ಸಾಗರ : ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ, ಇಂದು ಸಾಗರ ನಗರದ ವಿವಿಧ ಪಡೆಗಳ ಪೊಲೀಸರು ಪಥ ಸಂಚಲನ ನಡೆಸಿದರು. ವಿಶೇಷ ಕಾರ್ಯಪಡೆ, ಕ್ಷಿಪ್ರ ಕಾರ್ಯಪಡೆ ಹಾಗೂ ಸ್ಥಳೀಯ ಠಾಣೆಗಳ ಪೊಲೀಸರು ಪಥ ಸಂಚಲನದಲ್ಲಿ ಭಾಗಿಯಾಗಿದ್ದರು ಎಂದು
ಸಾಗರ : ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ, ಇಂದು ಸಾಗರ ನಗರದ ವಿವಿಧ ಪಡೆಗಳ ಪೊಲೀಸರು ಪಥ ಸಂಚಲನ ನಡೆಸಿದರು. ವಿಶೇಷ ಕಾರ್ಯಪಡೆ, ಕ್ಷಿಪ್ರ ಕಾರ್ಯಪಡೆ ಹಾಗೂ ಸ್ಥಳೀಯ ಠಾಣೆಗಳ ಪೊಲೀಸರು ಪಥ ಸಂಚಲನದಲ್ಲಿ ಭಾಗಿಯಾಗಿದ್ದರು ಎಂದು
ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರ ವತಿಯಿಂದ ಆ.29 ರಂದು ಬೆಳಿಗ್ಗೆ 10.00 ಗಂಟೆಗೆ ಸಾಗರ ರಸ್ತೆಯಲ್ಲಿರುವ ಪಂಪಾನಗರದ ಗುತ್ಯಪ್ಪ ಕಾಲೋನಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ. ಇದನ್ನೂ ಓದಿ » ಜಿಲ್ಲೆಯಲ್ಲಿ ಸಡಗರ-ಸಂಭ್ರಮದ
ಶಿವಮೊಗ್ಗ : ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್, ರವೀಂದ್ರ ನಗರ ಗಣಪತಿ ದೇವಾಲಯ, ಬಸವೇಶ್ವರ ದೇವಾಲಯ ಸೇರಿದಂತೆ ನಗರದ ಪ್ರಮುಖ ದೇವಾಲಯಗಳಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿ, ಬೆಳಗ್ಗೆಯೇ ಶುಭ ಮುಹೂರ್ತದಲ್ಲಿ ಪೂಜೆ ಸಲ್ಲಿಸಲಾಯಿತು. ಇನ್ನೂ
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಅತಿಯಾದ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ನಾಳೆ (ಆಗಸ್ಟ್ 18) ರಂದು ರಜೆ
ಶಿವಮೊಗ್ಗ : ಯಾವ ವಿದ್ಯಾರ್ಥಿಗಳು ಗುರುವನ್ನು, ಹೆತ್ತ ತಂದೆ ತಾಯಿಯನ್ನು ಮರೆಯುವುದಿಲ್ಲವೋ, ಅಂತಹ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಸ್ಥಾನಕ್ಕೆ ತಲುಪುತ್ತಾರೆ. ಏನೇ ಮಾಡಿದರೂ ಸಹ ತಂದೆ ತಾಯಿ ಗುರುಗಳನ್ನು ಮರೆಯಬಾರದು. ಅವರು ದೇವರಿಗಿಂತ ದೊಡ್ಡಸ್ಥಾನದಲ್ಲಿರುತ್ತಾರೆ ಎಂದು ಜಯಪ್ರಕಾಶ್ ನಾರಾಯಣ್ ಪದವಿ ಪೂರ್ವ
ಶಿವಮೊಗ್ಗ : ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಆಡಿಕೃತ್ತಿಕೆ ಹರೋಹರ ಜಾತ್ರೆಯ ಸಂದರ್ಭದಲ್ಲಿ ಬಹು ಸಂಖ್ಯೆಯಲ್ಲಿ ಭಕ್ತಾದಿಗಳು ಸೇರಲಿರುವುದರಿಂದ ಸಾರ್ವಜನಿಕರಿಗೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಈ ಕೆಳಕಂಡಂತೆ ವಾಹನಗಳ ಸಂಚಾರ ನಿಷೇಧ-ಮಾರ್ಗ ಬದಲಾವಣೆ ಮಾಡಿ ತಾತ್ಕಾಲಿಕವಾಗಿ ಅಧಿಸೂಚನೆ ಹೊರಡಿಸಿ ಜಿಲ್ಲಾಧಿಕಾರಿಗಳಾದ ಗುರುದತ್ತ
ಶಿವಮೊಗ್ಗ : ಶ್ರಾವಣ ಮಾಸದಲ್ಲಿ ಅತ್ಯಂತ ವಿಜೃಂಭಣೆ ವೈಭವದಿಂದ ನಡೆಯುವ ನಗರದ ಪ್ರಸಿದ್ಧ ಗುಡ್ಡೇಕಲ್ ಶ್ರೀ ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವವು ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ಅತ್ಯಂತ ವೈಭವದಲ್ಲಿ ನಡೆಯಲಿದ್ದು, ಇಂದು ಮಳೆಯ ನಡುವೆಯೂ ಭಕ್ತರು
ಶಿವಮೊಗ್ಗ : ಗತವೈಭವದತ್ತ ರಾಷ್ಟ್ರೀಯ ಹಬ್ಬವಾದ ಸ್ವಾತಂತ್ರ್ಯ ದಿನಾಚರಣೆಯು ಸಕಲ ಸಿದ್ಧತೆಗಳೊಂದಿಗೆ ಸಜ್ಜಾಗುತ್ತಿದೆ. ಸುಮಾರು 12 ವರ್ಷಗಳ ಬಳಿಕ ಈ ಬಾರಿ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಸ್ವಾತಂತ್ರ ದಿನಾಚರಣೆಯು ನಡೆಯಲಿದೆ. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಇಂದು ವಿವಿಧ ಇಲಾಖೆಗಳ
ಶಿವಮೊಗ್ಗ : ಜೇಸಿಸ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ವತಿಯಿಂದ ನಾಳೆ (ಆ.10) ರಂದು ಹೊನ್ನಾಳಿ ರಸ್ತೆಯಲ್ಲಿರುವ ಗೊಂಧಿ ಚಟ್ನಳ್ಳಿಯಲ್ಲಿ ‘ಕೆಸರು ಗದ್ದೆ ಕ್ರೀಡೋತ್ಸವ’ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್ನ ಅಧ್ಯಕ್ಷ ಚಂದ್ರಹಾಸ್ ಶೆಟ್ಟಿ ತಿಳಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ
ಶಿವಮೊಗ್ಗ : ಕ್ವಿಟ್ ಇಂಡಿಯಾ ಚಳುವಳಿಯ ವರ್ಷಾಚರಣೆಯ ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿಯೂ ಜಿಲ್ಲೆಯ ಹೋರಾಟಗಾರರಿಗೆ ಸನ್ಮಾನಿಸಲಾಯಿತು. ಶಿವಮೊಗ್ಗದ ಸ್ವತಂತ್ರ ಹೋರಾಟಗಾರರಾದ ಕಾಶಿನಾಥ ಶೆಟ್ಟಿ ರವರನ್ನು ಗೌರವಾನ್ವಿತ ರಾಜ್ಯಪಾಲರ ಪರವಾಗಿ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರ್ ರವರು ಹೋರಾಟಗಾರರ ಸ್ವಗೃಹಕ್ಕೆ ಭೇಟಿ