ಪ್ರಮುಖ ಸುದ್ದಿ17- Page

186Articles

ಶಿವಮೊಗ್ಗ : ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ಅವರನ್ನು ನೇಮಿಸಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್‌ ಆದೇಶಿಸಿದ್ದಾರೆ. ಅದರಂತೆ ಇಂದು ಮಧ್ಯಾಹ್ನ 12.30 ರ ಸುಮಾರಿಗೆ ಅಧಿಕಾರ ಸ್ವೀಕರಿಸಿದರು.   ಈ ಹಿಂದೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾಗಿ

Home4 months ago

ಶಿವಮೊಗ್ಗ : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ ಬಲಿಯಾದ ರಾಜ್ಯದ 11 ಜನರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.13 ಮತ್ತು 16 ರಂದು ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ

Home4 months ago

ಶಿವಮೊಗ್ಗ : ಮೆಗ್ಗಾನ್ 110/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.11 ರಂದು ಬೆಳ್ಳಗ್ಗೆ 10.00 ರಿಂದ ಸಂಜೆ 06.00 ಗಂಟೆಯವರೆಗೆ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಹೊಸಮನೆ, ಹೊಸಮನೆ

ಶಿವಮೊಗ್ಗ : ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್.ಅಂಬೇಡ್ಕರ್, ಶ್ರೀಮತಿ

ಶಿವಮೊಗ್ಗ : ಬಕ್ರೀದ್ ಹಬ್ಬದ ಪ್ರಯುಕ್ತ ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಮೈದಾನದಲ್ಲಿ ಶ್ರದ್ಧಾ ಭಕ್ತಿಯ ಸಾಮೂಹಿಕ ಪ್ರಾರ್ಥನೆ ನೆರವೇರಿಸಿ, ಪರಸ್ಪರ ಶುಭಾಶಯ ತಿಳಿಸಿದರು. ಬಕ್ರೀದ್ ಹಬ್ಬ ಮುಸಲ್ಮಾನರಿಗೆ ಪವಿತ್ರ ಹಬ್ಬವಾಗಿದ್ದು, ಇದು ತ್ಯಾಗ ಬಲಿದಾನದ ಸಂಕೇತವಾಗಿದೆ. ಬಕ್ರಿದ್ ಹಬ್ಬವನ್ನು

ಶಿವಮೊಗ್ಗ : ಇತ್ತೀಚೆಗೆ ಬೃಹತ್ ಕೈಗಾರಿಕಾ ಸಚಿವ ಕುಮಾರಸ್ವಾಮಿಯವರು ಭದ್ರಾವತಿ ಕಾರ್ಖಾನೆ ಯನ್ನು ಪುನಶ್ಚೇತನಗೊಳಿಸುವ ಕುರಿತು ಭರವಸೆ ನೀಡಿದ ಬೆನ್ನಲ್ಲೇ  SAIL ನ ನಿಯೋಗವು ಇಂದು ಕಾರ್ಖಾನೆಗೆ ಭೇಟಿ ನೀಡಿರುವುದು ಮಹತ್ವ ಪಡೆದುಕೊಂಡಿದೆ. ಉಕ್ಕು ಪ್ರಾಧಿಕಾರಿದ ಅಧ್ಯಕ್ಷ ಅಮರೇಂದು ಪ್ರಕಾಶ್‌, ಉಕ್ಕು

Home4 months ago

ಜಾಗತಿಕ ಉದ್ಯಮವಾಗಿರುವ ಬಾಯರ್ (Bayer), ಕೃಷಿ ಮತ್ತು ಆರೋಗ್ಯ ರಕ್ಷಣೆಯ ಜೀವ ವಿಜ್ಞಾನ ಕ್ಷೇತ್ರಗಳಲ್ಲಿ ಪ್ರಮುಖ ಸಾಮರ್ಥ್ಯಗಳನ್ನು ಹೊಂದಿದ್ದು, ಭತ್ತದ ಬೆಳೆಗಾರರು ಕಾಂಡ ಕೊರೆಯುವ ಕೀಟಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತಾಗಲು ವಿನ್ಯಾಸಗೊಳಿಸಲಾದ ಬಿಕೋಟಾ (BICOTA) ಎಂಬ ಹೊಸ ಉತ್ಪನ್ನವನ್ನು ಬಿಡುಗಡೆ ಮಾಡಿರುವುದಾಗಿ ಘೋಷಿಸಿದೆ.

ಶಿವಮೊಗ್ಗ : ಶಿವಮೊಗ್ಗ ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘವು 2025ನೇ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ, 10ನೇ ತರಗತಿ (ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ), ದ್ವಿತೀಯ ಪಿಯುಸಿ ಹಾಗೂ 12ನೇ ತರಗತಿ (ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ) ಪರೀಕ್ಷೆಯಲ್ಲಿ

ಶಿವಮೊಗ್ಗ : ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷರೂ, ಮಾಜಿ ಉಪಮುಖ್ಯಮಂತ್ರಿಗಳೂ ಆದ ಕೆ.ಎಸ್.ಈಶ್ವರಪ್ಪನವರಿಗೆ 77ನೇ ವಸಂತ ಪೂರೈಸಿದ ಪ್ರಯುಕ್ತ ಶ್ರೀಗಂಧ ಸಂಸ್ಥೆಯ ವತಿಯಿಂದ ಜೂ.10 ಮತ್ತು 11 ರಂದು ನಗರದ ಶುಭಮಂಗಳ ಕಲ್ಯಾಣ ಮಂಟಪದ ಆವರಣದಲ್ಲಿ ಹಲವು ಧಾರ್ಮಿಕ ಮತ್ತು ಸಾಮಾಜಿಕ

ಶಿವಮೊಗ್ಗ : 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಪ್ ಪಡೆದಿರುವುದು ಕ್ರಿಕೆಟ್ ಪ್ರಿಯರಿಗೆ ಎಲ್ಲಿಲ್ಲದ ಸಂತಸ ತಂದಿದೆ. ಆರ್ ಸಿ ಬಿ ಕೊನೆಗೂ ‘ಈ ಸಲ ಕಪ್

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...