ಪ್ರಮುಖ ಸುದ್ದಿ15- Page

394Articles

Home3 months ago

ಶಿವಮೊಗ್ಗ : ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಿದ್ಯಾರ್ಥಿನಿಲಯಕ್ಕೆ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಭೇಟಿ ನೀಡಿ ಸೌಲಭ್ಯಗಳನ್ನು ಪರಿಶೀಲಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸಾರ್ವಜನಿಕರಿಗೆ ಸಿಗುತ್ತಿರುವ ವೈದ್ಯಕೀಯ ಸೇವೆಗಳ ಬಗ್ಗೆ ಮಾಹಿತಿ ಪಡೆದರು. ಕೇಂದ್ರದ ಕಾರ್ಯನಿರ್ವಹಣೆ,

ಶಿವಮೊಗ್ಗ : ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ ಮುಂದುವರಿದಿದ್ದು, ಮಂಗಳವಾರ ಮುಂಜಾನೆ ದೇವರಾಜ್ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ.ಕೆ.ಆರ್. ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ

ರಾಜ್ಯ3 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.09 ರಂದು ಬೆಳಗ್ಗೆ 10.00 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಈ ನೇರ ಸಂದರ್ಶನದಲ್ಲಿ ಮುತ್ತೂಟ್ ಮನಿ ಮತ್ತು ಮಾರುತಿ ಸುಜುಕಿ (ಅರೇನಾ) ಕಂಪನಿ

ರಾಜ್ಯ3 months ago

ಶಿವಮೊಗ್ಗ : ಜಿಲ್ಲಾ ವಿಶ್ವ ಹಿಂದೂ ಪರಿಷತ್, ಬಜರಂಗದಳದ ವತಿಯಿಂದ ರಾಮನವಮಿ ಹಾಗೂ ಹನುಮ ಜಯಂತಿ ಪ್ರಯುಕ್ತ ಬೃಹತ್ ಶೋಭ ಯಾತ್ರೆಯನ್ನು ನಾಳೆ (ಏ.07 ರ) ಸಂಜೆ 4.00 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಹ ಸಂಯೋಜಕ ಸುರೇಶ್ ಬಾಬು ಹೇಳಿದರು.

ರಾಜ್ಯ3 months ago

ಶಿವಮೊಗ್ಗ : ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್‌ಐಡಿ) ಸಂಖ್ಯೆಯನ್ನು ಹೊಂದಿರುವುದು ಕಡ್ಡಾಯವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕಿರಣ್ ಕುಮಾರ್ ತಿಳಿಸಿದ್ದಾರೆ. 2026-27ನೇ ಸಾಲಿನ ಮುಂಗಾರು ಹಂಗಾಮಿನಿಂದ ಈ ಹೊಸ ನಿಯಮ

ಶಿವಮೊಗ್ಗ : ನೈಋತ್ಯ ರೈಲ್ವೆಯು ರೈಲು ಸಂಖ್ಯೆ 16205/16206 ತಾಳಗುಪ್ಪ–ಮೈಸೂರು–ತಾಳಗುಪ್ಪ ಡೈಲಿ ಎಕ್ಸ್ ಪ್ರೆಸ್ ರೈಲುಗಳ ಹಳೆಯ ಮಾದರಿಯ ಐಸಿಎಫ್ ಬೋಗಿಗಳನ್ನು ತೆಗೆದು ಹಾಕಿ, ಅವುಗಳ ಬದಲಿಗೆ ಅತ್ಯಾಧುನಿಕ ಲಿಂಕ್ ಹಾಫ್ಮನ್ ಬುಶ್ (LHB) ಬೋಗಿಗಳನ್ನು ಅಳವಡಿಸಲು ನಿರ್ಧರಿಸಿದೆ ಎಂದು ರೈಲ್ವೆ

ಶಿವಮೊಗ್ಗ : ಹೊಸನಗರಕ್ಕೆ ಸ್ವತಂತ್ರ ವಿಧಾನಸಭಾ ಕ್ಷೇತ್ರದ ಸ್ಥಾನಮಾನವನ್ನು ಮತ್ತೆ ನೀಡಬೇಕು ಎಂಬ ಬೇಡಿಕೆ ಮತ್ತೆ ಮುನ್ನಲೆಗೆ ಬಂದಿದೆ. ಇದರ ಅಂಗವಾಗಿ ಭಾನುವಾರ ಆಯೋಜಿಸಲಾಗಿದ್ದ ಐತಿಹಾಸಿಕ ಪಾದಯಾತ್ರೆಗೆ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿರುವ “ನಗರ ಹೋಬಳಿ” ಸಾಕ್ಷಿಯಾಯಿತು. ಹೊಸನಗರ ವಿಧಾನಸಭಾ ಕ್ಷೇತ್ರದ ಮರು

ಶಿವಮೊಗ್ಗ : ಇಂದು ಬೆಳಗ್ಗೆ ಕುಡಿಯುವ ನೀರಿನ ಪಂಪ್ ಹೌಸ್ ಗೆ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಭೇಟಿ ನೀಡಿ, ಪರಿಶೀಲಿಸಿ ನೀರಿನ ವ್ಯತ್ಯಯ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ » ಏ.04, 05: ನಗರದ ಹಲವೆಡೆ ನೀರು

ರಾಜ್ಯ3 months ago

ಶಿವಮೊಗ್ಗ : ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನದಲ್ಲಿ ಆರ್ಯವೈಶ್ಯ ಸ್ನೇಹಿತರ ಬಳಗದ ವತಿಯಿಂದ ನಾಲ್ಕು ದಿನಗಳವರೆಗೆ ಆಯೋಜಿಸಲಾದ ‘ಶೆಟ್ಟರ ಸಂತೆ’ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಪಟ್ಟಾಭಿರಾಂ ಅವರು ನೆರವೇರಿಸಿದರು. ನಂತರ ನಡೆದ ವೇದಿಕೆ

ರಾಜ್ಯ3 months ago

ಶಿವಮೊಗ್ಗ : ಸಮಯ ಪ್ರಜ್ಞೆ ಮತ್ತು ನಿಷ್ಟೆಯಿಂದ ಕರ್ತವ್ಯದಲ್ಲಿ ತೊಡಗಿದರೆ ಇಲಾಖೆಗೆ ಉತ್ತಮ ಹೆಸರು ಬರುವುದರೊಂದಿಗೆ ಪ್ರಶಂಸೆ, ಆತ್ಮತೃಪ್ತಿ ಲಭಿಸುತ್ತದೆ ಎಂದು ಪೂರ್ವ ಸಂಚಾರಿ ಪೊಲೀಸ್ ಠಾಣೆ ನಿವೃತ್ತ ಎಎಸ್ಐ ರಾಜಕುಮಾರ ಹೇಳಿದರು. ಇದನ್ನೂ ಓದಿ » ಗಣತಿ ಪ್ರಕ್ರಿಯೆಗೆ ದಿನಾಂಕ ನಿಗಧಿ,

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...