ಪ್ರಮುಖ ಸುದ್ದಿ17- Page

394Articles

ರಾಜ್ಯ4 months ago

ಬೆಂಗಳೂರು : “ಬಡವನ ಆರೋಗ್ಯವೇ ರಾಷ್ಟ್ರದ ನಿಜವಾದ ಸಂಪತ್ತು. ಆದರೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕನಿಷ್ಠ ಪಕ್ಷ ಕೆಮ್ಮು, ಜ್ವರದಂತಹ ಸಾಮಾನ್ಯ ಕಾಯಿಲೆಗಳಿಗೂ ಔಷಧಿ ಲಭ್ಯವಿಲ್ಲದಿರುವುದು ದುರದೃಷ್ಟಕರ,” ಎಂದು ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ ಅವರು ರಾಜ್ಯ ಸರ್ಕಾರದ

ಶಿವಮೊಗ್ಗ : ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು ಇಂದಿನಿಂದ (ದಿನಾಂಕ : 18.03.2026 ರಿಂದ 02.04.2026 ರವರೆಗೆ) ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸುಗಮವಾಗಿ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ. ಭದ್ರಾವತಿ-15 ಹೊಸನಗರ-7

ರಾಜ್ಯ4 months ago

ಶಿವಮೊಗ್ಗ : ಹೋಳಿ ಹಬ್ಬದ ಆಚರಣೆ ಬುಧವಾರ ನಗರದಲ್ಲಿ ಅದ್ದೂರಿಯಾಗಿ ನಡೆಯಿತು. ಯುವಕ ಯುವತಿಯರು ಬಣ್ಣ ಬಳಿದುಕೊಂಡು, ಪರಸ್ಪರ ಎರಚಿಕೊಂಡು ರಂಗು ರಂಗಿನ ಹೋಳಿಯ ಸಂಭ್ರಮದಲ್ಲಿ ಮಿಂದೆದ್ದರು. ಗಾಂಧಿ ಬಜಾ‌ರ್, ಸಿಗೇಹಟ್ಟಿಯಲ್ಲಿ ಕಾಮನ ಪ್ರತಿಕೃತಿ ದಹನ ಮಾಡುವ ಮೂಲಕ ಹೋಳಿ ಹಬ್ಬದ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಯುವ ಕಾಂಗ್ರೆಸ್ ನ ಪದಾಧಿಕಾರಿಗಳು ಹಾಗೂ ಸಂತೋಷ್ ಲಾಡ್ ಅಭಿಮಾನಿಗಳು ಶಿವಮೊಗ್ಗ ಇವರ ವತಿಯಿಂದ ಯುವಕರ ಆಶಾಕಿರಣ, ಅಹಿಂದ ವರ್ಗದ ನಾಯಕ ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರ ಹುಟ್ಟು ಹಬ್ಬದ ಅಂಗವಾಗಿ 

ಶಿವಮೊಗ್ಗ : ಶಿವಮೊಗ್ಗದಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಫೆಬ್ರವರಿ 24 ರಿಂದ ಪ್ರಾರಂಭವಾಗಿದ್ದು, ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಭಕ್ತರು ಜಾತ್ರೆಗೆ ಆಗಮಿಸಿ ದೇವಿಯ ದರ್ಶನ ಪಡೆದು ಭಕ್ತಿ ಭಾವ ಮೆರೆದಿದ್ದಾರೆ. ಕೋಟೆ ಶ್ರೀ ಮಾರಿಕಾಂಬ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆ.21 ರ ಬೆಳಗ್ಗೆ 11.00 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ

ಶಿವಮೊಗ್ಗ : ಮಹಾ ಶಿವರಾತ್ರಿ ಆಚರಣೆಯ ಅಂಗವಾಗಿ ಇಂದು (ಫೆ.15 ರ ಭಾನುವಾರ) ಶಿವಮೊಗ್ಗ ನಗರದ ವಿವಿಧ ಶಿವನ ದೇವಾಲಯಗಳು ವಿಶೇಷ ಅಲಂಕಾರ ಮತ್ತು ಪೂಜೆಯೊಂದಿಗೆ ಭಕ್ತರನ್ನು ಸೆಳೆದವು. ಶಿವನ ದರ್ಶನ ಪಡೆದ ಭಕ್ತರು ಭಕ್ತಿಯ ಭಾವದಲ್ಲಿ ಮಿಂದೆದ್ದರು. ಶಿವನ ದೇವಾಲಯಗಳನ್ನು

Home5 months ago

ಶಿವಮೊಗ್ಗ : ಮಹಾ ಶಿವರಾತ್ರಿ ಆಚರಣೆಯ ಅಂಗವಾಗಿ ಇಂದು (ಫೆ.15 ರ ಭಾನುವಾರ) ಶಿವಮೊಗ್ಗ ನಗರದ ವಿವಿಧ ಶಿವನ ದೇವಾಲಯಗಳು ವಿಶೇಷ ಅಲಂಕಾರ ಮತ್ತು ಪೂಜೆಯೊಂದಿಗೆ ಭಕ್ತರನ್ನು ಸೆಳೆದವು. ಹೊಳೆಹೊನ್ನೂರು ರಸ್ತೆಯ ಶ್ರೀ ಅರಕೇಶ್ವರ ದೇವಸ್ಥಾನದಲ್ಲಿ ಮುಂಜಾನೆ ಶಿವನಿಗೆ ಅಭಿಷೇಕ ಹಾಗೂ

ರಾಜ್ಯ5 months ago

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗದ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಬ್ಬರನ್ನು ಬಂಧಿಸಲಾಗಿದೆ. ಇದನ್ನೂ ಓದಿ » ಶ್ರೀ ಅರಕೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ

ಶಿವಮೊಗ್ಗ : ಹೊಳೆಹೊನ್ನೂರು ರಸ್ತೆಯ ರೈಲ್ವೆ ಗೇಟ್ ಹತ್ತಿರದ ಶ್ರೀ ಅರಕೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಫೆ.15 ರಂದು ಶಿವರಾತ್ರಿ ಪ್ರಯುಕ್ತ ನಾದಮಯ ಶಿವರಾತ್ರಿ ಕಾರ್ಯಕ್ರಮವನ್ನು ಹಲವಾರು ರಾಜ್ಯ ಪ್ರಶಸ್ತಿ ವಿಜೇತರಾದ ದೀಪಿಕಾ ಶ್ರೀಕಾಂತ್ ತಂಡದವರಿಂದ ರಾತ್ರಿ 8.00 ಗಂಟೆಯಿಂದ 12.00 ಗಂಟೆಯವರೆಗೆ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...