ಶಿವಮೊಗ್ಗ : ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ ಮುಂದುವರಿದಿದ್ದು, ಮಂಗಳವಾರ ಮುಂಜಾನೆ ದೇವರಾಜ್ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ.ಕೆ.ಆರ್. ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ
ಶಿವಮೊಗ್ಗ : ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ ಮುಂದುವರಿದಿದ್ದು, ಮಂಗಳವಾರ ಮುಂಜಾನೆ ದೇವರಾಜ್ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ.ಕೆ.ಆರ್. ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.09 ರಂದು ಬೆಳಗ್ಗೆ 10.00 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಈ ನೇರ ಸಂದರ್ಶನದಲ್ಲಿ ಮುತ್ತೂಟ್ ಮನಿ ಮತ್ತು ಮಾರುತಿ ಸುಜುಕಿ (ಅರೇನಾ) ಕಂಪನಿ
ಶಿವಮೊಗ್ಗ : ಜಿಲ್ಲಾ ವಿಶ್ವ ಹಿಂದೂ ಪರಿಷತ್, ಬಜರಂಗದಳದ ವತಿಯಿಂದ ರಾಮನವಮಿ ಹಾಗೂ ಹನುಮ ಜಯಂತಿ ಪ್ರಯುಕ್ತ ಬೃಹತ್ ಶೋಭ ಯಾತ್ರೆಯನ್ನು ನಾಳೆ (ಏ.07 ರ) ಸಂಜೆ 4.00 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಹ ಸಂಯೋಜಕ ಸುರೇಶ್ ಬಾಬು ಹೇಳಿದರು.
ಶಿವಮೊಗ್ಗ : ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್ಐಡಿ) ಸಂಖ್ಯೆಯನ್ನು ಹೊಂದಿರುವುದು ಕಡ್ಡಾಯವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕಿರಣ್ ಕುಮಾರ್ ತಿಳಿಸಿದ್ದಾರೆ. 2026-27ನೇ ಸಾಲಿನ ಮುಂಗಾರು ಹಂಗಾಮಿನಿಂದ ಈ ಹೊಸ ನಿಯಮ
ಶಿವಮೊಗ್ಗ : ನೈಋತ್ಯ ರೈಲ್ವೆಯು ರೈಲು ಸಂಖ್ಯೆ 16205/16206 ತಾಳಗುಪ್ಪ–ಮೈಸೂರು–ತಾಳಗುಪ್ಪ ಡೈಲಿ ಎಕ್ಸ್ ಪ್ರೆಸ್ ರೈಲುಗಳ ಹಳೆಯ ಮಾದರಿಯ ಐಸಿಎಫ್ ಬೋಗಿಗಳನ್ನು ತೆಗೆದು ಹಾಕಿ, ಅವುಗಳ ಬದಲಿಗೆ ಅತ್ಯಾಧುನಿಕ ಲಿಂಕ್ ಹಾಫ್ಮನ್ ಬುಶ್ (LHB) ಬೋಗಿಗಳನ್ನು ಅಳವಡಿಸಲು ನಿರ್ಧರಿಸಿದೆ ಎಂದು ರೈಲ್ವೆ
ಶಿವಮೊಗ್ಗ : ಹೊಸನಗರಕ್ಕೆ ಸ್ವತಂತ್ರ ವಿಧಾನಸಭಾ ಕ್ಷೇತ್ರದ ಸ್ಥಾನಮಾನವನ್ನು ಮತ್ತೆ ನೀಡಬೇಕು ಎಂಬ ಬೇಡಿಕೆ ಮತ್ತೆ ಮುನ್ನಲೆಗೆ ಬಂದಿದೆ. ಇದರ ಅಂಗವಾಗಿ ಭಾನುವಾರ ಆಯೋಜಿಸಲಾಗಿದ್ದ ಐತಿಹಾಸಿಕ ಪಾದಯಾತ್ರೆಗೆ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿರುವ “ನಗರ ಹೋಬಳಿ” ಸಾಕ್ಷಿಯಾಯಿತು. ಹೊಸನಗರ ವಿಧಾನಸಭಾ ಕ್ಷೇತ್ರದ ಮರು
ಶಿವಮೊಗ್ಗ : ಇಂದು ಬೆಳಗ್ಗೆ ಕುಡಿಯುವ ನೀರಿನ ಪಂಪ್ ಹೌಸ್ ಗೆ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಭೇಟಿ ನೀಡಿ, ಪರಿಶೀಲಿಸಿ ನೀರಿನ ವ್ಯತ್ಯಯ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ » ಏ.04, 05: ನಗರದ ಹಲವೆಡೆ ನೀರು
ಶಿವಮೊಗ್ಗ : ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನದಲ್ಲಿ ಆರ್ಯವೈಶ್ಯ ಸ್ನೇಹಿತರ ಬಳಗದ ವತಿಯಿಂದ ನಾಲ್ಕು ದಿನಗಳವರೆಗೆ ಆಯೋಜಿಸಲಾದ ‘ಶೆಟ್ಟರ ಸಂತೆ’ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಪಟ್ಟಾಭಿರಾಂ ಅವರು ನೆರವೇರಿಸಿದರು. ನಂತರ ನಡೆದ ವೇದಿಕೆ
ಶಿವಮೊಗ್ಗ : ಸಮಯ ಪ್ರಜ್ಞೆ ಮತ್ತು ನಿಷ್ಟೆಯಿಂದ ಕರ್ತವ್ಯದಲ್ಲಿ ತೊಡಗಿದರೆ ಇಲಾಖೆಗೆ ಉತ್ತಮ ಹೆಸರು ಬರುವುದರೊಂದಿಗೆ ಪ್ರಶಂಸೆ, ಆತ್ಮತೃಪ್ತಿ ಲಭಿಸುತ್ತದೆ ಎಂದು ಪೂರ್ವ ಸಂಚಾರಿ ಪೊಲೀಸ್ ಠಾಣೆ ನಿವೃತ್ತ ಎಎಸ್ಐ ರಾಜಕುಮಾರ ಹೇಳಿದರು. ಇದನ್ನೂ ಓದಿ » ಗಣತಿ ಪ್ರಕ್ರಿಯೆಗೆ ದಿನಾಂಕ ನಿಗಧಿ,
ಶಿವಮೊಗ್ಗ : ನಗರದ ಮಾಚೇನಹಳ್ಳಿಯಲ್ಲಿರುವ 8ನೇ ಪಡೆ, ಕೆ.ಎಸ್.ಆರ್.ಪಿ ಘಟಕದ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಖಾಲಿ ಇರುವ ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ » ಗಣತಿ ಪ್ರಕ್ರಿಯೆಗೆ ದಿನಾಂಕ ನಿಗಧಿ, ಸ್ವಯಂ