ಶಿವಮೊಗ್ಗ : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರ 77ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಜೂನ್ 10 ಮತ್ತು 11 ರಂದು ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರ ಭಕ್ತರ ಬಳಗದ ಸಂಚಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿವಮೊಗ್ಗ ನಗರ
ಶಿವಮೊಗ್ಗ : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರ 77ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಜೂನ್ 10 ಮತ್ತು 11 ರಂದು ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರ ಭಕ್ತರ ಬಳಗದ ಸಂಚಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿವಮೊಗ್ಗ ನಗರ
ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಸರ್ಕಾರವು ಮೂವರನ್ನು ನೇಮಕ ಮಾಡಿದೆ. ನಗರದ ನವುಲೆಯಲ್ಲಿರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವ ವಿದ್ಯಾನಿಲಯದ ಆಡಳಿತ ಮಂಡಳಿ ಸದಸ್ಯರನ್ನಾಗಿ
ಶಿವಮೊಗ್ಗ : ಕೃಷಿ ಮಾರಾಟ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ 2019-20 ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಡಿ ಶಿವಮೊಗ್ಗ ನಗರದ ಎಪಿಎಂಸಿ ಪ್ರಾಂಗಣದಲ್ಲಿ ನೂತನವಾಗಿ ನಿರ್ಮಿಸಿರುವ ವಾಣಿಜ್ಯ ಸಂಕೀರ್ಣವನ್ನು ಬುಧವಾರದಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ
ಶಿವಮೊಗ್ಗ : ದಿನದಿಂದ ದಿನಕ್ಕೆ ಚಿನ್ನದ ಬೆಲೆಯಲ್ಲಿ ಏರಿಳಿತ ಆಗುತ್ತಲೇ ಇದೆ. ಎಷ್ಟೇ ಏರಿಳಿತ ಆದರೂ ಸಹ ಜನರ ಚಿನ್ನದ ಮೇಲೆ ಪ್ರೀತಿ ಕಡಿಮೆ ಆಗುವುದಿಲ್ಲ. ಹಬ್ಬದ ಸಂದರ್ಭದಲ್ಲಿ, ಮದುವೆಯ ಸಮಯದಲ್ಲಿ ಚಿನ್ನದ ಬೆಲೆಯು ನಿಸ್ಸಂಶಯವಾಗಿ ಏರುತ್ತದೆ. ಆದ್ದರಿಂದ ಚಿನ್ನವನ್ನು ಖರೀದಿಸುವಾಗ
ಶಿವಮೊಗ್ಗ : ಶಿವಮೊಗ್ಗದಲ್ಲಿರುವ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನವು ಬಹಳ ಆಧ್ಯಾತ್ಮಿಕವಾದುದು. ಇದು ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯಕ್ಕೆ ಸೇರಿದ್ದಾಗಿದ್ದು, ಈ ದೇವಸ್ಥಾನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ವೆಂಕಟರಮಣನ ಜೊತೆಗೆ ಶ್ರೀ ಲಕ್ಷ್ಮಿ ದೇವತೆ ಮತ್ತು ಶ್ರೀ ಗಣಪತಿ, ಆಂಜನೇಯ
ಶಿವಮೊಗ್ಗ : ನಗರದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯನ್ನು ಹೊಂದಿದೆ. ಪ್ರತಿ ಶನಿವಾರವೂ ಅತ್ಯಂತ ವಿಜೃಂಭಣೆಯಿಂದ ಅಪಾರ ಭಕ್ತರ ಸಮ್ಮುಖದಲ್ಲಿ ವಿಶೇಷ ಪೂಜೆಗಳು ನಡೆಯುತ್ತದೆ. ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಶಿವಪ್ಪ ನಾಯಕರ ಕಾಲದ ಕೋಟೆಯಾಗಿದ್ದು,