ಪ್ರಮುಖ ಸುದ್ದಿ18- Page

394Articles

ಶಿವಮೊಗ್ಗ : ನಗರದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಗಾಂಧಿ ಪಾರ್ಕ್‌ನಲ್ಲಿ ಸ್ಥಗಿತಗೊಂಡಿದ್ದ ಸೌಲಭ್ಯಗಳನ್ನು ಪುನಾರಂಭಿಸಿ, ಹೊಸ ಆಕರ್ಷಣೆಗಳನ್ನು ಸಾರ್ವಜನಿಕರಿಗೆ ನೀಡುವ ನಿಟ್ಟಿನಲ್ಲಿ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅವರು ಇಂದು ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಶಿವಮೊಗ್ಗ : ಶಿವಮೊಗ್ಗ ನಗರದ ಹರಕೆರೆ ಶ್ರೀ ರಾಮೇಶ್ವರ ಸ್ವಾಮಿ ಮತ್ತು ಸೂಳೆಬೈಲ್ ಬೆಟ್ಟದ ಮಲ್ಲೇಶ್ವರ ದೇವಸ್ಥಾನದಲ್ಲಿ ಫೆ.15 ರಂದು ಶಿವರಾತ್ರಿ ಹಬ್ಬದ ಪ್ರಯುಕ್ತ ಸಾವಿರಾರು ಭಕ್ತಾದಿಗಳು ದೇವಸ್ಥಾನಕ್ಕೆ ಬಂದು ಹೋಗುವುದರಿಂದ ಶಿವಮೊಗ್ಗ-ತೀರ್ಥಹಳ್ಳಿ ರಸ್ತೆಯಲ್ಲಿ ಫೆ.15 ರ ಬೆಳಗ್ಗಿನ ಜಾವ 4.00

ಶಿವಮೊಗ್ಗ : ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆ.15 ರಂದು ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಬಾರಿ ಟಗರು ಕಾಳಗದದ ಟ್ರೋಫೀಯನ್ನು ನಟರಾಕ್ಷಸ ಡಾಲಿ ಧನಂಜಯ್ ಅನಾವರಣಗೊಳಿಸಿದ್ದಾರೆ. ‘ಸಂಗೊಳ್ಳಿ ರಾಯಣ್ಣ , ವೀರ ಶಿವಪ್ಪ

ಸಾಗರ : ಇಂದಿನಿಂದ ಫೆ.11 ರವರೆಗೆ ನಡೆಯುವ ಇಲ್ಲಿನ ಇತಿಹಾಸ ಪ್ರಸಿದ್ದ ಶ್ರೀ ಮಾರಿಕಾಂಬೆ ಜಾತ್ರೆಗೆ ಸಕಲ ಸಿದ್ಧತೆ ನಡೆದಿದೆ. ಜಾತ್ರೆ ಹಿನ್ನೆಲೆಯಲ್ಲಿ ಧಾರ್ಮಿಕ ವಿಧಿವಿಧಾನಗಳು ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಸೋಮವಾರ ರಾತ್ರಿಯಿಂದಲೇ ತವರು ಮನೆಯಲ್ಲಿ ಅಮ್ಮನವರ ಪ್ರತಿಷ್ಟಾಪನಾ ಕಾರ್ಯ ನಡೆಯಲಿದೆ.

ಶಿವಮೊಗ್ಗ : ನಗರದ ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವರ ರಥೋತ್ಸವವು ಇಂದು (ಭಾನುವಾರ) ಅತ್ಯಂತ ವಿಜೃಂಭಣೆಯಿಂದ ಅಪಾರ ಭಕ್ತರ ಸಮ್ಮುಖದಲ್ಲಿ ನಡೆಯಿತು. ಕೋಟೆ ಶ್ರೀ ಆಂಜನೇಯ ಸ್ವಾಮಿ ರಥವು ಕೋಟೆ ಶ್ರೀ ಸೀತಾರಾಮಾಂಜನೇಯ ದೇಗುಲದಿಂದ ಎಸ್.ಪಿ.ಎಂ. ರಸ್ತೆ ಮೂಲಕ, ಗಾಂಧಿ

ಶಿವಮೊಗ್ಗ : ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಪಂಚಾಯತ್, ಶಿವಮೊಗ್ಗ ತೋಟಗಾರಿಕೆ ಇಲಾಖೆ, ಕೈಮಗ್ಗ ಮತ್ತು ಜವಳಿ ಇಲಾಖೆ, ರೇಷ್ಮೆ ಇಲಾಖೆ, ನೇಕಾರರ ಸೇವಾ ಕೇಂದ್ರ ಬೆಂಗಳೂರು ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ “ಕರಕುಶಲ ಉತ್ಸವ ಹಾಗೂ ಫಲಪುಷ್ಪ ಪ್ರದರ್ಶನ ಮೇಳ-2026” ಮೇಳವನ್ನು

ಶಿವಮೊಗ್ಗ : ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಕುಂಟುತ್ತಾ ಸಾಗುತ್ತಿದ್ದು ಮಾಚೇನಹಳ್ಳಿ ಶಿಮುಲ್‌ ಡೇರಿ ಬಳಿ ನಡೆಯುತ್ತಿರುವ ಅಂಡರ್‌ಪಾಸ್‌ ಕಾಮಗಾರಿಯಲ್ಲಿ ಮತ್ತೊಮ್ಮೆ ಭೂಕುಸಿತ ಸಂಭವಿಸಿದೆ. ವಾಹನಗಳು ಮುಂದೆ ಹೋಗಲು ಆಗದೆ, ಹಿಂದೆ ಹೋಗಲು ಆಗದೆ ಒದ್ದಾಡುತ್ತಿದ್ದವು. ಇದನ್ನೂ ಓದಿ » ಶಿವಮೊಗ್ಗದಲ್ಲಿ Dog

ಶಿವಮೊಗ್ಗ : ಕಾರಾಗೃಹ ಮತ್ತು ಸುಧಾರಣಾ ಸೇವೆಯ ಮಹಾನಿರ್ದೇಶಕ (ಡಿಜಿಪಿ) ಅಲೋಕ್‌ ಕುಮಾರ್‌ ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ Dog Show, ವಿವಿಧ ತಳಿಯ ಶ್ವಾನ ಪ್ರದರ್ಶನ, ನೋಂದಣಿಗೆ ಕೊನೆಯ ದಿನ ಯಾವಾಗ? ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹಕ್ಕೆ

ಶಿವಮೊಗ್ಗ : ಸಂಸದ ಬಿ.ವೈ.ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಇದನ್ನೂ ಓದಿ » ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು, ಕಾರಣವೇನು? ಕುಂಚೇನಹಳ್ಳಿ ಗ್ರಾಮದ ಸಮೀಪ

ಶಿವಮೊಗ್ಗ : ಜಿಲ್ಲಾ ಪಂಚಾಯತ್ ಶಿವಮೊಗ್ಗ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಪಶು ವೈದ್ಯಕೀಯ ಸಂಘ ಶಿವಮೊಗ್ಗ ಶಾಖೆ ಹಾಗೂ ಶಿವಮೊಗ್ಗ ಕೆನಲ್ ಕ್ಲಬ್ (ರಿ.) ಇವರ ಜಂಟಿ ಆಶ್ರಯದಲ್ಲಿ ಶ್ವಾನ ಪ್ರದರ್ಶನ – 2026 ನ್ನು

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...