ಪ್ರಮುಖ ಸುದ್ದಿ22- Page

433Articles

Home7 months ago

ಶಿವಮೊಗ್ಗ : ಶಿವಮೊಗ್ಗ ನಗರದ ಹರಕೆರೆ ಶ್ರೀ ರಾಮೇಶ್ವರ ಸ್ವಾಮಿ ಮತ್ತು ಸೂಳೆಬೈಲ್ ಬೆಟ್ಟದ ಮಲ್ಲೇಶ್ವರ ದೇವಸ್ಥಾನದಲ್ಲಿ ಫೆ.15 ರಂದು ಶಿವರಾತ್ರಿ ಹಬ್ಬದ ಪ್ರಯುಕ್ತ ಸಾವಿರಾರು ಭಕ್ತಾದಿಗಳು ದೇವಸ್ಥಾನಕ್ಕೆ ಬಂದು ಹೋಗುವುದರಿಂದ ಶಿವಮೊಗ್ಗ-ತೀರ್ಥಹಳ್ಳಿ ರಸ್ತೆಯಲ್ಲಿ ಫೆ.15 ರ ಬೆಳಗ್ಗಿನ ಜಾವ 4.00

Home7 months ago

ಶಿವಮೊಗ್ಗ : ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆ.15 ರಂದು ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಬಾರಿ ಟಗರು ಕಾಳಗದದ ಟ್ರೋಫೀಯನ್ನು ನಟರಾಕ್ಷಸ ಡಾಲಿ ಧನಂಜಯ್ ಅನಾವರಣಗೊಳಿಸಿದ್ದಾರೆ. ‘ಸಂಗೊಳ್ಳಿ ರಾಯಣ್ಣ , ವೀರ ಶಿವಪ್ಪ

Home7 months ago

ಸಾಗರ : ಇಂದಿನಿಂದ ಫೆ.11 ರವರೆಗೆ ನಡೆಯುವ ಇಲ್ಲಿನ ಇತಿಹಾಸ ಪ್ರಸಿದ್ದ ಶ್ರೀ ಮಾರಿಕಾಂಬೆ ಜಾತ್ರೆಗೆ ಸಕಲ ಸಿದ್ಧತೆ ನಡೆದಿದೆ. ಜಾತ್ರೆ ಹಿನ್ನೆಲೆಯಲ್ಲಿ ಧಾರ್ಮಿಕ ವಿಧಿವಿಧಾನಗಳು ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಸೋಮವಾರ ರಾತ್ರಿಯಿಂದಲೇ ತವರು ಮನೆಯಲ್ಲಿ ಅಮ್ಮನವರ ಪ್ರತಿಷ್ಟಾಪನಾ ಕಾರ್ಯ ನಡೆಯಲಿದೆ.

ಶಿವಮೊಗ್ಗ : ನಗರದ ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವರ ರಥೋತ್ಸವವು ಇಂದು (ಭಾನುವಾರ) ಅತ್ಯಂತ ವಿಜೃಂಭಣೆಯಿಂದ ಅಪಾರ ಭಕ್ತರ ಸಮ್ಮುಖದಲ್ಲಿ ನಡೆಯಿತು. ಕೋಟೆ ಶ್ರೀ ಆಂಜನೇಯ ಸ್ವಾಮಿ ರಥವು ಕೋಟೆ ಶ್ರೀ ಸೀತಾರಾಮಾಂಜನೇಯ ದೇಗುಲದಿಂದ ಎಸ್.ಪಿ.ಎಂ. ರಸ್ತೆ ಮೂಲಕ, ಗಾಂಧಿ

Home7 months ago

ಶಿವಮೊಗ್ಗ : ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಪಂಚಾಯತ್, ಶಿವಮೊಗ್ಗ ತೋಟಗಾರಿಕೆ ಇಲಾಖೆ, ಕೈಮಗ್ಗ ಮತ್ತು ಜವಳಿ ಇಲಾಖೆ, ರೇಷ್ಮೆ ಇಲಾಖೆ, ನೇಕಾರರ ಸೇವಾ ಕೇಂದ್ರ ಬೆಂಗಳೂರು ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ “ಕರಕುಶಲ ಉತ್ಸವ ಹಾಗೂ ಫಲಪುಷ್ಪ ಪ್ರದರ್ಶನ ಮೇಳ-2026” ಮೇಳವನ್ನು

ಶಿವಮೊಗ್ಗ : ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಕುಂಟುತ್ತಾ ಸಾಗುತ್ತಿದ್ದು ಮಾಚೇನಹಳ್ಳಿ ಶಿಮುಲ್‌ ಡೇರಿ ಬಳಿ ನಡೆಯುತ್ತಿರುವ ಅಂಡರ್‌ಪಾಸ್‌ ಕಾಮಗಾರಿಯಲ್ಲಿ ಮತ್ತೊಮ್ಮೆ ಭೂಕುಸಿತ ಸಂಭವಿಸಿದೆ. ವಾಹನಗಳು ಮುಂದೆ ಹೋಗಲು ಆಗದೆ, ಹಿಂದೆ ಹೋಗಲು ಆಗದೆ ಒದ್ದಾಡುತ್ತಿದ್ದವು. ಇದನ್ನೂ ಓದಿ » ಶಿವಮೊಗ್ಗದಲ್ಲಿ Dog

ಶಿವಮೊಗ್ಗ : ಕಾರಾಗೃಹ ಮತ್ತು ಸುಧಾರಣಾ ಸೇವೆಯ ಮಹಾನಿರ್ದೇಶಕ (ಡಿಜಿಪಿ) ಅಲೋಕ್‌ ಕುಮಾರ್‌ ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ Dog Show, ವಿವಿಧ ತಳಿಯ ಶ್ವಾನ ಪ್ರದರ್ಶನ, ನೋಂದಣಿಗೆ ಕೊನೆಯ ದಿನ ಯಾವಾಗ? ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹಕ್ಕೆ

ಶಿವಮೊಗ್ಗ : ಸಂಸದ ಬಿ.ವೈ.ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಇದನ್ನೂ ಓದಿ » ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು, ಕಾರಣವೇನು? ಕುಂಚೇನಹಳ್ಳಿ ಗ್ರಾಮದ ಸಮೀಪ

ಶಿವಮೊಗ್ಗ : ಜಿಲ್ಲಾ ಪಂಚಾಯತ್ ಶಿವಮೊಗ್ಗ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಪಶು ವೈದ್ಯಕೀಯ ಸಂಘ ಶಿವಮೊಗ್ಗ ಶಾಖೆ ಹಾಗೂ ಶಿವಮೊಗ್ಗ ಕೆನಲ್ ಕ್ಲಬ್ (ರಿ.) ಇವರ ಜಂಟಿ ಆಶ್ರಯದಲ್ಲಿ ಶ್ವಾನ ಪ್ರದರ್ಶನ – 2026 ನ್ನು

Home7 months ago

ಶಿವಮೊಗ್ಗ : 2025-26ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ನದಿಯ ಮೂಲಕ ವಿಜಯನಗರ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ತುಂಗ-ಭದ್ರಾ ನದಿಗೆ ಜ.20 ರಿಂದ ಜ.30 ಪ್ರತಿ ದಿನ 500 ಕ್ಯೂಸೆಕ್ಸ್ನಂತೆ ಹಾಗೂ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...