಪಕ ನಿರ್ವಹಣೆ, ಚಾನಲ್ ಸ್ವಚ್ಛತೆ ಕುರಿತು ಅಗತ್ಯ ಕ್ರಮಕ್ಕೆ

ಶಿವಮೊಗ್ಗ : ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಮಟ್ಟದಲ್ಲಿ ಬರದೇ ಇರುವುದರಿಂದ ಭವಿಷ್ಯದಲ್ಲಿ ಶಿವಮೊಗ್ಗ ನಗರದ ಜನತೆಗೆ ಕುಡಿಯುವ ನೀರಿನ ಯಾವುದೇ ತೊಂದರೆಯಾಗದಂತೆ ತಕ್ಷಣದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಮತ್ತು ನಗರದ ಜಲಮೂಲಗಳಾದ ಚಾನಲ್‌ಗಳನ್ನು ಸ್ವಚ್ಛವಾಗಿಡುವುದು ಇಲಾಖೆಗಳ ಜವಾಬ್ದಾರಿಯಾಗಿದೆ ಎಂದು

ಶಿವಮೊಗ್ಗ : ನಾನು ಯಾವತ್ತೂ ಅಧಿಕಾರಕ್ಕೆ ಅಂಟಿಕೊಂಡವನಲ್ಲ, ನನಗೆ ಸಚಿವ ಸ್ಥಾನ ನೀಡುವುದು, ಬಿಡುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟ ವಿಷಯ ಎಂದು ಮಾಜಿ ಸಚಿವ ಮಧು ಬಂಗಾರಪ್ಪ ಹೇಳಿದರು. ಇದನ್ನೂ ಓದಿ » ನಂಬರ್ ಪ್ಲೇಟ್ ಇಲ್ಲದ, ಡಿಫೆಕ್ಟಿವ್ ವಾಹನಗಳಿಗೆ ದಂಡ, ಇನ್ಮುಂದೆ ನೋ

ರಾಜ್ಯ2 months ago

ಶಿವಮೊಗ್ಗ : ಜಿಲ್ಲಾ ಪೊಲೀಸ್ ಮತ್ತು ಶಿವಮೊಗ್ಗ ಸಂಚಾರಿ ವೃತ್ತ ಪೊಲೀಸರು ಸಿಪಿಐ ದೇವರಾಜ್ ನೇತೃತ್ವದಲ್ಲಿ ಇಂದು ನಗರದಲ್ಲಿ ಕೇವಲ ಎಂಟು ಗಂಟೆಗಳಲ್ಲಿ ಡಿಫೆಕ್ಟಿವ್ ಮತ್ತು ನಂಬರ್ ಪ್ಲೇಟ್ ಇಲ್ಲದ 74 ವಾಹನಗಳನ್ನು ವಶಪಡಿಸಿಕೊಂಡು ಮಾಲೀಕರಿಗೆ ಎಚ್ಚರಿಕೆ ನೀಡಿ ದಂಡ ವಿಧಿಸಿದ್ದಾರೆ.

ಶಿವಮೊಗ್ಗ : ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಮತ್ತು ಜಿಲ್ಲೆಯಲ್ಲಿ ಬೆಳೆ ವಿಮಾ ಪರಿಹಾರದ ವೈಪರೀತ್ಯಗಳನ್ನು ಸರಿಪಡಿಸಿ ಸಂತ್ರಸ್ತ ರೈತರಿಗೆ ತಕ್ಷಣ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದ ಜನಪ್ರತಿನಿಧಿಗಳು ಹಾಗೂ

ಶಿವಮೊಗ್ಗ : ಕರ್ನಾಟಕ ಸರ್ಕಾರದ ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ರೂ.5,000/-ಗಳ ಆರ್ಥಿಕ ನೆರವು ನೀಡುವ “ನೇಕಾರರ ಸಮ್ಮಾನ್ ಯೋಜನೆ” ಅಡಿಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 258 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸ್ತುತ ಖಾಲಿ ಇರುವ 14 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ ತಲಾ ಒಂದರಂತೆ ಒಟ್ಟು 14 ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ.20 ರಂದು ಬೆಳಿಗ್ಗೆ 10.00 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...