ಶಿವಮೊಗ್ಗ : ರೈಲು ಸಂಖ್ಯೆ 16206 ಮೈಸೂರು–ತಾಳಗುಪ್ಪ ಎಕ್ಸ್ಪ್ರೆಸ್, ರೈಲು ಸಂಖ್ಯೆ 16205 ತಾಳಗುಪ್ಪ–ಮೈಸೂರು ಎಕ್ಸ್ಪ್ರೆಸ್ ಮತ್ತು ರೈಲು ಸಂಖ್ಯೆ 56267 ಅರಸೀಕೆರೆ–ಮೈಸೂರು ಪ್ಯಾಸೆಂಜರ್ ರೈಲುಗಳು 2026 ಏಪ್ರಿಲ್ 29, ಮೇ 4 ಮತ್ತು ಮೇ 6 ರಂದು ರದ್ದುಗೊಳ್ಳಲಿದೆ. ಇದನ್ನೂ
ಶಿವಮೊಗ್ಗ : ರೈಲು ಸಂಖ್ಯೆ 16206 ಮೈಸೂರು–ತಾಳಗುಪ್ಪ ಎಕ್ಸ್ಪ್ರೆಸ್, ರೈಲು ಸಂಖ್ಯೆ 16205 ತಾಳಗುಪ್ಪ–ಮೈಸೂರು ಎಕ್ಸ್ಪ್ರೆಸ್ ಮತ್ತು ರೈಲು ಸಂಖ್ಯೆ 56267 ಅರಸೀಕೆರೆ–ಮೈಸೂರು ಪ್ಯಾಸೆಂಜರ್ ರೈಲುಗಳು 2026 ಏಪ್ರಿಲ್ 29, ಮೇ 4 ಮತ್ತು ಮೇ 6 ರಂದು ರದ್ದುಗೊಳ್ಳಲಿದೆ. ಇದನ್ನೂ
ಶಿವಮೊಗ್ಗ : ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶಿವಮೊಗ್ಗ ಜಿಲ್ಲೆಯು ಒಟ್ಟಾರೆ ಶೇ.96.56 ಫಲಿತಾಂಶ ದಾಖಲಿಸುವ ಮೂಲಕ ರಾಜ್ಯ ಮಟ್ಟದಲ್ಲಿ 9ನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಜಿಲ್ಲೆಯಿಂದ ಒಟ್ಟು 21,692 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 20,946 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ತಾಲ್ಲೂಕುವಾರು
ಶಿವಮೊಗ್ಗ : ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಶಿವಮೊಗ್ಗ ನಗರದ ದೈನಂದಿನ ನೀರು ಸರಬರಾಜು ವ್ಯವಸ್ಥೆಯಲ್ಲಿ ವ್ಯತ್ಯಯ ಅಥವಾ ಯಾವುದೇ ಸಮಸ್ಯೆಯಾದಲ್ಲಿ ತಮ್ಮ ವಾರ್ಡ್ ಗೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ತಮ್ಮ ದೂರಗಳನ್ನು ನೀಡಲು
ಶಿವಮೊಗ್ಗ : ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಸರ್ಕಾರದಿಂದ ಎಂಒಯು ಮಾಡಿಕೊಂಡ ಬ್ಯಾಂಕ್ಗಳು ನೀಡುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ತಿಳಿಸಿದರು. 2025 ರ ಅಕ್ಟೋಬರ್ 12 ರಂದು ಭದ್ರಾವತಿಯ ಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದು ಮುಳುಗಿ ಮರಣ
ಶಿವಮೊಗ್ಗ : ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ.23 ಮತ್ತು 24 ರಂದು ಜಿಲ್ಲೆಯಲ್ಲಿ ಸಿಇಟಿ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಶಿಸ್ತುಬದ್ಧವಾಗಿ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತವು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ತಿಳಿಸಿದರು.
ಶಿವಮೊಗ್ಗ : ತೋಟಗಾರಿಕೆ ಇಲಾಖೆಯ ವತಿಯಿಂದ 2026-27 ನೇ ಸಾಲಿಗೆ ಹಿರಿಯ ಸಹಾಯಕರ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ಅರ್ಹ ರೈತ ಮಕ್ಕಳಿಗೆ ಹಮ್ಮಿಕೊಳ್ಳಲಾಗಿರುವ 10 ತಿಂಗಳ ವಸತಿ ಸಹಿತ ತೋಟಗಾರಿಕೆ ತರಬೇತಿ ಕಾರ್ಯಕ್ರಮದ ಅರ್ಜಿ ಅವಧಿಯನ್ನು ಏ.21 ರವರೆಗೆ ವಿಸ್ತರಿಸಲಾಗಿದೆ.
ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಏ.18 ರಂದು ಬೆಳಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಯವರೆಗೆ ಅಂಬೇಡ್ಕರ್ ಭವನದಿಂದ ಮಲ್ಟಿಲೆವಲ್ ಕಾರ್ ಪಾರ್ಕಿಂಗ್ವರೆಗೆ ಕಂಬ ತೆರವುಗೊಳಿಸುವ ಕಾಮಗಾರಿ ಇರುವುದರಿಂದ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ
ಶಿವಮೊಗ್ಗ : ಬಾಳೆಬರೆ ಘಾಟ್ನಲ್ಲಿ ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಈ ಹಿಂದೆ ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು. ಪ್ರಸ್ತುತ ಸಾರ್ವಜನಿಕರ ಹಿತದೃಷ್ಟಿಯಿಂದ, ಘಾಟಿಯ ಎರಡು ಬದಿಗಳಿಂದ ಬರುವ ಬಸ್ಸುಗಳ ಪ್ರಯಾಣಿಕರನ್ನು ಪರಸ್ಪರ ಬದಲಾಯಿಸುವ (ಅದಲು-ಬದಲು) ಮೂಲಕ ಪ್ರಯಾಣ ಮುಂದುವರಿಸಲು ಕೆಲವು ಷರತ್ತುಗಳಿಗೆ ಒಳಪಟ್ಟು
ಶಿವಮೊಗ್ಗ : ಅನ್ಯಾಯದ ವಿರುದ್ಧ ಧ್ವನಿಯಾಗಿ, ಸಮಾನತೆಗಾಗಿ ಹೋರಾಡಿದ ಯುಗಪುರುಷ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ನಮ್ಮೆಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ತಿಳಿಸಿದರು. ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಂಗಳವಾರ ಕುವೆಂಪು
ಶಿವಮೊಗ್ಗ : ಶಿಕಾರಿಪುರದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ- ಹಲವರಿಗೆ ಗಾಯವಾದ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಇದನ್ನೂ ಓದಿ » ಹುಲಿಕಲ್ ಘಾಟ್ ಗೆ ಸಚಿವ ಸತೀಶ್ ಜಾರಕಿಹೋಳಿ ಭೇಟಿ, ಪರಿಶೀಲನೆ ಶಿವಮೊಗ್ಗದ