ಪ್ರಮುಖ ಸುದ್ದಿ11- Page

394Articles

ಶಿವಮೊಗ್ಗ : ಅರೆಬಿಳಚಿ ಗ್ರಾಮದಲ್ಲಿ ಎಕೆ ಕಾಲೊನಿಯ ರಸ್ತೆ ಅಕ್ರಮ ಒತ್ತುವರಿ ತೆರವು ಮಾಡುವಂತೆ ಆಗ್ರಹಿಸಿ ಡಿಎಸ್‌ಎಸ್ (ಅಂಬೇಡ್ಕರ್ ವಾದ) ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹ ಶನಿವಾರ ಎರಡನೇ ದಿನಕ್ಕೆ ಕಾಲಿಟ್ಟಿತ್ತು. ಇದನ್ನೂ ಓದಿ » ಉದ್ಯೋಗಾಕಾಂಕ್ಷಿಗಳಿಗೆ

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಮೇ 21 ರಂದು ಬೆಳಿಗ್ಗೆ 10.00 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ಖಾಸಗಿ ಪ್ರತಿಷ್ಠಿತ ಕಂಪನಿಯಾದ ‘ಇಸುಝ ಮೋಟರ‍್ಸ್ ಇಂಡಿಯಾ ಲಿ.,’ ಭಾಗವಹಿಸಲಿದ್ದು, ಖಾಲಿ

ರಾಜ್ಯ2 months ago

ಶಿವಮೊಗ್ಗ : ನಗರದ ಶ್ರೀ ಬಸವೇಶ್ವರ ಸ್ವಾಮಿ ಪಟ್ಟಣ ಪತ್ತಿನ ಸಹಕಾರ ಸಂಘದ ಸಾಧನೆಯು ಒಂದು ಮೈಲಿ ಗಲ್ಲಾಗಿದ್ದು, ಈ ಸಂಸ್ಥೆಯು ವೀರಶೈವ ಸಮಾಜದ ಸಮಗ್ರ ಆರ್ಥಿಕ ಕೇಂದ್ರವಾಗುವ ಮೂಲಕ ಕಷ್ಟಕಾಲದಲ್ಲಿ ಕೈಹಿಡಿದು ನಡೆಸಿದ ಸಂಸ್ಥೆಯಾಗಿದೆ. ಸಹಕಾರ ಸಂಘದಲ್ಲಿ ಪಾರದರ್ಶಕತೆ ಇದ್ದಾಗ

ಶಿವಮೊಗ್ಗ : ಮೈದಾನದಲ್ಲಿ ಕುಳಿತು ಕ್ರಿಕೆಟ್ ಪಂದ್ಯ ವೀಕ್ಷಿಸುವಂತಹ (ಫ್ಯಾನ್ ಪಾರ್ಕ್) ಅನುಭವ ನೀಡುವ ಐಪಿಎಲ್ ‘ಫ್ಯಾನ್ ಪಾರ್ಕ್‌’ನ್ನು ಶಿವಮೊಗ್ಗದ ಎನ್‌ಇಎಸ್ ಮೈದಾನದಲ್ಲಿ ಮೇ 16 ಮತ್ತು 17 ರಂದು ಸಂಜೆ 6.30 ಕ್ಕೆ ಆಯೋಜಿಸಲಾಗಿದೆ ಎಂದು ಐಪಿಎಲ್ ಶಿವಮೊಗ್ಗ ವಿಭಾಗದ

ಶಿವಮೊಗ್ಗ : ಶಿವಮೊಗ್ಗ ನಗರದ ಶ್ರೀ ಬಸವೇಶ್ವರ ಸ್ವಾಮಿ ಪಟ್ಟಣ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಮಾರಂಭದ ಅಂಗವಾಗಿ ಮೇ 17 ರಂದು ನಗರದಲ್ಲಿ ಆಯೋಜಿಸಿರುವ ಶ್ರೀ ಜಗದ್ಗುರು ಪಂಚ ಪೀಠಾಧೀಶ್ವರರ ಅಡ್ಡ ಪಲ್ಲಕ್ಕಿ ಮಹೋತ್ಸವ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

Home2 months ago

ಶಿವಮೊಗ್ಗ : ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ನಗರವು ರಾಜ್ಯ ಮಟ್ಟದ ತಜ್ಞ ವೈದ್ಯರ ಸಮ್ಮೇಳನಕ್ಕೆ ಸಜ್ಜಾಗುತ್ತಿದೆ. 2004 ನಂತರ 22 ವರ್ಷಗಳ ಬಳಿಕ ಅಸೋಸಿಯೇಷನ್ ಆಫ್ ಫಿಜಿಶಿಯನ್ಸ್ ಆಫ್ ಇಂಡಿಯಾ ಸಹ್ಯಾದ್ರಿ, ಶಾಖೆಯಿಂದ ಇದೇ ಮೊದಲ ಬಾರಿಗೆಶಿವಮೊಗ್ಗನಗರದಲ್ಲಿ ಈ ಸಮ್ಮೇಳನ ಆಯೋಜಿಸಲಾಗಿದ್ದು,

Home2 months ago

ಶಿವಮೊಗ್ಗ : ಎಲೆಕ್ಟ್ರಿಕ್ ಸ್ಕೂಟರ್ ತಯಾರಕ ರಿವರ್ ಮೊಬಿಲಿಟಿಯು ಶಿವಮೊಗ್ಗದಲ್ಲಿ ತನ್ನ ಮೊದಲ ಮಳಿಗೆಯನ್ನು ಪ್ರಾರಂಭಿಸಿದೆ. MAG ಎಂಟರ್ಪ್ರೈಸಸ್ ನ ಸಹಭಾಗಿತ್ವದಲ್ಲಿ ಪ್ರಾರಂಭವಾದ ರಿವರ್ ಸ್ಟೋರ್ ಅನ್ನು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ನವರು ಇಂದು ಉದ್ಘಾಟಿಸಿದರು. ಕರ್ನಾಟಕ ರಾಜ್ಯದ ಹೆಮ್ಮೆಯ ರಿವರ್

ಶಿವಮೊಗ್ಗ : ದೇಶದ ಅಭಿವೃದ್ಧಿಗೆ ವಿದ್ಯಾವಂತ  ಯುವಕರ ಪಾತ್ರ ಪ್ರಮುಖವಾಗಿದ್ದು, ತಾವು ಓದಿದ ಕಾಲೇಜು, ಪ್ರಾದ್ಯಾಪಕರನ್ನು ಎಂದಿಗೂ ಮರೆಯುವುದಿಲ್ಲ. ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಬಹಳ ಮುಖ್ಯ ಎಂದು ಅಮೇರಿಕಾದ ವ್ಯಾಸ ಭಾರತೀ ತ್ರಿಯೋಗ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ಕೆ.ರಾಘವೇಂದ್ರ

ಶಿವಮೊಗ್ಗ : ಕೇಂದ್ರ ಸರ್ಕಾರ ಜಿಲ್ಲೆಯ ಸಾಗರ ತಾಲ್ಲೂಕಿನ ಕೋಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ (Nuclear Power Plant) ನಿರ್ಮಿಸಲು ಮುಂದಾಗಿದ್ದು, ಈಗಾಗಲೆ ನಿರಾಪೇಕ್ಷಣಾ ಪತ್ರ ಕೋರಿ ಸ್ಥಳೀಯ ಗ್ರಾಮ ಪಂಚಾಯ್ತಿಗೆ ಪತ್ರ ಬರೆದಿದ್ದು,

ಶಿಕಾರಿಪುರ : ಬಿಸಿಲಿನಲ್ಲಿ ಒಣಗಿಸಲು ಹಾಕಿದ್ದ ಅಡಿಕೆಯನ್ನು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಶಿರಾಳಕೊಪ್ಪ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಕಳುವಾಗಿದ್ದ ಅಡಿಕೆ ಹಾಗೂ ಕೃತ್ಯಕ್ಕೆ ಬಳಸಿದ್ದ ಗೂಡ್ಸ್ ವಾಹನ ವಶಕ್ಕೆ ಪಡೆಯಲಾಗಿದೆ. ಶಿಕಾರಿಪುರ ತಾಲೂಕಿನ ಹುಣಸೇಕಟ್ಟೆ ಗ್ರಾಮ ದಲ್ಲಿ ಈ ಘಟನೆ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...