ಶಿವಮೊಗ್ಗ : ಮುಂಗಾರು ಬೆಳೆಗೆ ಬಲದಂಡೆ ನಾಲೆಗೆ ಜು.22 ರಿಂದ 120 ದಿನಗಳ ಕಾಲ ನೀರು ಹರಿಸಲಾಗುವುದು. ಹಾಗೂ ಎಡದಂಡೆ ನಾಲೆಗೆ ಶೀಘ್ರದಲ್ಲೇ ದಿನಾಂಕ ನಿಗದಿ ಪಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ
ಶಿವಮೊಗ್ಗ : ಮುಂಗಾರು ಬೆಳೆಗೆ ಬಲದಂಡೆ ನಾಲೆಗೆ ಜು.22 ರಿಂದ 120 ದಿನಗಳ ಕಾಲ ನೀರು ಹರಿಸಲಾಗುವುದು. ಹಾಗೂ ಎಡದಂಡೆ ನಾಲೆಗೆ ಶೀಘ್ರದಲ್ಲೇ ದಿನಾಂಕ ನಿಗದಿ ಪಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ
ಶಿವಮೊಗ್ಗ : ಮಳೆಗಾಲದ ಹಿನ್ನೆಲೆಯಲ್ಲಿ ಇಂದು ಮಲ್ಲಿಗೇನಹಳ್ಳಿ ಹಾಗೂ ಎಂಆರ್ಎಸ್ ವೃತ್ತದ ಬಳಿಯಲ್ಲಿ ನೆಲೆಸಿರುವ ಹಕ್ಕಿಪಿಕ್ಕಿ ಸಮುದಾಯದವರು ಹಾಗೂ ಅಲೆಮಾರಿ ಕುಟುಂಬಗಳಿಗೆ ತಾಡಪಾಲು ವಿತರಿಸಲಾಯಿತು. ಹಕ್ಕಿಪಿಕ್ಕಿ ಸಮುದಾಯದವರು ಹಾಗೂ ಅಲೆಮಾರಿ ಕುಟುಂಬಗಳಿಗೆ ತಾಡಪಾಲು ವಿತರಣಾ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ
ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪರವರು ಇಂದು (ಜುಲೈ 21) ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು. ಹೊರರೋಗಿಗಳ ವಿಭಾಗ, ಮೂಳೆ ಮತ್ತು ಕೀಲು ವಿಭಾಗ, ಹೊರ ವಿಭಾಗ, ಡಯಾಲಿಸಿಸ್ ವಿಭಾಗ, ಚರ್ಮ
ಶಿವಮೊಗ್ಗ : ಆನ್ ಲೈನ್ ವ್ಯವಸ್ಥೆ ಬಲವಾದ ಮೇಲೆ ಈಗ ಸಣ್ಣಪುಟ್ಟ ಅಂಗಡಿಗಳ ವ್ಯಾಪಾರಸ್ಥರು ಕೂಡ ಗೂಗಲ್ ಪೇ, ಫೋನ್ ಪೇ, ಆನ್ಲೈನ್ ಪೇಮೆಂಟ್ ಮೂಲಕ ವಹಿವಾಟು ನಡೆಸುವುದು ಸಹಜವಾಗಿದೆ. ಮತ್ತು ಚಿಲ್ಲರೆಗಾಗಿ ಇದು ಅನೂಕುಲವೂ ಕೂಡ. ಆದರೆ ಬೆಂಗಳೂರಿನ ಸಾವಿರಾರು
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಫಾಲ್ಸ್ ನಲ್ಲಿ ಯುವಕನೋರ್ವ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿ ನೀರುಪಾಲಾಗಿರುವ ಘಟನೆಯೊಂದು ಇಂದು (ಜು.20) ನಡೆದಿದೆ. ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ಪ್ರವಾಸಕ್ಕೆಂದು ಯಡೂರಿನ ಅಬ್ಬಿ ಜಲಪಾತದಲ್ಲಿ ನೀರಿಗೆ ಇಳಿದಿದ್ದ
ಶಿವಮೊಗ್ಗ : ಶಿವಮೊಗ್ಗ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಗರಾಭಿವೃದ್ಧಿ ಸಚಿವರು ಹಾಗೂ ಅಹಿಂದ ವರ್ಗದ ನಾಯಕರೂ ಆದ ಭೈರತಿ ಸುರೇಶ್ ರವರ ಹುಟ್ಟುಹಬ್ಬದ ಅಂಗವಾಗಿ ಇಂದು ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಅನ್ನದಾಸೋಹ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಆಚರಿಸಲಾಯಿತು. ಈ
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಸೇವೆ ನಿರ್ವಹಿಸುತ್ತಿದ್ದ ಅನಿಲ್ ಕುಮಾರ್ ಭೂಮಾರೆಡ್ಡಿ ಇವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಗೊಳಿಸಿ ಇಲಾಖೆ ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಗೆ 2023 ರಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕರಾಗಿದ್ದರು. ಇದೀಗ ದಕ್ಷಿಣ ಕನ್ನಡ
ಶಿವಮೊಗ್ಗ : ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಯಶವಂತಪುರ ಮತ್ತು ತಾಳಗುಪ್ಪ ನಡುವೆ (ರೈಲು ಸಂಖ್ಯೆ 06587/06588) ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಲಾಗಿದೆ. ರೈಲು ಸಂಖ್ಯೆ 06587 ಯಶವಂತಪುರ – ತಾಳಗುಪ್ಪ ಎಕ್ಸ್ ಪ್ರೆಸ್ ವಿಶೇಷ
ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ಥರ ಏಳು ದಶಕದ ಕನಸಾದ ಸೇತುವೆ ನಿರ್ಮಾಣದ ಬೇಡಿಕೆ ಈಡೇರಿದ ನಂತರ, ಕೆಎಸ್ಆರ್ಟಿಸಿಯ ಶಿವಮೊಗ್ಗ ವಿಭಾಗವು ಈಗ ಹೆಚ್ಚುವರಿ ಬಸ್ ಸೇವೆಗಳನ್ನು ಯೋಜಿಸುತ್ತಿದೆ. ಈ ಹಿಂದೆ ಸಿಗಂದೂರಿಗೆ ಕೇವಲ ಮೂರು ಬಸ್ಗಳು ಮಾತ್ರ ಇದ್ದವು. ಕೇಂದ್ರ
ಶಿವಮೊಗ್ಗ : ರಾಜ್ಯ ಸರ್ಕಾರದ ಐದನೇಯ ಗ್ಯಾರಂಟಿ ಯೋಜನೆಯಾದ ಯುವನಿಧಿ -2025ರ ಯೋಜನೆಯ ನೋಂದಣಿ ಅಭಿಯಾನ ಆರಂಭವಾಗಿದ್ದು, 2023, 2024 ಮತ್ತು 2025ರಲ್ಲಿ ಯಾವುದೇ ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೋಮಾ ಉತ್ತೀರ್ಣ ಅಭ್ಯರ್ಥಿಗಳು ಫಲಿತಾಂಶ ಪ್ರಕಟವಾದ 180 ದಿನಗಳ ನಂತರವೂ ಸಾರ್ವಜನಿಕ/ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ