ಪ್ರಮುಖ ಸುದ್ದಿ10- Page

186Articles

ಶಿವಮೊಗ್ಗ : ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಆಡಿಕೃತ್ತಿಕೆ ಹರೋಹರ ಜಾತ್ರೆಯ ಸಂದರ್ಭದಲ್ಲಿ ಬಹು ಸಂಖ್ಯೆಯಲ್ಲಿ ಭಕ್ತಾದಿಗಳು ಸೇರಲಿರುವುದರಿಂದ ಸಾರ್ವಜನಿಕರಿಗೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಈ ಕೆಳಕಂಡಂತೆ ವಾಹನಗಳ ಸಂಚಾರ ನಿಷೇಧ-ಮಾರ್ಗ ಬದಲಾವಣೆ ಮಾಡಿ ತಾತ್ಕಾಲಿಕವಾಗಿ ಅಧಿಸೂಚನೆ ಹೊರಡಿಸಿ ಜಿಲ್ಲಾಧಿಕಾರಿಗಳಾದ ಗುರುದತ್ತ

ಶಿವಮೊಗ್ಗ : ಶ್ರಾವಣ ಮಾಸದಲ್ಲಿ ಅತ್ಯಂತ ವಿಜೃಂಭಣೆ ವೈಭವದಿಂದ ನಡೆಯುವ ನಗರದ ಪ್ರಸಿದ್ಧ ಗುಡ್ಡೇಕಲ್ ಶ್ರೀ ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವವು ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ಅತ್ಯಂತ ವೈಭವದಲ್ಲಿ ನಡೆಯಲಿದ್ದು, ಇಂದು ಮಳೆಯ ನಡುವೆಯೂ ಭಕ್ತರು

ಶಿವಮೊಗ್ಗ : ಗತವೈಭವದತ್ತ ರಾಷ್ಟ್ರೀಯ ಹಬ್ಬವಾದ ಸ್ವಾತಂತ್ರ್ಯ ದಿನಾಚರಣೆಯು ಸಕಲ ಸಿದ್ಧತೆಗಳೊಂದಿಗೆ ಸಜ್ಜಾಗುತ್ತಿದೆ. ಸುಮಾರು 12 ವರ್ಷಗಳ ಬಳಿಕ ಈ ಬಾರಿ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಸ್ವಾತಂತ್ರ ದಿನಾಚರಣೆಯು ನಡೆಯಲಿದೆ. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಇಂದು ವಿವಿಧ ಇಲಾಖೆಗಳ

Home2 months ago

ಶಿವಮೊಗ್ಗ : ಜೇಸಿಸ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ವತಿಯಿಂದ ನಾಳೆ (ಆ.10) ರಂದು ಹೊನ್ನಾಳಿ ರಸ್ತೆಯಲ್ಲಿರುವ ಗೊಂಧಿ ಚಟ್ನಳ್ಳಿಯಲ್ಲಿ ‘ಕೆಸರು ಗದ್ದೆ ಕ್ರೀಡೋತ್ಸವ’ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್‌ನ ಅಧ್ಯಕ್ಷ ಚಂದ್ರಹಾಸ್ ಶೆಟ್ಟಿ ತಿಳಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ

Home2 months ago

ಶಿವಮೊಗ್ಗ : ಕ್ವಿಟ್ ಇಂಡಿಯಾ ಚಳುವಳಿಯ ವರ್ಷಾಚರಣೆಯ ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿಯೂ ಜಿಲ್ಲೆಯ ಹೋರಾಟಗಾರರಿಗೆ ಸನ್ಮಾನಿಸಲಾಯಿತು. ಶಿವಮೊಗ್ಗದ ಸ್ವತಂತ್ರ ಹೋರಾಟಗಾರರಾದ ಕಾಶಿನಾಥ ಶೆಟ್ಟಿ ರವರನ್ನು ಗೌರವಾನ್ವಿತ ರಾಜ್ಯಪಾಲರ ಪರವಾಗಿ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರ್ ರವರು ಹೋರಾಟಗಾರರ ಸ್ವಗೃಹಕ್ಕೆ ಭೇಟಿ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದ ಉನ್ನತೀಕರಣ ಮತ್ತು ಪ್ರಚಾರಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪ್ರವಾಸೋದ್ಯಮ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೆ.27 ರ ವಿಶ್ವ ಪ್ರವಾಸೋದ್ಯಮ ದಿನಾಚರಣೆ – 2025 ಕಾರ್ಯಕ್ರಮದ ಅಂಗವಾಗಿ ಹಲವು

ಭಾರತದಲ್ಲಿನ ನೇಕಾರ ಸಮುದಾಯವನ್ನು ಗುರುತಿಸಲು ಮತ್ತು ಭಾರತದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ನೇಕಾರರ ಅಮೂಲ್ಯ ಕೊಡುಗೆಯನ್ನು ಗೌರವಿಸಲು ಪ್ರತಿ ವರ್ಷ ಆಗಸ್ಟ್ 07 ರಂದು ದೇಶದಾದ್ಯಂತ ರಾಷ್ಟ್ರೀಯ ಕೈಮಗ್ಗ ದಿನವನ್ನು (National Handloom Day) ಆಚರಿಸಲಾಗುತ್ತದೆ. ಭಾರತದ ಶ್ರೀಮಂತ ಮತ್ತು ವೈವಿಧ್ಯಮಯ ಸಾಂಸ್ಕೃತಿಕ

ರಾಜ್ಯ2 months ago

ಶಿವಮೊಗ್ಗ : ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ ರೈಲಿನ ಬೋಗಿಗಳು ತುಂಗಾ ನದಿ ಸೇತುವೆ ಮೇಲೆ ಬರುತ್ತಿದ್ದಂತೆ ಬೋಗಿಗಳ ನಡುವೆ ಲಿಂಕ್ ಕಟ್ ಆಗಿ, ಎರಡು ಬೋಗಿಗಳ ಮಧ್ಯೆ ಇದ್ದ ಕಪ್ಲಿಂಗ್‌ ಲಾಕ್‌ ತುಂಡಾಗಿ, ಎಂಜಿನ್ ಹಾಗೂ ಬೋಗಿಗಳು ಬೇರ್ಪಟ್ಟ

ಶಿವಮೊಗ್ಗ : ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಇವರು ಇಂದು ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಶಿವಮೊಗ್ಗ ತಾಲ್ಲೂಕಿನ ಸಿದ್ಲಿಪುರದಲ್ಲಿ ರೂ.29.5 ಕೋಟಿ‌ ವೆಚ್ಚದಲ್ಲಿ ನೂತನವಾಗಿ‌ ನಿರ್ಮಿಸಲಾಗಿರುವ

ಶಿವಮೊಗ್ಗ : ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರವರು ಆ.04 ರಂದು ಜಿಲ್ಲಾ ಪ್ರವಾಸ ಕೈಗೊಂಡಿರುತ್ತಾರೆ. ಆ.04 ರಂದು ಬೆ.9.00ಕ್ಕೆ ಸರ್ಕೂಟ್ ಹೌಸ್‌ನಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬೆ.9.30ಕ್ಕೆ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...